ಸುಳ್ಯ : ಮನೆ ಬಾಡಿಗೆಗೆ ಇದೆ

https://epaper.amarasuddi.com/index.php?date=2026-05-22 ಸುಳ್ಯ ನಗರದ ಓಡಬಾಯಿ, ವಿನು ನಗರದಲ್ಲಿರುವ ಭಗವತಿ ನಿಲಯ ದಲ್ಲಿ ಎಲ್ಲಾ ಸೌಕರ್ಯ ಗಳಿರುವ ಸಿಂಗಲ್ ಬೆಡ್ ರೂಮ್ ಮನೆ ಕುಟುಂಬ ವಾಸಕ್ಕೆ ಬಾಡಿಗೆಗೆ ಲಭ್ಯವಿದೆಸಂಪರ್ಕಿಸಿ : 9448710625, 9482597194

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮಂಜುನಾಥ್ ಮಡ್ತಿಲರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್

ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಸಾಮಾನ್ಯ ಸಭೆಯು ಘಟಕಾಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ಮೇ 23ರಂದು ಜೇಸಿ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತಿಲ್ಲದೆ ನಿರಂತರವಾಗಿ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾ, ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಮಂಜುನಾಥ್ ಮಡ್ತಿಲ ಇವರನ್ನು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ನೀಡಿ ಈ ಗೌರವಿಸಲಾಯಿತು.ಸಮಾರಂಭದಲ್ಲಿ...
Ad Widget

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಜೀರ್ಣೋದ್ಧಾರಗೊಳ್ಳುತ್ತಿರುವ ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿಯವರು ಮೇ 23ರಂದು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಈ ವೇಳೆ ಮಂದಿರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಧನಸಹಾಯ ನೀಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಸಂಚಾಲಕ ಸತ್ಯಶಾಂತಿ...

“ಸಹಕಾರ ರತ್ನ” ಸವಣೂರು ಸೀತಾರಾಮ ರೈ ಹಾಗೂ ಕಸ್ತೂರಿಕಲಾ.ಎಸ್ ರೈ ಅವರ ವೈವಾಹಿಕ ಜೀವನದ 50ನೇ ವರ್ಷದ ಸಂಭ್ರಮಾಚರಣೆ

“ಸಹಕಾರ ರತ್ನ” ಸವಣೂರು ಸೀತಾರಾಮ ರೈ- ಕಸ್ತೂರಿಕಲಾ.ಎಸ್ ರೈ ಯವರ ವೈವಾಹಿಕ ಜೀವನದ 50ರ ಸಂಭ್ರಮ ಆಚರಣೆಯ ಪ್ರಯುಕ್ತ ಮೇ.22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ ನೇತೃತ್ವದಲ್ಲಿ, ಶಿವಕುಮಾರ್ ಭಟ್ ಎಡಮಂಗಲ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸವಣೂರು 'ರತ್ನ ನಿಲಯ'ದಲ್ಲಿ ನಡೆಯಿತು. ವೇದಮೂರ್ತಿ ಶ್ರೀವತ್ಸ ಕೆದಿಲಾಯ ಮತ್ತು ವೆಂಕಟೇಶ ಶಾಸ್ತ್ರಿ(ಕಂಚಿ ಕಾಮಕೋಟಿ ವೇದ...

ಇಂದಿನ(ಮೇ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಮುಂದುವರಿದ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 23 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಸುಳ್ಯದ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಸಮಾರಂಭ – “ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಕೌಶಲ್ಯ ಪಡೆಯುವುದು ಇಂದಿನ ಅವಶ್ಯಕತೆ” : ಬಿ.ಇ.ಓ ವೈ.ಎಸ್ ಹರಗಿ

ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರಗಿತು. ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್ ಹರಗಿ ರವರು ಮಾತನಾಡುತ್ತಾ “ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಉತ್ತಮ ಅಂಕ ಗಳಿಸುವುದರೊಂದಿಗೆ, ಸಂಸ್ಕಾರ ಮತ್ತು...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ “ವಸಂತ-ವೇದ ಪಾಠ ಶಿಬಿರ”ದ ಸಮಾರೋಪ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದ ವತಿಯಿಂದ ನಡೆದ 9ನೇ ವರ್ಷದ “ವಸಂತ-ವೇದ ಪಾಠ ಶಿಬಿರ”ದ ಸಮಾರೋಪ ಸಮಾರಂಭವು ಮೇ.22ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ ರವರು ಮಾತನಾಡಿ “ಶ್ರೀ ದೇವಳದಲ್ಲಿ ನಡೆಯತಕ್ಕಂತಹ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬಲ್ಲ ಕಾರ್ಯಕ್ರಮಗಳಿಗೆ ಯಾವತ್ತೂ ನಮ್ಮ ಪ್ರೋತ್ಸಾಹ ಇದೆ. ವೇದ ಶಿಬಿರ, ಸಂಸ್ಕಾರ ಶಿಬಿರ, ಭಜನಾ...

ಎಣ್ಮೂರು : ಮಕ್ಕಳ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಹಾಗೂ ಮಾತಾ ಪಿತೃವಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ನಿಂತಿಕಲ್ಲು ವಲಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ನಿಂತಿಕಲ್ಲು ವಲಯ ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಎಣ್ಮೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನಿಂತಿಕಲ್ಲು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ.15ನೇ ಶುಕ್ರವಾರದಂದು ಉದ್ಘಾಟನೆಗೊಂಡು ಆರಂಭಗೊಂಡ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ...

ಬಡ್ಡಡ್ಕ : ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯಿಂದ ಬಡ್ಡಡ್ಕ – ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ - ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯ ತೇಜಕುಮಾರ್ ಬಡ್ಡಡ್ಕ ಗುದ್ದಲಿ ಪೂಜೆ ನೆರವೇರಿಸಿ...

ಮೈಸೂರು ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಆಂತರಿಕ ಸುರಕ್ಷತಾ ಪರಿಶೀಲನೆ

ನೈರುತ್ಯರೈಲ್ವೆಯ ಮುಖ್ಯ ಕಚೇರಿ ಸುರಕ್ಷತಾ ತಂಡದ ವತಿಯಿಂದ ಮೈಸೂರು ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಮೇ.21 ಮತ್ತು 22 ರಂದು ಆಂತರಿಕ ಸುರಕ್ಷತಾ ಪರಿಶೀಲನೆ ನಡೆಸಲಾಯಿತು. ಈ ತಪಾಸಣೆಯನ್ನು ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳು ಮುನ್ನಡೆಸಿದರು. ಇವರಲ್ಲಿ ಎಂ.ರಾಮಕೃಷ್ಣ, ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಇ.ಹರಿಕೃಷ್ಣನ್, ಮುಖ್ಯ ಸಿಬ್ಬಂದಿ ಮತ್ತು ಸಂಚಾರ ವ್ಯವಸ್ಥಾಪಕ, ಮುಖ್ಯ ಕಚೇರಿಯ ಇತರೆ...
Loading posts...

All posts loaded

No more posts

error: Content is protected !!