- Monday
- September 14th, 2026
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ವಿಟ್ಲ, 3ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಮಾ.20ರಂದು ಹರಿಹರ ಪಳ್ಳತ್ತಡ್ಕದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನೀರಾ ಅಮೃತ ಯೋಜನೆ 2026-27 ಇದರ ಅಡಿಯಲ್ಲಿ ಕೃಷಿಕರಿಗೆ “ಏಣಿ...
ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆಯು ಮಾ.22 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾವಿತ್ರಿ ಕಣೆಮರಡ್ಕ ಮಹಿಳಾ ಹಕ್ಕುಗಳು ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ...
ದೇವಚಳ್ಳ ಗ್ರಾಮದ ತಳೂರು ಶ್ರೀಧರನ್ ಎಂಬುವವರ ಪುತ್ರ ಪಿ.ಎಸ್ ರಾಜನ್ ರವರು ತೀವ್ರ ಅನಾರೋಗ್ಯದಿಂದ ಇಂದು(ಮಾ.23) ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಅವಿವಾಹಿತರಾಗಿದ್ದು, ಸಹೋದರಿಯರೊಂದಿಗೆ ವಾಸಿಸುತ್ತಿದ್ದರು.
ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ...
ದಿನಾಂಕ : 23 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ದಿನಾಂಕ:23/03/2026 ಸೋಮವಾರ01,🐏ಮೇಷ ರಾಶಿ🐏📃,ಇಂದು ನಿಮ್ಮ ಎಲ್ಲಾ ಕನಸುಗಳು ನನಸಾಗುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ ಹಲವು ಸುವರ್ಣಾವಕಾಶಗಳು ದೊರೆಯಲಿವೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿಯು ಹೆಚ್ಚು ಗೊಂದಲಮಯವಾಗಿರುತ್ತದೆ,ಗಮನಿಸಿ:-ಎಷ್ಟೇ ಕಠಿಣ ಕೆಲಸ ಮಾಡಿದರೂ ಅದಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ,ಪರಿಹಾರ:-ಕಾಳಿಕಾದೇವಿಯ ದರ್ಶನ ಮಾಡಿ,02,🐂ವೃಷಭ ರಾಶಿ🐂📃,ಇಂದು...
ಬೇಸಿಗೆ ಕೌಶಲ ಸಂಭ್ರಮ 2026ರ ಮೂಲಕ ಪ್ರಾರಂಭವಾಗಲಿರುವ ಹೊಸ ತರಬೇತಿಗಳು ಇಂದಿನ ಯುವ ಪೀಳಿಗೆಯ ಭವಿಷ್ಯವನ್ನು ಬಾಲ್ಯದಲ್ಲೇ ಭದ್ರ ಗೊಳಿಸುವ ತರಬೇತಿಗಳನ್ನು ಪರಿಚಯಿಸಿದ ಪ್ರತಿಷ್ಠಿತ ತರಬೇತಿ ಕೇಂದ್ರ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಗಿಸಿರುವ ಮತ್ತು ಸದ್ಯ ಬೇಸಿಗೆ ರಜೆಯಲ್ಲಿರುವ ಅಲ್ಲದೇ ಸರಕಾರಿ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನತೆಗೆ ಪೂರಕವಾಗಿರುವ ಸೀಮಿತ ಅವಧಿಯಲ್ಲಿ ವಿಶೇಷ...
ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ಪದಪ್ರಧಾನ ಸಮಾರಂಭವು ಮಾ.21ರಂದು ಸುಳ್ಯದ ಅರಂಬೂರಿನಲ್ಲಿರುವ ಹೋಟೆಲ್ ರಸಪಾಕ ಗ್ರಾಂಡ್ ಇದರ ಆಡಿಟೋರಿಯಂ ನಲ್ಲಿ ನಡೆಯಿತು.ಎ.ಸಿ.ಸಿ.ಇ(ಐ) ಸುಳ್ಯ ಸೆಂಟರ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಆರ್. ಕೃಷ್ಣರಾವ್ ನಾವೂರು, ಪ್ರಧಾನ ಕಾರ್ಯದರ್ಶಿ ಅವಿನ್ ಮಳಿ, ಕೋಶಾಧಿಕಾರಿ ಶ್ರೇಯಸ್ ಮುತ್ಲಾಜೆ...
ಮೊಬೈಲ್ ಬ್ಯಾಟರಿ ಸ್ಪೋಟಗೊಂಡು ಕಾಲಿಗೆ ಗಾಯವಾದ ಘಟನೆ ಇಂದು(ಮಾ.22) ಕೊಲ್ಲಮೊಗ್ರು ಗ್ರಾಮದ ಕಲ್ಮಕಾರಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ನಿವಾಸಿ ಗುರುಪ್ರಸಾದ್ ನಿಡುಬೆ ಎಂಬುವವರ ವಿವೋ ವೈ 100ಎ ಮೊಬೈಲ್ ಸ್ಪೋಟಗೊಂಡಿದ್ದು, ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಒಮ್ಮೆಲೇ ಸ್ಪೋಟಗೊಂಡ ಪರಿಣಾಮವಾಗಿ ಗುರುಪ್ರಸಾದ್ ರವರ ಕಾಲಿನ ತೊಡೆಯ ಭಾಗದಲ್ಲಿ ಚರ್ಮ ಬೆಂದು ಸುಟ್ಟ ರೀತಿ ಆಗಿದ್ದು,...
Loading posts...
All posts loaded
No more posts
