ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಇಂಜಾಡಿ, ಕಲ್ಲಪಣೆ ಭಾಗದಲ್ಲಿ ಸ್ವಚ್ಛತಾ ಕಾರ್ಯ – ಪಾನ್ ಬೀಡ ಸಿಗರೇಟ್ ಬಿಡಿ  ಮಾರಾಟಗಾರರಿಗೆ ದಂಡನೆ : ಕುಕ್ಕೆಯಲ್ಲಿ ಸಂಪೂರ್ಣ ನಿಷೇಧಕ್ಕೆ ಸ್ಥಳೀಯಾಡಳಿತ ಸಂಕಲ್ಪ

ಸುಬ್ರಹ್ಮಣ್ಯ ಸೆಪ್ಟೆಂಬರ್ 26: ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಕಾರ್ಯಕ್ರಮದಡಿಯಲ್ಲಿ 10ನೇ ದಿನವಾದ ಇಂದಿನ ದಿನ  ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮದ ಇಂಜಾಡಿ-ಕಲ್ಲಪಣೆಯಿಂದ ಮುಂದುವರಿದು ಸವಾರಿ ಮಂಟಪದಲ್ಲಿನ ಸೇತುವೆವರೆಗಿನ ಲೋಕೋಪಯೋಗಿ ಮುಖ್ಯ ರಸ್ತೆಯ ಬದಿಗಳಲ್ಲಿ ಹಾಗೂ ಅದರ ಸುತ್ತಮುತ್ತಲಿನ ವಠಾರವನ್ನು ಸಾಮೂಹಿಕ ಸ್ವಚ್ಛತಾ ಶ್ರಮದಾನದ ಮೂಲಕ ಶುಚಿತ್ವಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು-ಉಪಾಧ್ಯಕ್ಷರು-ಸದಸ್ಯರುಗಳು-ಪಂಚಾಯತ್...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ:

ಸುಳ್ಯದ ಹೆಸರನ್ನು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರವಾಗಿಸಿದ ಮೇರು ಸಾಹಿತಿ ನಿರಂಜನರುವೆಂಕಟೇಶ ಪ್ರಭು ಸಮಾಜದ ಕಟು ಸತ್ಯಗಳನ್ನು ಅಕ್ಷರ ರೂಪಕ್ಕಿಳಿಸಿದ ಧೀಮಂತ ಸಾಹಿತಿ ನಿರಂಜನರುಅಶೋಕ್ ಕುಮಾರ್ ಮೂಲೆಮಜಲು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ "ನಿರಂಜನ ಬದುಕು - ಬರಹ: ನೆನಪು" ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ...
Ad Widget

ಇಂದು (ಸೆ.27) ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಬಟ್ಟೆ ಮಳಿಗೆ ಶುಭಾರಂಭ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಎದುರು ಹಲವಾರು ವರ್ಷಗಳಿಂದ ಗುಣಮಟ್ಟದ ಸೇವೆ ನೀಡುತ್ತಿರುವ ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಮಳಿಗೆ ಇಂದು (ಸೆ.27) ರಂದು ಶುಭಾರಂಭಗೊಳ್ಳಲಿದೆ. ಗ್ರಾಹಕರ ಅನೂಕೂಲಕ್ಕಾಗಿ ಮೇಲಿನ ಮಹಡಿಯಲ್ಲಿ ವಿಶಾಲವಾದ ಮಳಿಗೆಯಲ್ಲಿ ಮಕ್ಕಳ, ಮಹಿಳೆಯರ, ಪುರುಷರ ಬಟ್ಟೆಗಳು ಹಾಗೂ ಮದುವೆ ಜವುಳಿಗಳ ಅಪಾರ ಸಂಗ್ರಹ ಮಾಡಲಾಗಿದೆ.‌ ಮಳಿಗೆಯ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತರಾದ ಡಾ|...

ರಸ್ತೆ ಗುಂಡಿ ಮುಚ್ಚಲ ಅನುದಾನ ನೀಡದ ರಾಜ್ಯಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಲ...

ಕುವೈಟ್ ತುಳು ಕೂಟ ವತಿಯಿಂದ ಸೃಜನಾದಿತ್ಯಶೀಲರವರಿಗೆ ವಿದ್ಯಾರ್ಥಿ ವೇತನ

ತುಳು ಕೂಟ ಕುವೈಟ್‌ ವತಿಯಿಂದ ಅದರ ಬೆಳ್ಳಿ ಹಬ್ಬದ ಸ್ಮರಣಾರ್ಥ ಎಸ್.ಎಸ್.ಎಲ್.ಸಿ ಯಲ್ಲಿ ಸರಕಾರಿ ಶಾಲೆಯಲ್ಲಿ ಕಲಿತು ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗಾಗಿ ನೀಡುವ ವಿದ್ಯಾರ್ಥಿ ವೇತನವನ್ನು ಈ ಬಾರಿ ರಾಜ್ಯದಲ್ಲಿ ಎರಡನೇ ರ್ಯಾಂಕ್ ಗಳಿಸಿದ ವಿದ್ಯಾರ್ಥಿ ಸೃಜನಾದಿತ್ಯ ಶೀಲ ಇವರಿಗೆ ಇತ್ತೀಚೆಗೆ ವಿತರಿಸಲಾಯಿತು.ರೂ7,500 ಹಾಗೂ ಪ್ರಶಸ್ತಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ...

ಸೆ.26 : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮ

ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ "ನಿರಂಜನ ಬದುಕು - ಬರಹ : ನೆನಪು" ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ...

ನಿಧನ : ದ.ಕ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧೀಕ್ಷಕ ನಾಳ ಕುಶಾಲಪ್ಪ ಗೌಡ

ಸುಬ್ರಹ್ಮಣ್ಯ ಸೆಪ್ಟೆಂಬರ್ 25 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧಿಕ್ಷಕ  ನಾಳ ಕುಶಾಲಪ್ಪ ಗೌಡ ಏನೇಕಲ್ಲು(83) ಗುರುವಾರ ಮುಂಜಾನೆ ವಯೋಸಹಜವಾಗಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರರಾದ  ಏನೇಕಲ್ಲು ಶಂಖಪಾಲ ಹಾಗೂ ಬಚ್ಚನಾಯಕ ದೇವಸ್ಥಾನ  ಹಾಗೂ ಕುಲ್ಕುಂದ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮನೋಹರ ನಾಳ, ಮಹೇಶ್, ಮುರಳಿ...

ನಿಧನ : ನಿವೃತ್ತ ಹೆಡ್ ಕಾನ್ಸ್ಟೇಬಲ್ ಸಣ್ಣಣ್ಣ ಗೌಡ ದೋಳ

ಹರಿಹರ ಪಳ್ಳತ್ತಡ್ಕ ಗ್ರಾಮದ ಬೆಂಡೋಡಿಯ ದೋಳಮನೆ ನಿವೃತ್ತ ಹೆಡ್ ಕಾನ್ಸ್ಟೇಬಲ್ ಪ್ರಸ್ತುತ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನೆಲೆಸಿದ ಸಣ್ಣಣ್ಣ ಗೌಡ ದೊಳಮನೆ ಇವರು ಸೆಪ್ಟೆಂಬರ್ 23ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಇವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಬೇರೆ ಬೇರೆ ಕಡೆ ಕೆಲಸವನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು...

ಹರಿಹರ ಪಳ್ಳತ್ತಡ್ಕ : ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಹರ ಹಾಗೂ ಬಾಳುಗೋಡು ಗ್ರಾಮದ “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಿತು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಸುಳ್ಯ : ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ವಿಜಯದಶಮಿ ಪ್ರಯುಕ್ತ ವಿಶೇಷ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.24ರಿಂದ ಅ.05ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಮೇಲೆ ಪ್ರತೀ 8ಗ್ರಾಂಗೆ ರೂ.2400/- ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ರೂ.5000/- ನೇರ ರಿಯಾಯಿತಿ ಹಾಗೂ ಬೆಳ್ಳಿ...
Loading posts...

All posts loaded

No more posts

error: Content is protected !!