- Sunday
- March 15th, 2026
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಗಾರವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಅವರ ಅಧ್ಯಕ್ಷತೆಯಲ್ಲಿ 16 ಆಗಸ್ಟ್ 2025 ಶನಿವಾರದಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿಜಿಎಸ್ ಎನ್...
ಮಾನವ ಬಂಧುತ್ವ ವೇದಿಕೆ ಸುಳ್ಯ ತಾಲೂಕು ಇದರ ಸಭೆಯು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ಆ 16 ರಂದು ನಡೆಯಿತು.ಮಾನವ ಬಂಧುತ್ವ ವೇದಿಕೆಯ ಕರಾವಳಿ ವಿಭಾಗೀಯ ಸಂಚಾಲಕರಾದ ಸತೀಶ್ ಕುಮಾರ್ ಕೆ.ಎಸ್ ತಮ್ಮ ಭಾಷಣದಲ್ಲಿ ಸ್ವರಾಜ್ಯ ಭಾರತದ ನೈಜ ಘಟನಾವಳಿಗಳ ಬಗ್ಗೆ ವಿವರಿಸಿ ಹೇಳಿದರು. ಪಹಲ್ಗಾಂನಲ್ಲಿ ಉಗ್ರರ ದಾಳಿಯ ನೋವುಗಳನ್ನು ವಿವರಿಸಿದರು. ಮಾನವ ಬಂಧುತ್ವ...
ಶೇಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು 15 ಆಗಸ್ಟ್ ರಂದು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್ ಪಾಡಾಜೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಜಾಥಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಪೋಷಕರು ಹಾಗೂ ಊರಿನ ಅನೇಕ ಮಂದಿ ಭಾಗವಹಿಸಿದರು.ಬೆಳಿಗ್ಗೆ 10:30ಕ್ಕೆ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ...
ಸೈಂಟ್ ಪೌಲ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ಕಡಬ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ವತ್.ಹೆಚ್.ವೈ ಹೊಸೊಳಿಕೆ ರವರ ಗಾಂಧೀಜಿ ಪಾತ್ರ ಜನ-ಮನ ಗೆದ್ದಿತು. ಯೋಗೀಶ್ ಹೊಸೊಳಿಕೆ ನಿರ್ದೇಶಿಸಿದರು.
ಕೇರಳ ರಾಜ್ಯ ಲಾಟರಿಯ ಆ.16 ರಂದು ನಡೆದ ಡ್ರಾ ದಲ್ಲಿ KZ 445643 ನಂಬರ್ ಗೆ ಒಂದು ಕೋಟಿಯ ಬಂಪರ್ ಬಹುಮಾನ ಬಂದಿದೆ. ಈ ನಂಬರನ್ನು ಉಬರಡ್ಕ ಗ್ರಾಮದ ವಿನಯ ಯಾವಟೆ ಎಂಬವರಿಗೆ ಖರೀದಿಸಿದ್ದರು. ಇವರು ಉಬರಡ್ಕದಲ್ಲಿ ವಿನಯ ಕೆಟರಿಂಗ್ ನಡೆಸುತ್ತಿದ್ದಾರೆ.
ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ಆ.15 ರಂದು ಪೈಚಾರ್ ಜಂಕ್ಷನ್ ನಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಧ್ವಜಾರೋಹಣ ನೆರೆವೆರಿಸಿದರು. ಮಧ್ಯ ನಡೆದ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆ...
ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ವಹಿಸಿದ್ದರು.ವೇದಿಕೆಯಲ್ಲಿ...
(ವರದಿ : ಉಲ್ಲಾಸ್ ಕಜ್ಜೋಡಿ) ಲಯನ್ಸ್ ಕ್ಲಬ್ ಪಂಜ ಹಾಗೂ ಕಂದಾಯ ಇಲಾಖೆ ನಾಡಕಛೇರಿ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಆ.15 ರಂದು ಪಂಜ ನಾಡಕಛೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಧ್ವಜಸ್ತಂಭ ಕೊಡುಗೆ ಕಾರ್ಯಕ್ರಮ ನಡೆಯಿತು.ನೂತನ ಧ್ವಜಸ್ತಂಭದ ಉದ್ಘಾಟನೆಯನ್ನು ಉಪ ತಹಶೀಲ್ದಾರ್ ಚಂದ್ರಕಾಂತ್.ಎಂ.ಆರ್ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾದ...
ದ.ಕ.ಜಿ.ಪಂ.ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ ಆ.15 ರಂದು 79 ನೇ ಸ್ವಾತಂತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಅನಿತಾ ರಮಾನಂದ ರವರು ನೆರವೇರಿಸಿದರು. ನಂತರ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮತ್ತು ಶಿಕ್ಷಕರು ಸೇರಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ನಂತರ ಸಭಾಕಾರ್ಯಕ್ರಮ ನಡೆಯಿತು, ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ...
ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.) ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧಾ ಕುರುಂಜಿಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ ಚಂದ್ರಶೇಖರ.ಸಿ ಬಿಳಿನಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಅಥಿತಿಗಳಾಗಿ ಗೌರವ ಸಲಹೆಗಾರಾದ ಪಾಲಚಂದ್ರ ವೈ.ವಿ, ಅಂಗನವಾಡಿ...
Loading posts...
All posts loaded
No more posts
