- Tuesday
- March 4th, 2025

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಜ.19 ರಂದು ನಡೆದಿದ್ದು ಬಿಜೆಪಿ ಭರ್ಜರಿ ಜಯಬೇರಿ ಬಾರಿಸಿದೆ. ಕಳೆದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಹಿನಾಯು ಸೋಲು ಅನುಭವಿಸಿದೆ. 38 ವರ್ಷಗಳ ನಂತರ ಕಾಂಗ್ರೆಸ್ ಭದ್ರ ಕೋಟೆಯನ್ನು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಛಿದ್ರಗೊಳಿಸಿದೆ. ಈ ಭಾರಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ,...
ಸುಳ್ಯ: ಗುಂಡ್ಯ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಅನ್ಯ ಕೋಮಿನ ಯುವತಿಗೆ ಕಿರುಕುಳ ನೀಡಿದಲಾಗಿದೆ ಎಂದು ಆರೋಪಿಸಿ ಸುಳ್ಯದ ಯವಕರ ತಂಡವು ಅನ್ಯ ಕೋಮಿನ ಯುವಕನಿಗೆ ಗುಂಪು ಕಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಸುಳ್ಯ ಠಾಣೆಯಲ್ಲಿ ಹಲ್ಲೆಗೊಳಗಾದ ಯುವಕ ವರ್ಷಿತ್ ಚೊಕ್ಕಾಡಿ ,ಮಿಥುನ್ ಪಿ ಎನ್ , ಸುಶ್ಮಿತ್ , ವಿಜೇತ್ , ಹರ್ಷಿತ್ ಇವರ...

ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಬೆಳಿಗ್ಗೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ...
33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ಜ.17 ರಂದು ನಡೆಯಲಿರುವುದರಿಂದ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪೆರುವಾಜೆ : ವಾರ್ಷಿಕ ಜಾತ್ರೆಯ ಸಂಭ್ರಮದಲ್ಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಜ.16 ರಂದು ರಾತ್ರಿ ದ.ಕ.ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16ರಂದು ರಾತ್ರಿ ಧ್ವಜಾರೋಹಣಗೊಳ್ಳುವ ಮೂಲಕ ಮಾಗಣೆ ವ್ಯಾಪ್ತಿಯಲ್ಲಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಉಪಸ್ಥಿತಿಯಲ್ಲಿ ರಾತ್ರಿ ದೇವತಾ ಪ್ರಾರ್ಥನೆ...

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.16 ರಂದು ಚುನಾವಣೆ ನಡೆದು ಎಲ್ಲಾ 12 ನಿರ್ದೇಶಕರ ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ . ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 12 ಅಭ್ಯರ್ಥಿಗಳ ಜಯಗಳಿಸಿದ್ದು, ಕಾಂಗ್ರೆಸ್ ಬೆಂಬಲಿತ ನಾಗರಿಕ ಸಮಿತಿಯ 12 ಅಭ್ಯರ್ಥಿಗಳು, 2 ಪಕ್ಷೇತರ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ...

ಪಕ್ಷದ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಲಿಮಲೆ - ಅಂಬೆಕಲ್ಲು ತರವಾಡು ಮನೆ ರಸ್ತೆಯ ಐದು ಪಟ್ಟೆ ಎಂಬಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ನ ವಿಶೇಷ ಅನುದಾನದಿಂದ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮ ಜ.16 ರಂದು ನಡೆಯಿತು. ಹಿರಿಯ ಫಲಾನುಭವಿಗಳಾದ ಶ್ರೀ ವಿಷ್ಣು ಗೌಡ ಅಂಬೆಕಲ್ಲು ಹಾಗೂ ಬಾಲಕೃಷ್ಣ ಗೌಡ ಅಂಬೆಕಲ್ಲು ರವರು ದೀಪ ಪ್ರಜ್ವಲಿಸಿ, ಜಯಪ್ರಕಾಶ್ ಅಂಬೆಕಲ್ಲು (ಮೊಗ್ರ...

All posts loaded
No more posts