- Sunday
- March 15th, 2026
ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಾದ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ 'ಕರ್ನಾಟಕ ಗೋಲ್ಡ್ ಫೆಸ್ಟಿವಲ್' ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿದೆ. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದ್ದು, ಈ ಸೌಲಭ್ಯವು ಈ ಒಂದು ವಾರ ಮಾತ್ರ ಲಭ್ಯವಿರಲಿದೆ. ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಸಲುವಾಗಿ ಗ್ರಾಹಕರಿಗೆ 50 ಚಿನ್ನ ಮತ್ತು...
ಕಳೆದ 19 ವರ್ಷಗಳಿಂದ ಕಾರ್ಯಚರಿಸುತ್ತಿರುವ ಅಮ್ಮ ಚಿಣ್ಣರ ಮನೆ ಪೋಷಕ ಸಮಿತಿ ಸಭೆ ಆ.9ರಂದು ನಡೆಯಿತು. ಈ ಸಂದರ್ಭದಲ್ಲಿ 2025-26 ನೇ ಸಾಲಿನ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರಿಪ್ರಸಾದ್ ಅತ್ಯಾಡಿ, ಉಪಾಧ್ಯಕ್ಷರುಗಳಾಗಿ ಡಾ.ಅಮಿತ್ ಕುಮಾರ್ ಮತ್ತು ಶ್ರೀಮತಿ ರೋಹಿಣಿ ಕುಲದೀಪ್, ಸದಸ್ಯರುಗಳಾಗಿ ಯೋಗೀಶ್, ಶ್ರೀಮತಿ ನಿಶ್ಮಿತಾ ಧನಂಜಯ್, ಶ್ರೀಮತಿ ಪಲ್ಲವಿ ರಾಜೇಶ್,...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ಆ.9 ರಂದು ಸಂಘದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ರವರು ಸ್ವಾಗತಿಸಿ ಮಾತನಾಡಿ "ಸಂಘವು ವರದಿ ವರ್ಷದಲ್ಲಿ 273.13ಕೋಟಿ ವ್ಯವಹಾರ ನಡೆಸಿ 76.10 ಲಕ್ಷ ಲಾಭ ಗಳಿಸಿರುತ್ತದೆ. ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು" ಎಂದು...
ಸುಬ್ರಹ್ಮಣ್ಯ ಆಗಸ್ಟ್ 10 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶಾದ್ಯಂತ ಸಾವಿರಾರು ಮಂದಿ ದಿನಂಪ್ರತಿ ದೇವರ ದರ್ಶನಕ್ಕೆ ಬಂದು ಪ್ರಸಾದ ಸ್ವೀಕರಿಸಿ ಹೋಗುತ್ತಿರುತ್ತಾರೆ. ಆದರೆ ಸ್ವಚ್ಛತೆ ಬಗ್ಗೆ ಏನೆಂದು ಅರಿವಿಲ್ಲದಂತೆ ರಸ್ತೆ ಬದಿ, ಪಾರ್ಕಿಂಗ್ ಬದಿ, ಸಾನಘಟ್ಟದ ಬದಿ, ಅಂಗಡಿ ಮುಂಗಟ್ಟುಗಳ ಬದಿಯಲ್ಲಿ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿಂದರಲ್ಲಿ ಕಸ ಬಿಸಾಡುತ್ತಿರುವುದು ನಿರಂತರವಾಗಿ ನಡೆಯುತ್ತಿದೆ....
ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಮೇನಾಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಆ.10ರಂದು ಮೇನಾಲ ಭಜನಾ ಮಂದಿರದ ಬಳಿಯ ಮೈದಾನದಲ್ಲಿ ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ...
ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್.ಭೀಮರಾವ್ ವಾಷ್ಠರ್ ಅವರನ್ನು ಸುಳ್ಯದ ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಆಗಸ್ಟ್ 24 ರಂದು ನಡೆಸಲಾಗುವ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ಜೊತೆ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮಗಳು ಕಸಾಪ ಕನ್ನಡ...
ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎ.ಟಿ.ಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಆ.10 ರಂದು ಪ್ರಾರಂಭವಾಯಿತು.ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು....
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್ ನ ನೆಲ ಮಹಡಿಯಲ್ಲಿ ಆಗಸ್ಟ್ 3ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು,...
ಸಮಾಜದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ದವರೊಂದಿಗೆ ಶಾಸಕಿ ಭಾಗೀರಥಿ ಮುರುಳ್ಯ ರಕ್ಷಾ ಬಂಧನ ಆಚರಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ ಸವಣೂರು ಪುಂಚಪ್ಪಾಡಿಯಲ್ಲಿ ವೈದ್ಯಾಧಿಕಾರಿ ಶ್ರೀಮತಿ ಮಧುಶ್ರೀ ಹಾಗೂ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯರಿಗೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರಕ್ಷೆ ಕಟ್ಟುವ ಮೂಲಕ ರಕ್ಷಾ...
ಮನೆಯ ಕಪಾಟಿನಲ್ಲಿ ಇರಿಸಿದ್ದ ಲಕ್ಷಾಂತರ ರೂಪಾಯಿ ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಮನೆ ಮಾಲಿಕರು ದೂರು ನೀಡಿರುವ ಘಟನೆ ಕುಲ್ಕುಂದದಿಂದ ವರದಿಯಾಗಿದೆ.ಸುಬ್ರಹ್ಮಣ್ಯ ಮಠದಲ್ಲಿ ಪೌರೋಹಿತ್ಯ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿ ಪ್ರವೀಣ್ ಕುಮಾರ್ ಎಂಬುವವರ ಮನೆಯಲ್ಲಿ ಈ ಘಟನೆ ನೆದಿದ್ದು, ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ಯಾವುದೇ...
Loading posts...
All posts loaded
No more posts
