- Sunday
- March 15th, 2026
ವಿಪರೀತ ಮಳೆಯಿಂದಾಗಿ ಶಿರಾಡಿ ಗ್ರಾಮದ ಮುಂಡಾಜೆ-ಕುದ್ಕುಳಿ-ಬರಮೇಲು ಮುಖ್ಯ ರಸ್ತೆಯ ಬದಿಯಲ್ಲಿ ಹರಿಯುತ್ತಿರುವ ನದಿಯ ನೀರು ರಸ್ತೆಯಲ್ಲಿ ಹರಿದು ರಸ್ತೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಮಾರು 200 ಮೀಟರ್ ನಷ್ಟು ತಡೆಗೋಡೆ ಇಲ್ಲದೇ ನೀರು ರಸ್ತೆಯಲ್ಲಿ ಹರಿದು ಪಕ್ಕದ ಕೃಷಿ ತೋಟಗಳಿಗೂ ಹಾನಿಯಾಗಿರುವುದನ್ನು ಸ್ಥಳೀಯರು ಶಾಸಕರಿಗೆ ಮನವರಿಕೆ...
ಸುಳ್ಯದ ಕೋರ್ಟ್ ಹಿಂಭಾಗದಿಂದ ಕುರುಂಜಿಗುಡ್ಡೆ ಸಂಪರ್ಕಿಸುವ ರಸ್ತೆಯ ತಿರುವಿನ ಬಳಿಯಲ್ಲಿ ವೇಗನಿಯಂತ್ರಕ ಹಂಪ್ಸ್ ಅಳವಡಿಸಲಾಗಿತ್ತು. ನಗರದಾದ್ಯಂತ ಕುಡಿಯುವ ನೀರಿನ ಪೈಪು ಅಳವಡಿಸುವ ಕಾಮಗಾರಿ ಸಂದರ್ಭ ಇಲ್ಲಿ ರಸ್ತೆಯ ಅರ್ಧ ಭಾಗವನ್ನು ಅಗೆದು ಕಾಮಗಾರಿ ನಡೆಸಲಾಗಿದೆ. ನಂತರದಲ್ಲಿ ರಸ್ತೆಗೆ ಕಾಂಗ್ರೆಟ್ ಹಾಕಿ ಸರಿಪಡಿಸಿದರೂ ವೇಗ ನಿಯಂತ್ರಕ ಹಂಪ್ಸ್ ಅನ್ನು ಪೂರ್ಣಗೊಳಿಸಿಲ್ಲ. ರಸ್ತೆಯ ಒಂದು ಭಾಗಕ್ಕೆ ಮಾತ್ರ ಹಂಪ್...
ಸುಳ್ಯ, ಆಗಸ್ಟ್ 6 : ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಕಾಯರ್ತೋಡಿ ವಾರ್ಡ್ ನಲ್ಲಿ ಘನ ವಾಹನ ಸಂಚಾರದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಪೂರ್ಣ ಕೆಸರುಮಯವಾಗಿದೆ. ಈ ಮೊದಲು ಹಲವು ಬಾರಿ ಮನವಿ ನೀಡಿದ್ದರೂ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ. ಕೂಡಲೇ ರಸ್ತೆ ದುರಸ್ತಿ ಪಡಿಸಿ, ಸಂಚಾರ ಯೋಗ್ಯಗೊಳಿಸುವ ಬಗ್ಗೆ ಸುಳ್ಯ ನಗರ ಪಂಚಾಯತ್...
ಸುಬ್ರಹ್ಮಣ್ಯ ಆಗಸ್ಟ್ 6 : “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಹಾಗೂ ಹರಕೆ ತೀರಿಸಲು ಬರುತ್ತಾರೆ, ಭಕ್ತಾದಿಗಳಿಗೆ ರಾತ್ರಿ ತಂಗಲು ಈ ದೇವಳದ ವಸತಿಗೃಹಗಳು ಕಡಿಮೆ ಇರುವುದರಿಂದ ಖಾಸಗಿ ವಸತಿಗೃಹಗಳು ಕೊಠಡಿ ನೀಡಿ ತಂಗಲು ವ್ಯವಸ್ಥೆ ಕಲ್ಪಿಸಿರುವುದು ಸರ್ವೇಸಾಮಾನ್ಯ. ಆದರೆ ಖಾಸಗಿ ಅನಧಿಕೃತ ವಸತಿಗೃಹಗಳು ಭಕ್ತಾದಿಗಳಿಗೆ ಕಿರುಕುಳ ನೀಡುವುದು,...
ಸುಬ್ರಹ್ಮಣ್ಯ ಆಗಸ್ಟ್ 05 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಟ್ಟದ ಸುಬ್ರಹ್ಮಣ್ಯ ಏನೆಕಲ್ಲು ಹಾಗೂ ಕುಲ್ಕುಂದದ ಓಂ ಶ್ರೀ ಸಂಜೀವಿನಿ ಒಕ್ಕೂಟದ ವತಿಯಿಂದ ಏನೆಕಲ್ ನಲ್ಲಿ ಆಟಿ ಆಚರಣೆ ಕಾರ್ಯಕ್ರಮವನ್ನು ಮಂಗಳವಾರ ಏರ್ಪಡಿಸಲಾಯಿತು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಕಲ್ಲಾಜೆ ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸಿ ಚೆನ್ನಮಣೆ ಆಟ ಆಡುವುದರ ಮೂಲಕ ಉದ್ಘಾಟಿಸಿದ ಸುಬ್ರಹ್ಮಣ್ಯದ ನಿವೃತ್ತ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಸೋಮಶೇಖರ ಪೈಕ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರು ಕಾರ್ಯಕ್ರಮವನ್ನು...
(ವರದಿ : ಉಲ್ಲಾಸ್ ಕಜ್ಜೋಡಿ)ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಅಮರ...
ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಪಾರೆಪ್ಪಾಡಿ, ಜೇಡಿಗುಂಡಿ, ಬಲ್ಕಜೆ, ಬಾಳಿಕಳ ಭಾಗದಲ್ಲಿ ವಿದ್ಯುತ್ ಲೈನ್ ಗೆ ತಾಗುವಂತಹ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಶ್ರಮದಾನ ನಡೆಯಿತು. ಮೆಸ್ಕಾಂ ಸಿಬ್ಬಂದಿಗಳು ಸಹಕರಿಸಿದರು.
ಗುತ್ತಿಗಾರು ಶ್ರೀ ಕೃಷ್ಣಾ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ ಆ.04 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾಗಿ ಪೂರ್ಣಚಂದ್ರ ಬಿ. ಪೈಕ, ಕಾರ್ಯದರ್ಶಿಯಾಗಿ ಲೀಲಾಧರ ಬದಿಯಡ್ಕ ಅಡ್ಡನಪಾರೆ, ಉಪಾಧ್ಯಕ್ಷರಾಗಿ ನಿತ್ಯಾನಂದ ಕಾಂತಿಲ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಚೆಮ್ನೂರು,ಕೋಶಾಧಿಕಾರಿಯಾಗಿ ನಾರಾಯಣ ಕುಚ್ಚಾಲ, ಗೌರವ ಸಲಹೆಗಾರರಾಗಿ ಪರಮೇಶ್ವರ ಗೌಡ ಪೈಕ, ಲೋಲಾಕ್ಷ ಗೌಡ ಕುಳ್ಳಂಪಾಡಿ, ಕೇಶವ...
Loading posts...
All posts loaded
No more posts
