ದೇವ ; ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಫಲಾಪೇಕ್ಷೆ ಇಲ್ಲದೇ ನಿಯತ್ತಿನಿಂದ ಮಾಡಿದ ಕೆಲಸ ದೇವರಿಗೆ ಸಲ್ಲುತ್ತದೆ – ಡಾ. ಗೋವಿಂದ ಎನ್. ಎಸ್.

ಯಾವುದೇ ಕೆಲಸವನ್ನು ಫಲಾಪೇಕ್ಷೆ ಇಲ್ಲದೇ ನಿಯತ್ತಿನಿಂದ ಬದ್ಧತೆಯಿಂದ ಮಾಡಿದರೇ ಅದು ದೇವರಿಗೆ ಸಲ್ಲುತ್ತದೆ ಎಂದು ಲೋಕಸಭೆಯ ನುಡಿಭಾವ ಕಥನಕಾರರಾದ ಡಾ. ಗೋವಿಂದ ಎನ್. ಎಸ್. ಹೇಳಿದರು.‌ ಅವರು ಸೆ.4 ರಂದು ಗೆಳೆಯರ ಬಳಗ ದೇವ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ ದೇವ ಇವರ ಜಂಟಿ ಆಶ್ರಯದಲ್ಲಿ ನಡೆದ 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಧಾರ್ಮಿಕ...

ಡಾ ಚೂಂತಾರು ರೆಡ್ ಕ್ರಾಸ್ ರಾಷ್ಪ್ರೀಯ ಸಮಿತಿಗೆ ನೇಮಕ

ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇದರ ರಾಷ್ಪ್ರೀಯ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಡಾ ಮುರಲೀ ಮೋಹನ್ ಚೂಂತಾರು ನೇಮಕಗೊಂಡಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಗೌರವಾನ್ವಿತ ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಈ ನೇಮಕಾತಿ ಆದೇಶವನ್ನು ಜಾರಿಗೊಳಿಸಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಈ ಕಾರ್ಯಕಾರಿ ಸಮಿತಿಯ ಸಭಾಪತಿಯಾಗಿರುತ್ತಾರೆ. ಡಾ...
Ad Widget

ಶಿಕ್ಷಕರ ದಿನಾಚರಣೆ: ಯೂನಿಯನ್ ಬ್ಯಾಂಕ್ ಸುಳ್ಯ ವತಿಯಿಂದ ಗ್ರೀನ್ ವ್ಯೂ ಶಿಕ್ಷಕರಿಗೆ ಗೌರವ, ವಿದ್ಯಾರ್ಥಿಗಳಿಗೆ ಬಹುಮಾನ

ಸುಳ್ಯ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿ ಶಿಕ್ಷಕರಿಗೆ ಗೌರವ ಸಲ್ಲಿಸಿ, ಬಹುಮಾನಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಲಿಕೆಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ...

ಇಂದಿನ(ಸೆಪ್ಟೆಂಬರ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಮತ್ತೆ ಕುಸಿತ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ದರ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 04 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿಶೋರ್ ಕುಮಾರ್ ಕೆ. ಅವರ ಪರಿಚಯ

ಆರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಆರಂತೋಡಿನ ಸಹ ಶಿಕ್ಷಕ ಕಿಶೋರ್ ಕುಮಾರ್ ಕೆ. ಅವರು ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರಂತೋಡು ಗ್ರಾಮದ ಕಿರ್ಲಾಯ ನಿವಾಸಿಯಾಗಿರುವ ಕಿಶೋರ್ ಕುಮಾರ್ ಅವರು ತಮ್ಮ...

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ |ಯಶೋಧರ ಪಾಂಡಿಗದ್ದೆ, ಭುವನೇಶ್ವರಿ ಎಣ್ಮೂರು, ಕಿಶೋರ್ ಕುಮಾರ್ ಅರಂತೋಡು ಪ್ರಶಸ್ತಿಗೆ ಆಯ್ಕೆ

ಸುಳ್ಯ: ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಂಡಿಗದ್ದೆ ಶಾಲೆಯ ಶಿಕ್ಷಕ ಯಶೋಧರ ಪಾಂಡಿಗದ್ದೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎಣ್ಮೂರು ಶಾಲೆಯ ಮುಖ್ಯಶಿಕ್ಷಕಿ ಭುವನೇಶ್ವರಿ ಎಣ್ಮೂರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅರಂತೋಡು ಎನ್‌ಎಂಎಂಪಿಯು ಪ್ರೌಢಶಾಲಾ ವಿಭಾಗದ ಕಿಶೋರ್...

ದೇವಚಳ್ಳದಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ ; ಗ್ರಾಮದ ಆಡಳಿತಾಧಿಕಾರಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ದೇವಚಳ್ಳ, ಸೆಪ್ಟೆಂಬರ್ 3, 2026 : ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ದೇವಚಳ್ಳ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಕಿಶೋರ್...

ಬಳ್ಪ ಗ್ರಾಮದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಸೆ.01ರಂದು ಬಳ್ಪ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕುಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯ...

ಮಡಪ್ಪಾಡಿ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಮಡಪ್ಪಾಡಿ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಕಸ್ತೂರಿ...

ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ...
Loading posts...

All posts loaded

No more posts

error: Content is protected !!