Ad Widget

ಸಂಪಾಜೆ: ಕಾರು-ಪಿಕಪ್ ನಡುವೆ ಅಪಘಾತ!

ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆಯ ಅರೆಕಲ್ಲು ರೋಡಿನ ತಿರುವಿನಲ್ಲಿ ನಡೆದಿದೆ. ಕಾರು ಮಡಿಕೇರಿ ಕಡೆಯಿಂದ ಬರುತ್ತಿದ್ದು, ಕಾರಿನೊಳಗಿದ್ದ ಮಗುವಿಗೆ ಅಲ್ಪ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಕಲ್ಲುಗುಂಡಿ:  ಹೋಟಲ್ ಕಾರ್ಮಿಕನ  ಸಾವು- ಪೊಲೀಸರ ಆಗಮನ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಹೋಟೆಲ್ ವೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ರಾತ್ರಿ ಮಲಗಿದಲ್ಲೇ ಸಾವಿಗೀಡಾಗಿರುವ ಘಟನೆ  ಮೇ.14ರಂದು ವರದಿಯಾಗಿದೆ.ಸಾವಿಗೀಡಾಗಿರುವ ವ್ಯಕ್ತಿ ವಿಶ್ವನಾಥ ಎಂದು ಗುರುತಿಸಲಾಗಿದೆ.     ರಾತ್ರಿ ಊಟ ಮಾಡಿ ಮಲಗಿದ್ದ ಇವರು  ಬೆಳಗ್ಗಿನ ಜಾವ ನೋಡಿದಾಗ  ಮೃತಪಟ್ಟ ರೀತಿ ಕಂಡು ಬಂದಿದ್ದು, ಇವರಿಗೆ ಹೃದಯಾಘಾತ ಆಗಿರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ...
Ad Widget

ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ – ಬೆಳ್ಳಾರೆಯ ಜ್ಞಾನ ಗಂಗಾ ಶಾಲೆಗೆ ಶೇ. 100 ಫಲಿತಾಂಶ

ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್...

ಮೇ 19 ರಂದು ಶ್ರೀ ಕೇಶವ ಕೃಪಾ ವೇದ-ಯೋಗ- ಕಲಾ ಶಿಬಿರ 2024 ರ ಸಮಾರೋಪ

ಪುರೋಹಿತ ನಾಗರಾಜ ಭಟ್ಸುಳ್ಯ ಹಳೆಗೇಟು ವಿದ್ಯಾನಗರ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ ರಿ. ಇದರ ಆಶ್ರಯದಲ್ಲಿ ನಡೆದ ಶ್ರೀ ಕೇಶವ ಕೃಪಾ ವೇದ ಯೋಗ ಕಲಾ ಶಿಬಿರ 2024ರ ಸಮಾರೋಪ ಸಮಾರಂಭ ಹಾಗೂ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 19ರಂದು ವಿದ್ಯಾನಗರದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ...

ಬೆಳ್ಳಾರೆ: ಸುಳ್ಯದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು! 

ಸುಳ್ಯದ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಯು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ...

 ಬೆಳ್ಳಾರೆ: ಸುಳ್ಯದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು! 

ಸುಳ್ಯದ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ  ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಎಡಮಂಗಲ ಸರಕಾರಿ ಪ್ರೌಢಶಾಲೆಗೆ ಶೇ.100

ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡಬ ತಾಲೂಕಿನ ಎಡಮಂಗಲ ಸರಕಾರಿ ಪ್ರೌಢಶಾಲೆಯಿಂದ ಪರೀಕ್ಷೆಗೆ ಹಾಜರಾದ 9 ಹುಡುಗಿಯರು ಮತ್ತು 2 ಹುಡುಗರಲ್ಲಿ ಎಲ್ಲಾ 11 ಮಂದಿಯೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ. ಎಡಮಂಗಲದ ಕೇಶವನ್ ಮತ್ತು ಸಿಂಧು ದಂಪತಿಯ ಪುತ್ರಿ ಅಮೃತ ಕೇಶವನ್ 558 ಅಂಕಗಳೊಂದಿಗೆ ಶಾಲೆಗೆ ಪ್ರಥಮ  ಮತ್ತು ಎಡಮಂಗಲದ ಶೇಖರ ಮತ್ತು ಕುಸುಮಾ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ “ಎಕ್ಸ್ಪೋ–2024”

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಎಕ್ಸ್ಪೋ–2024” ಮೇ 09-ರಂದು ನಡೆಯಿತು. “ಎಕ್ಸ್ಪೋ–2024” ಪ್ರಾಜೆಕ್ಟ್ ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀಕಾಂತ್ ಕೆ.ಬಿ. ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಿಕೊಂಡರೆ ಹೊಸ ಅವಕಾಶಗಳು...

ಹಳೆಗೇಟು : ತೆಂಗಿನ ಮರ ಬಿದ್ದು ವಿದ್ಯುತ್ ಕಂಬ ಹಾನಿ

ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಹಳೆಗೇಟು ಅಡ್ಕ ಬಳಿ ವಿದ್ಯುತ್ ತಂತಿಯ ಮೇಲೆ ತೆಂಗಿನ ಮರ ಮುರಿದು ವಿದ್ಯುತ್ ಕಂಬ ಮುರಿದಿದೆ.ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 (EPL2024) ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ,ಮೇ. 10 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ ನಡೆಯಿತು. ವಿನುಪ್ ಮಲ್ಲಾರ, ನಿರ್ದೇಶಕರು TAPCMS ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು...
Loading posts...

All posts loaded

No more posts

error: Content is protected !!