- Wednesday
- September 16th, 2026
ಶ್ರೀ ಶಾಸ್ತಾವು ಯುವಕ ಮಂಡಲ ರೆಂಜಾಳ ಮರ್ಕಂಜ ಇದರ ವತಿಯಿಂದ ಬೊಳ್ಳಾಜೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹಾಗೂ ಪದ್ಮನಾಭ ನಿಡ್ಯಮಲೆ, ಸಂಜಿತ್ ಹೈದಂಗೂರ್, ಶಾಲಾ ಶಿಕ್ಷಕಿ ಮತ್ತು ಸಹಾಯಕಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಮೊಗರ್ಪಣೆ ಮಸೀದಿ ಎದುರು ಕಾರು ಹಾಗೂ ಲಾರಿ ಮಧ್ಯೆ ಇದೀಗ ಅಪಘಾತ ನಡೆದಿದೆ. ಕೆಲ ಹೊತ್ತು ರಸ್ತೆ ಬ್ಲಾಕ್ ಆಗಿದ್ದು, ಪೋಲೀಸರು ಸ್ಥಳಕ್ಕೆ ಆಗಮಿಸಿ ತೆರವುಗೊಳಿಸಿದರು. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
ಆಸರೆ ಇಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸ್ಸ್ ಗುತ್ತಿಗಾರು ಇಲ್ಲಿ ಪ್ರತೀ ವಾರಕ್ಕೆ ರೂ.200/- ರ ಪಾವತಿಯ ಹೊಸ "ಆಸರೆ ಉಳಿತಾಯ ಯೋಜನೆ" ಪ್ರಾರಂಭವಾಗಿದ್ದು, ಇದರ ಮೊದಲ ಉಚಿತ ಡ್ರಾ ಶಿವರಾತ್ರಿಯ ದಿನ ನಡೆಯಲಿದೆ. ಬಹುಪಯೋಗಿ ಮೌಲ್ಯಯುತವಾದ ವಸ್ತುಗಳನ್ನು ಪ್ರತೀ ವಾರ ಗೆಲ್ಲುವ ಅವಕಾಶವಾಗಿದ್ದು, ಆಸಕ್ತರು ಈ ಕೂಡಲೇ ತಮ್ಮ ವಿಳಾಸದೊಂದಿಗೆ ಈ ನಂಬರ್ಗೆ 7975652508 ಸಂಪರ್ಕಿಸಿ...
ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಫೆ.10 ರಂದು ನಡೆದ ಗ್ರಾಮ ಸಭೆಯಲ್ಲಿ ದೇವ ಗೆಳೆಯರ ಬಳಗವನ್ನು ಗುರುಸಿಸಿ ಸನ್ಮಾನಿಸಿದರು. ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಳ್ಳುತ್ತಿರುವುದನ್ನು ಗುರುತಿಸಿ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಗೆಳೆಯರ ಬಳಗದ ಪದಾಧಿಕಾರಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಸ್ಥಾಪಕಾಧ್ಯಕ್ಷ ರಮೇಶ್ ಪಡ್ಪು, ಅಧ್ಯಕ್ಷ ಮುಕುಂದ ಹಿರಿಯಡ್ಕ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು...
ದೇವಚಳ್ಳ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ 2 ನೇ ಹಂತದ ಗ್ರಾಮಸಭೆ ಹಾಗೂ ಪಂಚಾಯತ್ ನ ಈಗಿನ ಆಡಳಿತ ಮಂಡಳಿಯ ಕೊನೆಯ ಗ್ರಾಮಸಭೆ ಫೆ.10 ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ರಸ್ತೆ ಸಮಸ್ಯೆ - ಬ್ಯಾನರ್ ತೆಗೆದ ಬಗ್ಗೆ ಗ್ರಾಮಸ್ಥರಿಂದ ಚರ್ಚೆ ವಾಲ್ತಾಜೆಯಲ್ಲಿ ರಸ್ತೆ...
ದಿನಾಂಕ:11-02-2026 ಬುಧವಾರ 01,🐏ಮೇಷ ರಾಶಿ🐏📖,ದೂರದ ಪ್ರದೇಶದಲ್ಲಿರುವ ಆತ್ಮೀಯ ಸ್ನೇಹಿತರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು,ಪರಿಹಾರ:- ಕುಲ ದೇವರ ಸ್ಮರಣೆ ಮಾಡಿ,02,🐂ವೃಷಭ ರಾಶಿ🐂📖,ಮಿತ್ರರ ಸಹಕಾರದಿಂದ ಕೆಲವು ಕಾರ್ಯಗಳು ಪೂರ್ಣಗೊಳ್ಳುತ್ತದೆ. ಇತರರ ವ್ಯವಹಾರಗಳಿಂದ ದೂರವಿರುವುದು ಉತ್ತಮ. ಸಾಲದ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.03 ಮಂಗಳವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದ್ದು, ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಪಸಂಸ್ಕಾರ ಪ್ರಾರಂಭ ಇಲ್ಲ : ಮಾ.02 ಸೋಮವಾರ ಮತ್ತು ಮಾ.03 ಮಂಗಳವಾರದಂದು ಸರ್ಪಸಂಸ್ಕಾರ ಪೂಜೆ ಪ್ರಾರಂಭವಿರುವುದಿಲ್ಲ. ಮಾ.03ರಂದು ಯಾವುದೇ ಸೇವೆಗಳು...
ಜಾತ್ಯಾತೀತ ಜನತಾದಳ ದ.ಕ ಜಿಲ್ಲಾಧ್ಯಕ್ಷರಾಗಿ ಜಾಕೆ ಮಾಧವ ಗೌಡರು ಪುನರಾಯ್ಕೆಗೊಂಡಿದ್ದು,ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೆಗೌಡರು ಈ ನೇಮಕವನ್ನು ಮಾಡಿದ್ದಾರೆ.ಫೆ.07 ರಂದು ಬೆಂಗಳೂರಿನಲ್ಲಿ ನಡೆದ ಜೆ.ಡಿ.ಎಸ್ ಕಾರ್ಯಕಾರಿಣಿ ಸಭೆಯಲ್ಲಿ ನೇಮಕದ ಆದೇಶ ಪತ್ರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೊಟ್ಟು ಶುಭಾಶಯ ಸಲ್ಲಿಸಿದರು.ಜಾಕೆ ಮಾಧವ ಗೌಡರು ಈ ಹಿಂದಿನ ಅವಧಿಗೂ ಅಧ್ಯಕ್ಷರಾಗಿದ್ದರು.
ದಿನಾಂಕ 10.02.2026 ಮಂಗಳವಾರ*01,🐏ಮೇಷರಾಶಿ🐏*📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಜಗಳವಾಡಬಹುದು. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ.ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯ ದರ್ಶನ ಮಾಡಿ,*02,🐂ವೃಷಭರಾಶಿ🐂*📖,ಏನಾದರೂ ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಮಾನಸಿಕ ವ್ಯಾಯಾಮ ಮಾಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರ ಫಲದಾಯಕವಾಗಿದೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ...
ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ-2026 ಇಂದು(ಫೆ. 9) ಬೆಳಿಗ್ಗೆ 11 ಘಂಟೆಗೆ ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಬೆಳ್ಳಾರೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ ಕೆ .ಅಧ್ಯಕ್ಷತೆಯನ್ನು ವಹಿಸಿದ್ದರು.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಉದ್ಘಾಟನೆ ಕಾರ್ಯ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ...
Loading posts...
All posts loaded
No more posts
