Ad Widget

ಕುಂಬರ್ಚೋಡು : ಪಿಕಪ್ ಪಲ್ಟಿ – ಚಾಲಕನಿಗೆ ಗಾಯ

ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ  ಹೇಳಲಾಗಿದೆ. ಈ ಹಿಂದೆ  ಇಲ್ಲಿ ...

ದೇವ : ಉಳ್ಳಾಕುಲು ದೈವಸ್ಥಾನದ ವಠಾರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ದೇವ ಒಕ್ಕೂಟ ಹಾಗೂ ಗೆಳೆಯರ ಬಳಗ(ರಿ.) ದೇವ ಇವುಗಳ ಸಹಭಾಗಿತ್ವದಲ್ಲಿ ಜ.12 ರಂದು ಶ್ರೀ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನ ದೇವ, ಸರಳಾಡಿ ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಸ್ವಚ್ಛತಾ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗದ ಸದಸ್ಯರು ಕಳೆ ಕೊಚ್ಚುವ ಯಂತ್ರಗಳನ್ನು ನೀಡಿ ಸಹಕರಿಸಿದರು.ಶ್ರಮದಾನದಲ್ಲಿ ಉಳ್ಳಾಕುಲು...
Ad Widget

ಸುಳ್ಯದಲ್ಲಿ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದ ಸುಳ್ಯ ಶಾಖೆಯಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ...

ಕುಕ್ಕೆ ಸುಬ್ರಹ್ಮಣ್ಯ : ಮಾ.24ರಂದು “ಮಾಂಗಲ್ಯ ಭಾಗ್ಯ” ಸರಳ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...

ಜ.17 ರಂದು  ದೇವ – ಕಂದ್ರಪ್ಪಾಡಿ ರಸ್ತೆ ಕಾಮಗಾರಿ ಉದ್ಘಾಟನೆ

ದೇವ ಕಂದ್ರಪ್ಪಾಡಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ಜ. 17ರಂದು ಬೆಳಿಗ್ಗೆ 10-00 ಗಂಟೆಗೆ ಉದ್ಘಾಟನೆ ನಡೆಯಲಿದೆ. ಶಾಸಕರು,ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ರಸ್ತೆ ಉದ್ಘಾಟನೆ ನಡೆಯಲಿದೆ ಎಂದು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ : ಬೀದಿ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕುಕ್ಕೆ ಸುಬ್ರಹ್ಮಣ್ಯದ ಬೀದಿ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜಿಲ್ಲಾಧಿಕಾರಿಗಳಿಗೆ ಮತ್ತು ಪುತ್ತೂರು ಉಪ ವಿಭಾಗ ಅಧಿಕಾರಿಯೊಂದಿಗೆ ಚರ್ಚಿಸಿ, ಅತೀ ಶೀಘ್ರವಾಗಿ ಬೀದಿ ವ್ಯಾಪಾರಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಸ್ಥಳ ಗುರುತಿಸಿದ್ದು, ಹಲವು ಸಮಯದಿಂದ ಸಂಕಷ್ಟದಲ್ಲಿದ್ದ ಬೀದಿ ವ್ಯಾಪಾರಿಗಳು ದಕ್ಷಿಣ ಕನ್ನಡ ಸಂಸದರಾದ...

ಐವರ್ನಾಡು : ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ 10 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಹಿರಿಯರಾದ  ಬೆಳ್ಯಪ್ಪ ಗೌಡ ಮಡ್ತಿಲ ರವರು ಇಂದು ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ ಹಾಗು ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು, ಅರ್ಚಕರು ಹಾಗೂ ಸಿಬ್ಬಂದಿಗಳು...

ಬೆಳಗಾವಿ ರಾಷ್ಟ್ರೀಯ ಯುವ ದಿನಾಚರಣೆ – ರಾಷ್ಟ್ರ ಮಟ್ಟದ ಕಲಾ ವಿಭೂಷಣ ಪ್ರಶಸ್ತಿಗೆ ಕು.ಪೂಜಾ ಬೋರ್ಕರ್ ಆಯ್ಕೆ

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಕಲೆ,ಸಾಹಿತ್ಯ ಭಾಷೆ, ನೆಲ- ಜಲ ,ಸಂಸ್ಕೃತಿ ಮೊದಲಾದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಗೈದ ಗಣ್ಯರಿಗೆ ರಾಷ್ಟ್ರೀಯ ಯುವ ದಿನಾಚರಣೆಯಂದು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆನ್ಸಿಲ್ ಆರ್ಟ್, ವಾಲ್ ಆರ್ಟ್ ಆರ್ಕಿಲಿಕ್ ಆರ್ಟ್ ಮುಖವಾಡ ತಯಾರಿ ಕ್ಯಾನ್ವಾಸ್ ಆರ್ಟ್...

ಎನ್ ಲೈಟ್ ಎಜ್ಯುಕೇಶನ್ ಸರ್ವಿಸ್ ಮತ್ತು ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

ಅರಂತೋಡು ಪಟೇಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಸುಳ್ಯ ಏನ್ ಲೈಟ್ ಎಜ್ಯುಕೇಶನ್ ಸರ್ವಿಸ್ ವತಿಯಿಂದ ಎಸ್ ಎಸೆಲ್ಸಿ ವಿದ್ಯಾರ್ಥಿ ಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದ ಬಗ್ಗೆ ತರಬೇತಿ ಮತ್ತು ಪರಿಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಗಾರ ವು ಅರಂತೋಡು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಜ.14 ರಂದು ನಡೆಯತು.ಅಧ್ಯಕ್ಷತೆಯನ್ನು ಪಟೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ...

ಕಳಂಜ: ಬೈಕ್-ಜೀಪು ಅಪಘಾತ, ಬೈಕ್ ಸವಾರನಿಗೆ ಗಾಯ

ಕಳಂಜ ವಿಷ್ಣುನಗರದ ಬಳಿ ಚಂದ್ರ ಗೌಡ ಕಜೆಮೂಲೆಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಜೀಪಿಗೆ ಅಯ್ಯನಕಟ್ಟೆಯಿಂದ ಚೊಕ್ಕಾಡಿ ಕಡೆಗೆ ವೇಗದಲ್ಲಿ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ಜ.13ರಂದು ವರದಿಯಾಗಿದೆ. ಬೈಕ್ ಸವಾರ ಪೆರಾಜೆಯವರಾಗಿದ್ದು ಅಪಘಾತದ ಪರಿಣಾಮ ಬೈಕ್ ಸಂಪೂರ್ಣ ನಜ್ಜು-ಗುಜ್ಜಾಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ...
Loading posts...

All posts loaded

No more posts

error: Content is protected !!