- Monday
- March 16th, 2026
ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಿ ಬದುಕಿ ಬಾಳಬೇಕು- ಡಾ.ಆರ್.ಕೆ.ನಾಯರ್ ಪ್ರಕೃತಿಯಲ್ಲಿರುವ ಪ್ರತಿಯೊಂದು ಸೂಕ್ಷ್ಮಾಣು ಜೀವಿಗಳು ಪರಿಸರವನ್ನು ಸ್ವಚ್ಛಂದಗೊಳಿಸಲು ಸಾಧ್ಯವಾಗುವುದಾದರೆ ಮನುಷ್ಯನಿಗೆ ಯಾಕಾಗಬಾರದು. ಅದಕ್ಕಾಗಿ ಪ್ರತಿಯೊಬ್ಬ ಮಾನವನು ಚಿಂತಿಸಿ ಅದನ್ನು ಉಳಿಸಿದಲ್ಲಿ ಮಾತ್ರ ಮುಂದಿನ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಪ್ರಕೃತಿಯನ್ನು ಪ್ರೀತಿಸಿದರೆ ಮಾತ್ರ ಅದು ನಮ್ಮನ್ನು ಕಾಪಾಡುತ್ತದೆ ಅದಕ್ಕಾಗಿ ವಿದ್ಯಾರ್ಥಿಗಳು ಅದನ್ನು ಪ್ರೀತಿಸಿ ಎಂದು ಖ್ಯಾತ ಪರಿಸರ ತಜ್ಞ ಹಾಗೂ...
ಕೊಡಿಯಾಲ ಗ್ರಾಮದ ಕುಂಡೀಲಿ ಪ.ಜಾತಿ ಕಾಲೋನಿಯ ದೈವಸ್ಥಾನದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ 2024-2025ನೇ ಸಾಲಿನ ಸಂಸದರ ನಿಧಿಯಿಂದ 2 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಮಗಾರಿಯ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಂಬೆ, ಜಿಲ್ಲಾ ಪ್ರಧಾನ...
"ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ ಯುವಕ ಮಂಡಲದ ಸದಸ್ಯರ ಕಾರ್ಯ ಶ್ಲಾಘನೀಯ" ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ್ ಅಡ್ಕಾರು ಹೇಳಿದರು. ಅವರು ಜುಲೈ 13ರಂದು ಜಾಲ್ಸೂರು ಗ್ರಾಮ ಪಂಚಾಯತ್ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು...
https://youtu.be/Ya5A4KGebRg?si=fTSRXDjLaqQxBNqt ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ನದಿಯ ಇನ್ನೊಂದು ಭಾಗಕ್ಕೆ ವಿದ್ಯುತ್ ಲೈನ್ ಎಳೆದು ಸಂಪರ್ಕ ಕಲ್ಪಿಸಲಾಗಿದ್ದು, ಹರಿಹರ ಪಳ್ಳತ್ತಡ್ಕದ ಗುಂಡಡ್ಕ ಎಂಬಲ್ಲಿ ಹೊಳೆಯ ಇನ್ನೊಂದು ಬದಿಯ ಸೀತಮ್ಮ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ ನ ಮೇಲೆ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಅವರ ಮನೆಯ...
ಸುಳ್ಯದಲ್ಲಿ ಇಂದು ಭಾರತೀಯ ಮಜ್ದೂರ್ ಸಂಘ ಮತ್ತು ಸುಳ್ಯ ಮಂಡಲ ಬಿಜೆಪಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈಯವರ ವಿರುದ್ಧ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಏಕವಚನದಲ್ಲಿ ನಿಂದಿಸಿ, ಸುಳ್ಯಕ್ಕೆ ಬಂದರೆ ದಿಗ್ಬಂಧನ ಹಾಕುತ್ತೇವೆ ಎಂಬುದಾಗಿ ಪ್ರಚೋದನಕಾರಿಯಾಗಿ ಬಹಿರಂಗ ಭಾಷಣ ಮಾಡಿರುವುದು...
ಚೊಕ್ಕಾಡಿ ವಿದ್ಯಾ ಸಂಸ್ಥೆಯ 53ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.14ರಂದು ನಡೆಯಿತು. ಸ್ಥಾಪನಾ ದಿನಾಚರಣೆಯ ಸಮಾರಂಭದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡವರು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಎಸ್ ಅಂಗಾರ ಇವರು ಮಾತನಾಡಿ," ಶಾಲೆಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು ಈ ಶಾಲೆಯಲ್ಲಿ...
ಬೆಂಕಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ ರವರು ಜು.14 ರಂದು ಭೇಟಿ ನೀಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ...
ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆಯವರ ಅಧ್ಯಕ್ಷತೆಯಲ್ಲಿ ಜು.14 ರಂದು ನಡೆಯಿತು.ಸಭೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದಿಗಂತ್ ಕಡ್ತಲ್ಕಜೆ, ಕೋಶಾಧಿಕಾರಿ ವೆಂಕಟರಮಣ ಹೊಸೊಳಿಕೆ, ಪ್ರಮುಖರಾದ ವೆಂಕಟ್ ವಳಲಂಬೆ ಹಾಗೂ ವಿವಿಧ ಸಮಿತಿಗಳ...
ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ನಾಳೆ(ಜು.15) ರಂದು ಸುಳ್ಯ ತಾಲೂಕಿನ ನಡುಗಲ್ಲಿಗೆ ಭೇಟಿ ನೀಡಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಲಿರುವ ಸಂಸದರು ಬೆಳಿಗ್ಗೆ 11:00 ಗಂಟೆಗೆ ನಡುಗಲ್ಲು ಯುವಕ ಮಂಡಲದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ...
ಶಕ್ತಿ ಯೋಜನೆಯಡಿಯಲ್ಲಿ ಕರ್ನಾಟಕದ 500 ಕೋಟಿಗೂ ಅಧಿಕ ಉಚಿತ ಟಿಕೆಟ್ ಮೂಲಕ ಮಹಿಳೆಯರು ಪ್ರಯಾಣಿಸಿದ ಈ ಸುಸಂದರ್ಭದಲ್ಲಿ ಶಕ್ತಿ ಸಂಭ್ರಮಾಚರಣೆ ಹಾಗೂ ಹೊಸ ಬಸ್ ರೂಟ್ ಗಳಿಗೆ ಚಾಲನೆ ಕಾರ್ಯಕ್ರಮ ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ಆಲೆಟ್ಟಿ ಬಡ್ಡಡ್ಕ ಕೂರ್ನಡ್ಕ ಮಾರ್ಗದಲ್ಲಿ ನೂತನ ಸಂಚಾರ ಆರಂಭಗೊಂಡಿತು. ಮಹಿಳಾ ಪ್ರಯಾಣಿಕರಿಗೆ ಗೌರವಾರ್ಥವಾಗಿ ಗುಲಾಬಿ ಹೂವು,...
Loading posts...
All posts loaded
No more posts
