Ad Widget

ನಾಡ ಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ವಿವಿಧ ಸಂಘ ಸಂಸ್ಥೆ ಗಳ ಪ್ರತಿನಿಧಿಗಳಿಂದ ಸಮ್ಮಾನ

ಸುಳ್ಯ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ, ಸುಳ್ಯ ಗೌಡ ಯುವ ಸೇವಾ ಸಂಘದ ಮತ್ತು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ ನಿತ್ಯಾನಂದ ಮುಂಡೋಡಿ ಯವರಿಗೆ ಪ್ರತಿಷ್ಟಿತ ನಾಡಪ್ರಭು ಕೆಂಪೇ ಗೌಡ ಪ್ರಶಸ್ತಿ...

ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ – ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ಮತ್ತು ಗ್ರಾಮ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ...
Ad Widget

ಕುಂ..ಕುಂ.. ಫ್ಯಾಶನ್ ವಸ್ತ್ರ‌ಮಳಿಗೆಯಲ್ಲಿ ಸಾರಿ ಮೇಳ – ಫುಲ್ ರಶ್, ಸಾರಿ ಖರೀದಿಸಿ ಸಂಭ್ರಮಿಸಿದ ಮಹಿಳೆಯರು –

ಸುಳ್ಯದಲ್ಲಿ ಮನೆ ಮಾತಾಗಿರುವ ವಸ್ತ್ರ ಮಳಿಗೆ ಕುಂ.. ಕುಂ.. ಫ್ಯಾಶನ್ ನಲ್ಲಿ ಸಾರಿ‌ಮೇಳ ಆರಂಭಗೊಂಡಿದೆ. ಜೂ.16ರಂದು ಸಾರಿ ಮೇಳ ಆರಂಭಗೊಂಡಿದ್ದು ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಪ್ರತೀ ದಿನವೂ ಮಹಿಳೆಯರು ಬಂದು ಸಾರಿ ಖರೀದಿಸುತ್ತಿದ್ದಾರೆ. ಮಾನ್ಸೂನ್ ನ ಈ ದಿನದಲ್ಲಿ ಗ್ರಾಹಕರಿಗೆ ಕೈಗೆಟಕುವ ರೀತಿಯ ಬೆಲೆಯಲ್ಲಿ ಉತ್ತಮ ಗುಣ ಮಟ್ಟದ ಸಾರಿಗಳ ಮಾರಾಟ ನಡೆಯುತ್ತಿದ್ದು ರೂ.89 ರಿಂದ...

ಕೊಡಿಯಾಲ : ಬಿಜೆಪಿ ಕಾರ್ಯಕರ್ತರಿಂದ ಗುರುವಂದನೆ ಕಾರ್ಯಕ್ರಮ

ಗುರುಪೂರ್ಣಿಮೆ ಅಂಗವಾಗಿ ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದ ವತಿಯಿoದ ಪುರೋಹಿತರು ಹಿರಿಯರಾದ ಕಲ್ಪಡ ಚಿದಾನಂದ ಉಪಾಧ್ಯಯ ಅವರಿಗೆ ಗೌರವಾರ್ಪಣೆ ಅವರ ಮನೆಯಲ್ಲಿ ನಡೆಸಲಾಯಿತು.‌ ಬಾಚೋಡಿ ಬೂತ್ ಅಧ್ಯಕ್ಷರಾದ ಹರೀಶ್ ಅರ್ವಾರ್, ಲೋಹಿತ್ ಪೆರಿಯಾಣ, ಚೇತನ್ ಕೊಡಿಯಾಲ ಮತ್ತು ಮನೆಯವರು ಉಪಸ್ಥಿತರಿದ್ದರು.

ಸುಳ್ಯ : ಪತ್ರಿಕಾ ದಿನಾಚರಣೆ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ಜು.12 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಬಾಷಣ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನೆರವೇರಿಸಿದರು. ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ...

ದಂತ ಅತಿ ಸಂವೇದನೆ

ದಂತ ಸಂವೇದನೆ ಎನ್ನುವುದು ಹಲ್ಲಿನ ಜೀವಂತಿಕೆಯ ಲಕ್ಷಣವಾಗಿರುತ್ತದೆ. ಹಲ್ಲು ಕಾರಣಾಂತರಗಳಿಂದ ತನ್ನ ಜೀವತ್ವವನ್ನು ಕಳೆದುಕೊಂಡಾಗ ತನ್ನ ಸಂವೇದನಾ ಶೀಲತೆಯನ್ನು ಕಳೆದುಕೊಳ್ಳುತ್ತದೆ. ಹಲ್ಲಿಗೆ ಹುಳುಕಾಗಿ ಹಲ್ಲಿನೊಳಗೆ ಕೀವು ತುಂಬಿದಾಗ ಹಲ್ಲಿಗೆ ಏಟು ಬಿದ್ದಾಗ ಅಥವಾ ಬೇರು ನಾಳ ಚಿಕಿತ್ಸೆ ಮಾಡಿಸಿದಾಗ ಹಲ್ಲು ಸಂವೇದನಾರಹಿತ ಹಂತಕ್ಕೆ ತಲುಪುತ್ತದೆ. ಹಲ್ಲಿನ ಮೇಲ್ಬಾಗದ ಪದರವಾದ ಎನಾಮಲ್‍ನಲ್ಲಿ ಯಾವುದೇ ನರ ತಂತುಗಳಿರುವುದಿಲ್ಲ. ಆದರ...

ಸುಬ್ರಹ್ಮಣ್ಯ : ಗುರುಪೂರ್ಣಿಮೆಯಂದು 30 ನಿವೃತ್ತ ಶಿಕ್ಷಕರಿಗೆ ಗುರುನಮನ

ಸುಬ್ರಹ್ಮಣ್ಯದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುಗಳ ಮನೆ ಮನೆಗೆ ತೆರಳಿ ಅವರನ್ನು ಸನ್ಮಾನಿಸಲಾಯಿತು. ಗುರುಪೂರ್ಣಿಮೆ ಅಂಗವಾಗಿ ಸುಬ್ರಹ್ಮಣ್ಯ ಬಿಜೆಪಿ ಶಕ್ತಿ ಕೇಂದ್ರ ಮತ್ತು ಪರಿವಾರ ಸಂಘಟನೆಗಳಿಂದ ಸುಬ್ರಹ್ಮಣ್ಯದ 30 ಗುರುಗಳಿಗೆ ಗುರುವಾರ ಗುರುವಂದನೆ ಸಲ್ಲಿಸಲಾಯಿತು. ನಿವೃತ್ತ ಪ್ರಾಚಾರ್ಯರಿಗೆ, ನಿವೃತ್ತ ಮುಖ್ಯಗುರುಗಳಿಗೆ, ನಿವೃತ್ತ ಉಪನ್ಯಾಸಕರಿಗೆ ಹಾಗೂ ನಿವೃತ್ತ ಶಿಕ್ಷಕರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಕನ್ನಡ ಪಂಡಿತ ವಿದ್ವಾನ್...

ಬಾಳಿಲ: ಪ್ರತಿಭಾ ಪ್ರದರ್ಶನ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಜು.11ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿ ಜೀವನದಲ್ಲಿ ಬದುಕು ಕ್ರಿಯಾತ್ಮಕವಾಗಿರಬೇಕು. ತಮ್ಮಲ್ಲಿರುವ ಪ್ರತಿಭೆ ಇಮ್ಮಡಿಗೊಳಿಸಲು ಶಾಲೆಗಳಲ್ಲಿ ಅವಕಾಶಗಳಿರಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವಂತ ಕಾರ್ಯವೇ ಪ್ರತಿಭಾ ಪ್ರದರ್ಶನ. ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ಪಠ್ಯಧಾರಿತ ಶಿಕ್ಷಣದಿಂದ ಮಾತ್ರ ಬದುಕಿನ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ, ಬದಲಾಗಿ ಬಾಲ್ಯದಿಂದಲೇ...

ಗುತ್ತಿಗಾರು : ಬಿಜೆಪಿ ಬೂತ್ ಸಮಿತಿ  ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಧನ : ಆಯಿಷಾ ಬೆಳ್ಳಾರೆ

ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ‌ ಕಾರ್ಯದರ್ಶಿ ದಾವೂದ್ ಸಅದಿಯವರ ತಾಯಿ ಆಯಿಷಾ ಅವರು ಅಲ್ಪಕಾಲದ ಅಸೌಖ್ಯದಿಂದ ಜು 10ರಂದು ನಿಧನರಾದರು.ಅವರಿಗೆ 80 ವರುಷ ವಯಸ್ಸಾಗಿತ್ತು.ಅವರು ದಾವೂದ್ ಸಅದಿ‌ ಸೇರಿದಂತೆ ಐದು ಗಂಡು ಹಾಗೂ ಆರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)
Loading posts...

All posts loaded

No more posts

error: Content is protected !!