- Tuesday
- March 4th, 2025

ಸುಳ್ಯ ಭೂ ಅಭಿವೃದ್ಧಿ (LD Bank) ಬ್ಯಾಂಕ್ ಚುನಾವಣೆ ಜ. 12 ರಂದು ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಯಾವುದೇ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ಪಕ್ಷೇತರ...

https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...

ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...

ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಳಿತ ಮಂಡಳಿಯ ಅದ್ಯಕ್ಷರಾಗಿ ಸತತ ಮೂರನೇ ಬಾರಿಗೆ . ಅನಂತ್ ಊರುಬೈಲು ರವರು ಮತ್ತು ಉಪಾಧ್ಯಕ್ಷರಾಗಿ ಯಶವಂತ ದೇವರಗುಂಡ ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ತೀರ್ಥಪ್ರಸಾದ್ ಕೋಲ್ಚಾರು, ದಯಾನಂದ ಪನೇಡ್ಕ, ರಾಮಮೂರ್ತಿ ಉಂಬಳೆ, ಹೊನ್ನಪ್ಪ ಕಾಸ್ಪಾಡಿ, ದಿನೇಶ್ ಸಣ್ಣಮನೆ, ಕಿಶನ್ ಪೊನ್ನಾಟಿಯಂಡ, ಪುಂಡರೀಕ...

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ...

https://youtu.be/0EX79AFINyI?si=Mx-GriWayOxgh7hS ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಕ್ಕೂ, ಜನವಸತಿ ಪ್ರದೇಶಕ್ಕೂ, ಕೃಷಿ ಭೂಮಿಗೂ ಗಡಿ ಗುರುತು ಮತ್ತು ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡುವ ಕುರಿತಾಗಿ ಆಗ್ರಹಿಸಿ ಸುಳ್ಯ ತಾಲೂಕಿನ ಸುಳ್ಯ ಮತ್ತು ಪಂಜ ಹೋಬಳಿಯ ಅರಣ್ಯ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ...

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನ, ಹರಿಹರ ಪಳ್ಳತ್ತಡ್ಕ ಇವರ ಸಹಯೋಗದಲ್ಲಿ ಜ.11 ರಿಂದ 20 ರವರೆಗೆ ಪ್ರತೀ ದಿನ ಬೆಳಿಗ್ಗೆ 6:00 ರಿಂದ 7:00 ಗಂಟೆಯ ತನಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ “ಉಚಿತ ಯೋಗ ತರಬೇತಿ ಶಿಬಿರ” ನಡೆಯಲಿದ್ದು, ಜ.11 ರಂದು ಉಚಿತ ಯೋಗ ತರಬೇತಿ ಶಿಬಿರದ...

ರೋಟರಿ ಅಂತರಾಷ್ಟ್ರೀಯ ಜಿಲ್ಲೆ 31 81 ವಲಯ 5ರ ಸುಬ್ರಹ್ಮಣ್ಯ ರೋಟರಿ ಕ್ಲಬ್ ನಲ್ಲಿ ಕಳೆದ ಜುಲೈಯಿಂದ ಅಧ್ಯಕ್ಷ ಚಂದ್ರಶೇಖರ್ ನಾಯರ್ ಅವರ ಸಾರಥ್ಯದಲ್ಲಿ ನಿರಂತರವಾಗಿ ಸಮಾಜ ಸೇವಾ ಕಾರ್ಯಗಳು ನಡೆಯುತ್ತಿದ್ದು, ಅಶಕ್ತ ಜನರಿಗೆ ಸ್ವಾಭಿಮಾನದ ಬದುಕು ನೀಡುವಲ್ಲಿ ಸಹಾಯ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ಕಾರ್ಯಕ್ರಮಗಳು ,ಶಾಲೆ ಹಾಗೂ ಅಂಗನವಾಡಿಗಳಿಗೆ ಅಗತ್ಯತೆಯ ಕೊಡುಗೆಗಳು...

All posts loaded
No more posts