Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಅಗ್ನಿಶಾಮಕ ದಳದಿಂದ    ತರಬೇತಿ & ಪ್ರಾತ್ಯಕ್ಷಿಕೆ ಕಾರ್ಯಾಗಾರ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಯ ವತಿಯಿಂದ ದಿನಾಂಕ 12.06 2025ರಂದು ಸಿಬ್ಬಂದಿಗಳಿಗೆ ಅಗ್ನಿನಿವಾರಣೆ ಕ್ರಮ ಮತ್ತು ಅಗ್ನಿಶಮನದ ಬಗ್ಗೆ ತಮ್ಮ ಇಲಾಖೆಯಿಂದ ಒಂದು ದಿನದ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರವನ್ನು ನಡೆಸಲಾಯಿತು. ತರಬೇತಿ ಕಾರ್ಯಾಗಾರದಲ್ಲಿ ಅಗ್ನಿಶಾಮಕ ಇಲಾಖೆಯ ಮಾಹಿತಿ, ಬೇರೆ ಬೇರೆ ವಿಧಗಳ...

ಮುದ್ದು ಮಕ್ಕಳ ನೆಚ್ಚಿನ ಶಿಕ್ಷಕಿಯರಾಗಲು ಇಲ್ಲಿದೆ ಅವಕಾಶ – ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...
Ad Widget

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ – ಜೂನ್ 16 ರಂದು ಮಂಗಳೂರಿನಲ್ಲಿ ಸಂದರ್ಶನ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು ವಿದೇಶದಲ್ಲಿ ಉದ್ಯೋಗಕ್ಕಾಗಿ ಜೂನ್ 16 ರಂದು ಮಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ. ಜೂ.16 ರಂದು ಮಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಸೌದಿ ಅರೇಬಿಯಾದಲ್ಲಿರುವ ಹೋಟೇಲ್ " ಬಾನ್ ಕೆಫೆ ಇನ್ ಗೆ ಬ್ಯಾರಿಸ್ಟಾ/ಕಾಫಿ ತಯಾರಕ/ಕ್ಯಾಷಿಯರ್ ಹುದ್ದೆಗಳು ಇದೆ.‌ ಸಂಬಳ ರೂ 1700 SR +ಬೋನಸ್ +ಟಿಪ್ಸ್ (38,000 INR), ವಯಸ್ಸು: 30 ವರ್ಷಕ್ಕಿಂತ ಕಡಿಮೆ,...

ಸುಳ್ಯ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷೆ ಡಾ. ಸವಿತಾ ಹೊದ್ದೆಟ್ಟಿ, ಕಾರ್ಯದರ್ಶಿ ಡಾ. ಪ್ರಜ್ಞಾ ಎಂ. ಆರ್., ಕೋಶಾಧಿಕಾರಿ ಡಾ. ಸ್ಮಿತಾ ಹರ್ಷವರ್ದನ್ ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ 2025 -26ನೇ ಸಾಲಿನ ನೂತನಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಡಾ.ಸವಿತಾ ಸಿ. ಕೆ.ಹೊದ್ದೆಟ್ಟಿ, ಕಾರ್ಯದರ್ಶಿಯಾಗಿ ಡಾ. ಪ್ರಜ್ಞಾ ಎಂ.ಆರ್. ಹಾಗೂ ಕೋಶಾಧಿಕಾರಿಯಾಗಿ ಡಾ. ಸ್ಮಿತಾ ಹರ್ಷವರ್ಧನ್ ರವರು ಆಯ್ಕೆಯಾಗಿರುತ್ತಾರೆ ....

ಮಳೆ ಹಿನ್ನೆಲೆ: ಇಂದು ದ.ಕ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ

ಮಳೆಯ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಮಾಡಿದ್ದು ಸದ್ಯ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ಕಳಂಜ:ವಿದ್ಯಾನಿಕೇತನ ಶಿಶುಮಂದಿರದ ಪ್ರಾರಂಭೋತ್ಸವ

ಶ್ರೀ ಭಾರತೀ ಸೇವಾ ಸಮಿತಿ ( ರಿ.)ಕಳಂಜ ಇದರ ವತಿಯಿಂದ ನಡೆಸಲ್ಪಡುವ ಶ್ರೀ ವಿದ್ಯಾನಿಕೇತನ ಶಿಶುಮಂದಿರದ ಪ್ರಾರಂಭೋತ್ಸವವು ಜೂ.11ರಂದು ನಡೆಯಿತು. ಈ ಸಂದರ್ಭದಲ್ಲಿ ಆರತಿ ಬೆಳಗುವ ಮೂಲಕ ಶಿಶುಮಂದಿರದ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗದ ಸಹಕಾರ್ಯವಾಹಕರಾದ ಸುಭಾಶ್ಚಂದ್ರ ಕಳಂಜ ಶುಭಹಾರೈಸಿದರು. ಅಧ್ಯಕ್ಷರಾದ ರವಿಪ್ರಸಾದ್ ರೈ ಕಳಂಜ...

ಚೆನೈನ ಸತ್ಯಭಾಮಾ ವಿಶ್ವವಿದ್ಯಾಲಯ ಶ್ವೇತಾ ಎಂ.ರವರಿಗೆ ಗೌರವ ಡಾಕ್ಟರೇಡ್

ಚೆನೈನ ಸತ್ಯಭಾಮಾ ವಿಶ್ವವಿದ್ಯಾಲಯ ಶ್ವೇತಾ ಎಂ.ರವರಿಗೆ ಗೌರವ ಡಾಕ್ಟರೇಡ್ ಪದವಿ ಪ್ರದಾನ ಮಾಡಿದೆ. ಅವರು "Sustainable Energy source for Pacemaker using TEG with MPPT (Research in LOW POWER VLSI) ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪುತ್ತೂರಿನ ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಕಿರಿಯ...

ಅರಮನೆಗಯ ಸೇತುವೆಗೆ ನಿರ್ಮಾಣಕ್ಕೆ 1ಕೋಟಿ 75 ಲಕ್ಷ ರೂಪಾಯಿ ಅನುದಾನ ಬಂದಿರುವುದು ಸಂತಸ ತಂದಿದೆ : ನವೀನ ಕಲ್ಲುಗುಡ್ಡೆ

ಆರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ಬಲ್ನಾಡು ಹೊಳೆಗೆ ಅಡ್ಡಲಾಗಿ ನಿರ್ಮಿಸಿದಂತ ಅಡಿಕೆ ಪಾಲದ ಸೇತುವೆಗೆ ಶಾಶ್ವತವಾಗಿ ಮುಕ್ತಿ ಸಿಗುವಂತ ಕಾಲ ಕೂಡಿ ಬಂದಿದೆ, ಈ ಸೇತುವೆಯೂ ಹಲವಾರು ವರ್ಷಗಳ ಹಿಂದೆ ರೋಪ್ ಹಾಕಿ ಅಡಿಕೆ ಮರದ ಸಲಕೆಯನ್ನು ಹಾಕಿ ನಿರ್ಮಿಸಿದಂತ ಸೇತುವೆ ಇದರಲ್ಲಿ ಜನಗಳ ಸಂಚಾರ ಅಷ್ಟಕಷ್ಟೆ ಶಾಲಾ ವಿದ್ಯಾರ್ಥಿಗಳು ವೃದ್ಧರು ನಡೆದಾಡಲು ಮನೆಗೆ ಬೇಕಾದ...

ಗುತ್ತಿಗಾರು:-ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ತು ಸಭೆ ಹಾಗೂ ನೂತನ ವಲಯ ಸಮಿತಿ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ತು ನ ಅಧ್ಯಕ್ಷರಾದ  ವೆಂಕಟ್ ಹುಲಿಕೆರೆ ಇವರ ಅಧ್ಯಕ್ಷತೆಯಲ್ಲಿ ಗುತ್ತಿಗಾರಿನ ಯುವಕ ಮಂಡಲದ ಸಭಾಭವನದಲ್ಲಿ ನಡೆಸಲಾಯಿತುಈ ಸಭೆಯಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ  ಸೋಮಶೇಖರ ಪೈಕರವರು ದೀಪ...

ಹರಿಹರ ಪಲ್ಲತ್ತಡ್ಕ : ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು.ಈ ಸಭೆಯನ್ನು ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕಾರವರು ದೀಪ ಪ್ರಜ್ವಲಿಸುವ...
Loading posts...

All posts loaded

No more posts

error: Content is protected !!