Ad Widget

ಸುಬ್ರಹ್ಮಣ್ಯದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ – ಅನುದಾನ ಒದಗಿಸಿ, ಅಭಿವೃದ್ಧಿಪಡಿಸುವ ಭರವಸೆ

ಸುಬ್ರಹ್ಮಣ್ಯ ಜೂನ್ 3: ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಮಂಗಳವಾರ ಸುಬ್ರಮಣ್ಯದ ಬಿ ಸಿ ಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವರು.ಮಂಗಳವಾರ ಬೆಳಿಗ್ಗೆ ಬೆಂಗಳೂರಿಂದ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ...

ಸುಬ್ರಹ್ಮಣ್ಯ: ಕುಮಾರ ನಾಯರ್ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ’ ಅಭಿನಂದನಾ ಸಮಾರಂಭ – 25 ಯುನಿಟ್ ರಕ್ತ ಸಂಗ್ರಹ

ಸುಬ್ರಹ್ಮಣ್ಯ ಜೂನ್ 3: ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3...
Ad Widget

ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 02-06-2025ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು,...

ಸುಳ್ಯ : ಟಿ ಎ ಪಿ ಸಿ ಎಂ ಎಸ್ ನ ನೂತನ ಗೋದಾಮು ಕಟ್ಟಡಕ್ಕೆ ಗುದ್ದಲಿಪೂಜೆ

ಸುಳ್ಯದ ಟಿ ಎ ಪಿ ಸಿ ಎಂ ಎಸ್ ಲಿ. ನ ನೂತನ ಗೋದಾಮು ಕಟ್ಟಡಕ್ಕೆ ಭೂಮಿ ಪೂಜೆಯನ್ನು ಜೂ.02 ರಂದು ನೆರವೇರಿಸಲಾಯಿತು.‌  ಸೂಡ ಅಧ್ಯಕ್ಷ ಮುಸ್ತಾಫಾ ಸುಳ್ಯ ದೀಪ ಬೆಳಗಿಸಿ ಶುಭಹಾರೈಸಿದರು.‌ ಟಿಎಪಿಸಿಎಂಎಸ್ ನ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸೋಮಶೇಖರ ಕೊಯಿಂಗಾಜೆ, ಸಂಶುದ್ದೀನ್ ಎಸ್., ರಾಜೀವಿ ರೈ, ಸುರೇಶ್ ಅಮೈ, ಶ್ರೀಮತಿ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ...

ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿದ್ದ ಅಪಾಯಕಾರಿ ಮರ ತೆರವು

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು  ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ

ಕೊಲ್ಲಮೊಗ್ರು : ಕೆ.ವಿ.ಜಿ ಪ್ರೌಢಶಾಲೆಯ ಶಿಕ್ಷಕರಾದ ವೆಂಕಟ್ರಮಣ ಕೊಪ್ಪಡ್ಕ ಸೇವಾ ನಿವೃತ್ತಿ

ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಛಾಯಾ ಮಾನಸ ಗಿಡ ವಿತರಣೆ

ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...

ಬಾಳಿಲ:ಪ್ರತಿಭಾ ಪುರಸ್ಕಾರ 2025

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...
Loading posts...

All posts loaded

No more posts

error: Content is protected !!