- Tuesday
- March 17th, 2026
ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇವಾಜೆ ಬಳಿ ಶಿಥಿಲಗೊಂಡಿದ್ದ ಸೇತುವೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಪಾರಸ್ಸಿನಂತೆ ನೂತನ ಸೇತುವೆ ನಿರ್ಮಾಣದ ಕಾಮಗಾರಿ ಮೇ.15 ರಿಂದ ನಡೆಸುವುದೆಂದು ಈ ಹಿಂದೆ ತೀರ್ಮಾನವಾಗಿತ್ತು. ಇದೀಗ ಮಳೆ ಪ್ರಾರಂಭ ಹಿನ್ನೆಲೆ ಹಾಗೂ ಸಾರ್ವಜನಿಕರ ತೊಂದರೆಯಾಗುವುದನ್ನು ಪರಿಗಣಿಸಿ ಮಳೆಗಾಲ ಕಳೆದ ನಂತರ ಕಾಮಗಾರಿ ಮಾಡಲು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹಾಗೂ...
ಸೇವಾಜೆ - ಮಡಪ್ಪಾಡಿ ರಸ್ತೆಯ ಸೇವಾಜೆ ಎಂಬಲ್ಲಿ ಶಿಥಿಲಗೊಂಡಿದ್ದ ಸೇತುವೆ ತೆಗೆದು ನೂತನ ಸೇತುವೆ ನಿರ್ಮಾಣ ಕಾಮಗಾರಿ ಆರಂಭ ಹಿನ್ನಲೆಯಲ್ಲಿ ಮೇ. 15 ಗುರುವಾರದಿಂದ ಸೇವಾಜೆ ಮಡಪ್ಪಾಡಿ ರಸ್ತೆ ಸಂಚಾರಕ್ಕೆ ಬಂದ್ ಮಾಡಲಾಗುವುದು. ಮಡಪ್ಪಾಡಿ ಸಂಪರ್ಕಿಸುವವರು ಮಾವಿನಕಟ್ಟೆ ದೇವ ರಸ್ತೆಯ ಮುಖಾಂತರ ತೆರಳಬೇಕಾಗುತ್ತದೆ. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿಕೊಂಡು ಕಾಮಗಾರಿಗೆ ಸಹಕರಿಸುವಂತೆ ದೇವಚಳ್ಳ ಮತ್ತು ಮಡಪ್ಪಾಡಿ...
ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12...
ಗೋಲ್ಡನ್ ಕ್ಲಬ್ ಸುಳ್ಯ ವತಿಯಿಂದ ಸುಳ್ಯದ ಅಮೃತ ಭವನದಲ್ಲಿ ಜಿಬಿಎಲ್ ಟ್ರೋಪಿ 2025 ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.ಉದ್ಘಾಟನಾ ಸಮಾರಂಭ ದ ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಪ್ರದೀಪ್ ಕುಮಾರ್ ರೈ ಪಾಂಬರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು ಮುಖ್ಯ ಅಥಿತಿಗಳಾಗಿ ಜೇಸಿಐ ಭಾರತದ ವಲಯ 15ರ ವಲಯ ಸಂಯೋಜಕರಾದ ಗುರುಪ್ರಸಾದ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು, ಸಭಾ...
ನನ್ನೊಳಗಿನ ಮಾತುಗಳಿಗೆ ನೀ ಕಿವಿಯಾಗುವೆಯಾ, ನನ್ನೊಳಗಿನ ನೋವುಗಳಿಗೆ ನೀ ಔಷಧಿಯಾಗುವೆಯಾ…!?ನೊಂದ ನನ್ನಯ ಬದುಕಿಗೆ ನೀ ನೆಮ್ಮದಿಯ ತರುವೆಯಾ, ಬಂಧಿಯಾಗಿರುವ ನನ್ನೊಳಗಿನ ಕನಸುಗಳಿಗೆ ನೀ ಹೊಸ ರೆಕ್ಕೆಗಳ ಕಟ್ಟುವೆಯಾ…!?ಖುಷಿಯಿಂದಿದ್ದಾಗ ಜೊತೆ ನಡೆದು-ಕಷ್ಟಕ್ಕೆ ಬಿದ್ದಾಗ ಕೈ ಬಿಟ್ಟು ಹೋದವರ ಮಧ್ಯೆ ನೀ ಕೊನೆಯವರೆಗೂ ನನ್ನೊಂದಿಗೆ ನಿಲ್ಲುವೆಯಾ, ನನ್ನ ಬದುಕು ಹೇಗಿದ್ದರೂ-ಹೇಗಾದರೂ ಪ್ರತಿಕ್ಷಣವೂ ನೀ ನನ್ನೊಂದಿಗೆ ಸಾಗುವೆಯಾ, ನನಗಾಗಿ ಬದುಕುವೆಯಾ…!?ನನ್ನೊಡಲ...
ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಓೕಪರೇಟಿವ್ ಸೊಸೈಟಿ ವತಿಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡ ದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಅರ್ಪಿಸಿದರು.ನಿವೃತ್ತ ಯೋದ ನವೀನ್ ಸಂಪಾಜೆ ಆಗಮಿಸಿ ತಮ್ಮ ಸೇವಾ ಅನುಭವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ 2ರ ಸಿದ್ಧತಾ ತರಗತಿಗಳು ಮೇ.5ರಿಂದ ಆರಂಭಗೊಳ್ಳಲಿದೆ. ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲಾ ವಿಷಯಗಳಿಗೆ ಅನುಭವಿ ಶಿಕ್ಷಕರಿಂದ ತರಗತಿ ನಡೆಯಲಿದೆ. ಇಲ್ಲಿ 2024-25ನೇ ಸಾಲಿನಲ್ಲಿ ದೈನಂದಿನ ಟ್ಯೂಷನ್ ತರಗತಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಎಸ್ ಎಸ್...
8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುವ ಎನ್.ಎಂ.ಎಂ.ಎಸ್. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅಮರಮೂಡ್ನೂರು ಗ್ರಾಮದ ಕುಂಟಿಕಾನ ಮನೆ ಸತೀಶ್ ಆಚಾರ್ಯ ಮತ್ತು ಪುಣ್ಯ ದಂಪತಿಗಳ ಪುತ್ರಿ ವಿನಮ್ರ ಕೆ. ಎಸ್., ಕುಂಟಿಕಾನ ಮನೆ ಚಂದ್ರಶೇಖರ ಮತ್ತು ಗೀತಾ ದಂಪತಿಗಳ ಪುತ್ರ ಅಕ್ಷಯ್ ಕೆ.ಸಿ., ಕುಕ್ಕುಜಡ್ಕ ಮನೆ ರಾಘವ ಆಚಾರ್ಯ...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 90.32% ಫಲಿತಾಂಶ ದಾಖಲಾಗಿದೆ. ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ರಾಘವ ಕೆ ಮತ್ತು ಸುಶೀಲ ಪಿ ದಂಪತಿಯ ಪುತ್ರಿ ಗೌತಮಿ ಆರ್ ಕೆ(575), ಕುಕ್ಕುಜಡ್ಕದ ಕೇನಡ್ಕ ನಾರಾಯಣ ಪಾಟಾಳಿ ಮತ್ತು ನಳಿನಾಕ್ಷಿ ಎಸ್ ದಂಪತಿಯ ಪುತ್ರಿ ಶರಣ್ಯ ಕೆ ಎನ್...
ಅಂಗ ವೈಕಲ್ಯದ ನಡುವೆ ಎಸ್.ಎಸ್.ಎಲ್.ಸಿ. ಯಲ್ಲಿ ತಶ್ವಿನ್ ಉತ್ತಮ ಸಾಧನೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಕಿನ್ನಿಗೋಳಿಯ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಶ್ವಿನ್ ಎಸ್.ಎಸ್.ಎಲ್.ಸಿ.ಯಲ್ಲಿ 606 ಅಂಕ ಪಡೆದಿದ್ದಾನೆ. ತಶ್ವಿನ್ ಗೆ ಕಾಲಿನ ಸಮಸ್ಯೆಯಿದ್ದು ಎಲ್ಲರಿಗಿಂತ ಕಡಿಮೆ ಎತ್ತರವಿದ್ದರೂ ಉತ್ತಮ ಸಾಧನೆಯ ಮೂಲಕ ಎತ್ತರಕ್ಕೇರಿದ್ದಾನೆ. ಈತ ನಾಲ್ಕೂರು ಗ್ರಾಮದ ಕುಕ್ಕುಜೆ...
Loading posts...
All posts loaded
No more posts
