Ad Widget

ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್

ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...

ಕಾಶ್ಮೀರದಲ್ಲಿನ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ ಆಲೆಟ್ಟಿ ಕಾಂಗ್ರೆಸ್ ನಿಂದ ಮೊಂಬತ್ತಿ ಉರಿಸುವ ಮೂಲಕ ಪ್ರತಿಭಟನೆ

ಆಲೆಟ್ಟಿ ಗ್ರಾಮ ಕಾಂಗ್ರೆಸ್ ವತಿಯಿಂದ ನಾಗಪಟ್ಟಣ ಸೇತುವೆ ಬಳಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ದಾಳಿಯಿಂದ ಅನ್ಯಾಯವಾಗಿ ಮಡಿದವರಿಗೆ ಶ್ರದ್ಧಾಂಜಲಿಯನ್ನು ಮೊಂಬತ್ತಿ ಉರಿಸುವ ಮೂಲಕ ಮಾಡಲಾಯಿತು.  . ಈ ದಾಳಿಯಲ್ಲಿ ಅನ್ಯಾಯವಾಗಿ ಮಡಿದವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ನಾಯಕರಾದ ಬಾಪೂ...
Ad Widget

ಎ.25 ರಂದು ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು - ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ...

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ದಿನಾಂಕ 21/04/2025ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ...

ಅರಂತೋಡು : ಜಮ್ಮುಕಾಶ್ಮೀರದ ಪಹಲ್ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಂವ್  ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎ. 23 ರಂದು  ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ನಡೆಸಿದರು. ಹಾಗೂ ಅರಂತೋಡು ರಿಕ್ಷಾ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಸಲಾಯಿತು....

ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವೆಂಕಟ್ ವಳಲಂಬೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಹಾಲು ಉತ್ಪಾದಕ ಸಂಘ ಪ್ರತಿನಿಧಿಗಳಿಗೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಶನಿವಾರ ಚುನಾವಣೆ ನಡೆಯಲಿದ್ದು ಪುತ್ತೂರು...

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ ವರ್ತಕರಿಂದ ಸ್ವಯಂ ಪ್ರೇರಿತ ಬಂದ್ : ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಸ್ವಯಂ ಪ್ರೇರಿತ ಬಂದ್‌ ಮಾಡಿ, ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮಾತನಾಡಿ ಈ ರೀತಿಯ...

ಬಳ್ಳ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಬಳ್ಳದ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಬಳ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ ಪಕ್ಕದಲ್ಲಿ ಅವರ ಬೈಕ್ ಕೂಡ ಪತ್ತೆಯಾಗಿದೆ. ಈತ ಸುಬ್ರಹ್ಮಣ್ಯದ ಲಾಡ್ಜ್ ನಲ್ಲಿ ಕೆಲಸ...

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕದಲ್ಲಿ ಆಟೋರಿಕ್ಷಾ ಸಂಚಾರ ಬಂದ್

ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು.

ಗುತ್ತಿಗಾರು : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ...
Loading posts...

All posts loaded

No more posts

error: Content is protected !!