- Wednesday
- March 18th, 2026
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 53 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.14ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್ ನಿಲ್ದಾಣದ ಬಳಿ ಏ.12 ರಂದು ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ನಾಯಕರುಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿ,...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.13ರಂದು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘ ನಿ., ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆ ಸಮಾರಂಭವು ಏಪ್ರಿಲ್ 12 ರಂದು ನಡೆಯಲಿದೆ. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಮಾದ್ರಡ್ಕ ಮತ್ತು ಹೆರಕಜೆ ಎಂಬಲ್ಲಿ 2022-23 ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ 930 ಮೀ ರಸ್ತೆ ಕಾಂಕ್ರೀಟಿಕರಣಗೊಂಡಿದ್ದು, ಇದನ್ನು ಶಾಸಕಿಯರಾದ ಕು ಭಾಗೀರಥಿ ರವರು ಏ.10 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ. ವಿ. ತೀರ್ಥರಾಮ್, ಮಾಜಿ ಜಿ.ಪಂ. ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ದಿನದ ಸಂಭ್ರಮಾಚರಣೆ ಏ.11 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಗಣ್ಯರು...
ಸುಬ್ರಹ್ಮಣ್ಯ ಏ.14: ದಕ್ಷಿಣ ಕನ್ನಡ ಕೊಡಗು ಮೈಸೂರು ಹಾಗೂ ಚಾಮರಾಜನಗರ ಕಂದಾಯ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 31 81ರ ಜಿಲ್ಲಾ ರಾಜ್ಯಪಾಲ ವಿಕ್ರಮ ದತ್ತ ಅವರು ಗುರುವಾರ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಅಧಿಕೃತ ಭೇಟಿ ನೀಡಿದರು. ಅವರು ಅಂದು ಸಂಜೆ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ "ರೋಟರಿ ಅಂತರಾಷ್ಟ್ರೀಯ ಸಂಸ್ಥೆ. ವಿಶ್ವದಾದ್ಯಂತ ಇರುವ...
ಸಿನಿಮಾ ನಮ್ಮನ್ನು ಹೊಸ ಜಗತ್ತಿಗೆ ಕರೆದೊಯ್ಯುವ, ಮನರಂಜನೆಯನ್ನು ಕೊಡುವ ಅಥವಾ ನಾವು ಟಾಕೀಸ್ಲ್ಲಿ ಕುಳಿತು ವೀಕ್ಷಿಸುವ, ದೂರದರ್ಶನದಲ್ಲಿ ವೀಕ್ಷಿಸುವ ಚಿತ್ರ ಅಂತ ಅಂದುಕೊಂಡಿದ್ದೇವೆ. ಆದರೆ ಸಿನಿಮಾ ಕೂಡ ಒಂದು ರೀತಿಯಲ್ಲಿ ನಮಗೆ ಶಿಕ್ಷಣ ಮಾಧ್ಯಮವಾಗಿದೆ ಎಂದರೆ ತಪ್ಪಾಗಲಾರದು. ಸಿನಿಮಾದಲ್ಲಿ ನಾವು ಕಾಣದ ದೇಶಗಳನ್ನು, ಅಲ್ಲಿಯ ವೈಶಿಷ್ಟ್ಯಗಳನ್ನು, ಅವರ ಸಂಸ್ಕೃತಿ -ಸಂಪ್ರದಾಯ, ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ, ಅಂತೆಯೇ...
ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡಿರುವ ಸಂಜೀವಿನಿ ಕಟ್ಟಡವನ್ನು ಏ.10 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು. ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು “ಸಂಜೀವಿನಿ ಸಂಘ ಅನ್ನುವಂತಹದ್ದು ಮಹಿಳೆಯರ ಧ್ಯೇಯೋದ್ದೇಶಕ್ಕಾಗಿ ಇರುವಂತಹದ್ದು, ಮುಂದಿನ ದಿನಗಳಲ್ಲಿ ಮಂಡೆಕೋಲು ಸಂಜೀವಿನಿ ಸಂಘವು ಒಳ್ಳೆಯ ಕೆಲಸಗಳನ್ನು ಮಾಡಿ ಪ್ರಧಾನಿ ಮೋದಿಯವರು ತಮ್ಮ ಮನ್-ಕಿ-ಬಾತ್...
ಕಲ್ಮಕಾರು ಗ್ರಾಮದ ತಿರುಮಲೇಶ್ವರ ದಬ್ಬಡ್ಕ ಎಂಬುವವರು ವಿಷ ಸೇವಿಸಿ ಮೃತಪಟ್ಟ ಘಟನೆ ಏ.10 ರಂದು ನಡೆದಿದೆ ಎಂದು ತಿಳಿದುಬಂದಿದೆ. ಕೃಷಿಗಾಗಿ ತಂದಿದ್ದ ಕ್ರಿಮಿನಾಶಕವನ್ನು ಎರಡು ದಿನಗಳ ಹಿಂದೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಿರುಮಲೇಶ್ವರ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾದರು. ಮೃತರಿಗೆ 52 ವರ್ಷ...
Loading posts...
All posts loaded
No more posts
