- Wednesday
- March 18th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್-ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಬೆಲೆ ಏರಿಕೆ ವಿರುದ್ಧ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಏ.12 ರಂದು ಸಂಜೆ 4:00 ಗಂಟೆಗೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ...
ಸುಳ್ಯ ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಹಸೈನಾರ್...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಈ ಹಿನ್ನೆಲೆಯಲ್ಲಿ ಏ.10 ರಂದು ಸಂಭ್ರಮಾಚರಣೆ ನಡೆಯಲಿದೆ. ಕನ್ನಡ, ತುಳು ಚಿತ್ರನಟರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ...
ಮಂಗಳೂರು ಐಕಳ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಮೂಲತಃ ನಮ್ಮೂರಿನ ಪಕ್ಕದ ಊರಿನವರೇ ಆದಂತಹ ಡಾ.ಪುರುಷೋತ್ತಮ ಕರಂಗಲ್ಲು ರವರು ಮಾ.18ರಂದು ರಿಜಿಸ್ಟರ್ ಪೋಸ್ಟ್ ಮೂಲಕ ನನಗೊಂದು ಪುಸ್ತಕವನ್ನು ಕಳುಹಿಸಿ ಕೊಟ್ಟಿದ್ದರು. ಪುಸ್ತಕ ಏನೆಂದು ತೆರೆದು ನೋಡಿದಾಗ ಅದು “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ” ಯು 2018-19ನೇ ಸಾಲಿನಲ್ಲಿ ನೀಡಿದ ಫೆಲೋಶಿಪ್ ನ ಅಡಿಯಲ್ಲಿ ಡಾ.ಪುರುಷೋತ್ತಮ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ...
ವಿದ್ಯಾನಿಕೇತನ ಶಿಶು ಮಂದಿರ ಕಳಂಜ ಇಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮ ಎ.09ರಂದು ನಡೆಯಿತು. ಮಕ್ಕಳು ಮತ್ತು ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಚಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವಿಭಾಗ ಸಹ ಕಾರ್ಯವಾಹಕ ಸುಭಾಶ್ಚಂದ್ರ ಕಳಂಜ, ಸಂಚಾಲಕಿ ಶ್ರೀಮತಿ ಮಾಲಿನಿ ಪ್ರಸಾದ್, ಮಾತಾಜಿ ಶ್ರೀಮತಿ ಅಕ್ಷತಾ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಏ.10 ಗುರುವಾರ ಜಿಲ್ಲಾ ರಾಜ್ಯಪಾಲರಾದ ರೋ .ವಿಕ್ರಮ ದತ್ತ ಅವರು ಅಧಿಕೃತ ಭೇಟಿ ನೀಡಲಿದ್ದು ವಿವಿಧ ಸೇವಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.ಗುರುವಾರ ಬೆಳಿಗ್ಗೆ 9:00ಗೆ ಪಂಜದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಹಾಗೂ ಎಲ್ಲಾ ಪದಾಧಿಕಾರಿ ಸದಸ್ಯರು ರಾಜಪಾಲರನ್ನು ಬರಮಾಡಿಕೊಳ್ಳ ಇರುವರು. ಅಲ್ಲಿಂದ ಪಲ್ಲೋಡಿ ಎಂಬಲ್ಲಿ ವಿಕಲಚೇತನ ಮಹಿಳೆ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅಪೇಕ್ಷಾ.ಜಿ ಬಾರೆಂಗಳ 575 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಚಾರ್ವಾಕ ಬಾರೆಂಗಳ ಗೋಪಾಲಕೃಷ್ಣ.ಜಿ ಹಾಗೂ ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರಿ. ಇವರು ಸರಕಾರಿ ಪ್ರಾಥಮಿಕ ಶಾಲೆ ಚಾರ್ವಾಕ, ಸರಕಾರಿ ಪ್ರೌಢ ಶಾಲೆ ಕಾಣಿಯೂರು ಇಲ್ಲಿಯ ಹಿರಿಯ...
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೊಲ್ಲಮೊಗ್ರದ ನೀತಿ.ಎನ್.ಬಿ591(98.5%) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಒಂಬತ್ತನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಗೌಡ ಎನ್ ಮತ್ತು ಶ್ರೀಮತಿ ಶಾರದಾ ದಂಪತಿಗಳ...
Loading posts...
All posts loaded
No more posts
