- Wednesday
- March 18th, 2026
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅಪೇಕ್ಷಾ.ಜಿ ಬಾರೆಂಗಳ 575 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಚಾರ್ವಾಕ ಬಾರೆಂಗಳ ಗೋಪಾಲಕೃಷ್ಣ.ಜಿ ಹಾಗೂ ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರಿ. ಇವರು ಸರಕಾರಿ ಪ್ರಾಥಮಿಕ ಶಾಲೆ ಚಾರ್ವಾಕ, ಸರಕಾರಿ ಪ್ರೌಢ ಶಾಲೆ ಕಾಣಿಯೂರು ಇಲ್ಲಿಯ ಹಿರಿಯ...
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೊಲ್ಲಮೊಗ್ರದ ನೀತಿ.ಎನ್.ಬಿ591(98.5%) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಒಂಬತ್ತನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಗೌಡ ಎನ್ ಮತ್ತು ಶ್ರೀಮತಿ ಶಾರದಾ ದಂಪತಿಗಳ...
ಸುಳ್ಯದ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 76 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಕಲಾವಿಭಾಗದಲ್ಲಿ ಹರ್ಷಿತಾ ಕುದ್ಕುಳಿ ಮನೆ (ಜಯಂತಿ ಹಾಗೂ ಬಾಲಕೃಷ್ಣ ಕುದ್ಕುಳಿ ದಂಪತಿಗಳ ಪುತ್ರಿ) ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕಲಾವಿಭಾಗದಲ್ಲಿ 23 ವಿದ್ಯಾರ್ಥಿಗಳಿದ್ದು ಎಲ್ಲರು ಪಾಸಾಗಿದ್ದು ಹರ್ಷಿತಾ ಕುದ್ಕುಳಿ ಮನೆ 587, ಭಾಗ್ಯಶ್ರೀ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.09ರಂದು ಬುಧವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.76.19 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ.ಐವರ್ನಾಡಿನ ಕಟ್ಟತ್ತಾರು ವಿಶ್ವನಾಥ ಕೆ ಮತ್ತು ನಳಿನಿ ದಂಪತಿ ಪುತ್ರ ಹವೀನ ಕೆ.ವಿ.539 ಅಂಕ,ಐವರ್ನಾಡು ಬಾಂಜಿಕೋಡಿ ರೊಜಾರಿಯೋ ಮಚಾದೋ ಮತ್ತು ಶೋಭಾ ಮೊಂತೆರೊ ದಂಪತಿ...
ನಮ್ಮ ದೇಹದ ಆರೋಗ್ಯಕ್ಕೆ ನೀರು ಅತೀ ಅವಶ್ಯಕ. ವ್ಯಕ್ತಿಯಿಂದ ವ್ಯಕ್ತಿಗೆ ದೇಹದ ತೂಕಕ್ಕೆ ಮತ್ತು ಜೀವನಶೈಲಿಗೆ ಹೊಂದಿಕೊಂಡು ನೀರಿನ ಅವಶ್ಯಕತೆಯ ಮಟ್ಟ ಭಿನ್ನವಾಗಿರುತ್ತದೆ. ವ್ಯಕ್ತಿಯ ದೈಹಿಕ ಪರಿಸ್ಥಿತಿ (ಗರ್ಭಾವಸ್ಥೆ ಹಾಲೂಡಿಸುವ ಸಮಯ ಇತ್ಯಾದಿ) ಮತ್ತು ದೇಹದ ಆರೋಗ್ಯ ಪರಿಸ್ಥಿತಿ (ಜ್ವರ, ವಾಂತಿ, ಭೇದಿ, ಅತಿಸಾರ ಇತ್ಯಾದಿ) ವ್ಯಕ್ತಿಯ ವಯಸ್ಸು, ಲಿಂಗ ಮುಂತಾದ ಎಲ್ಲಾ ಅಂಶಗಳು ವ್ಯಕ್ತಿಯ...
33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 08 ಮಂಗಳವಾರ ದಂದು ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ...
ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...
ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕೋರ್ಟ್ ಮುಖಾಂತರ ಮತದಾನದ ಹಕ್ಕನ್ನು ಪಡೆದವರೂ ಮತ ಚಲಾವಣೆ ಮಾಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಣೆ ಮಾಡಬಾರದೆಂಬ ಆದೇಶ ಇದ್ದುದರಿಂದ ಫಲಿತಾಂಶ ಘೋಷಣೆಯಾಗದೇ ಇದ್ದು, ಬಳಿಕ ಸಂಘಕ್ಕೆ ಆಡಳಿತಾಧಿಕಾರಿಗಳ ನೇಮಕವಾಗಿತ್ತು.ಚಲಾವಣೆಗೊಂಡ ಮತಗಳಲ್ಲಿ ತೀರಿಕೊಂಡವರ ಹೆಸರುಗಳೂ...
Loading posts...
All posts loaded
No more posts
