ಮಂಡೆಕೋಲು : ಇರುವಂಬಳ್ಳ ಅಂಗನವಾಡಿ ಕೇಂದ್ರದ ದುಸ್ಥಿತಿ – ಮಕ್ಕಳ ಜೀವಕ್ಕೆ ಅಪಾಯದ ಆತಂಕ – ಗುದ್ದಲಿಪೂಜೆಗೆ ಸೀಮಿತಗೊಂಡ ಹೊಸ ಕಟ್ಟಡ

ಸುಳ್ಯ: ಮಂಡೆಕೋಲು ಗ್ರಾಮದ ಇರುವಂಬಳ್ಳದಲ್ಲಿರುವ ಅಂಗನವಾಡಿ ಕೇಂದ್ರದ ದುಸ್ಥಿತಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 25ರಿಂದ 30 ಮಕ್ಕಳು ಕಲಿಯುತ್ತಿರುವ ಈ ಅಂಗನವಾಡಿಯಲ್ಲಿ ಮಳೆ ಹಾಗೂ ಗಾಳಿಯ ನಡುವೆ ಭಯದ ವಾತಾವರಣದಲ್ಲಿ ಕಾಲ ಕಳೆಯವಂತಾಗಿದೆ.ಅಂಗನವಾಡಿಯ ಸುತ್ತಮುತ್ತಲಿನ ಮರಗಳು ಅಪಾಯಕಾರಿಯಾಗಿದ್ದು, ಗಾಳಿ ಬೀಸುವ ಸಂದರ್ಭದಲ್ಲಿ ಮರಗಳು ಹಾಗೂ ಕೊಂಬೆಗಳು ಕಟ್ಟಡದ ಮೇಲೆ ಬೀಳುವ ಆತಂಕವಿದೆ. ಹೀಗಾಗಿ ಶಿಕ್ಷಕರು...

ಗುತ್ತಿಗಾರು : ಆ.17ರಂದು ನಾಗರ ಪಂಚಮಿ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ

ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಪ್ರಯುಕ್ತ ಆಶ್ಲೇಷ ಬಲಿ ಹಾಗೂ ನಾಗತಂಬಿಲ ನಡೆಯಲಿದ್ದು, ಬೆಳಿಗ್ಗೆ ಶ್ರೀ ದೇವಳದ ನಾಗ ಸನ್ನಿಧಿಯಲ್ಲಿ ನಾಗ ತಂಬಿಲ ಹಾಗೂ ಕ್ಷೀರಾಭಿಷೇಕ ನಡೆಯಲಿದ್ದು, ಬಳಿಕ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ...
Ad Widget

ನಾಗರ ಪಂಚಮಿ: ಆ.17 (ನಾಳೆ) ರಂದು ದ.ಕ. ಜಿಲ್ಲೆಗೆ ಸ್ಥಳೀಯ ಸಾರ್ವತ್ರಿಕ ರಜೆ

ಮಂಗಳೂರು: ನಾಗರ ಪಂಚಮಿ ಹಬ್ಬದ ಪ್ರಯುಕ್ತ ಆ.17ರಂದು (ಸೋಮವಾರ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆ. 17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.

ಸವೇರಪುರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ನಮ್ಮ ಶಾಲೆಯಲ್ಲಿ ಶಾಲಾ ಜೊತೆ ಕಾರ್ಯದರ್ಶಿ ಗಳಾದ ವಂದನೀಯ ಫಾದರ್ ಜಯಪ್ರಕಾಶ್ ಡಿಸೋಜಾ ರವರ ನೇತೃತ್ವದಲ್ಲಿ ಧ್ವಜಾರೋಹಣವು ನೆರವೇರಿತು. ಈ ಕಾರ್ಯಕ್ರಮದ ಮೊದಲಿಗೆ ಮುಖ್ಯ ಅತಿಥಿಗಳನ್ನು ಶಾಲಾ ವಾದ್ಯ ಗೋಷ್ಠಿಯೊಂದಿಗೆ ವೇದಿಕೆಗೆ ಸ್ವಾಗತಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಸೇನಾಧಿಕಾರಿ ಶ್ರೀಯುತ ಅಬ್ರಹಾಂ ಭಾಗವಹಿಸಿ ಧ್ವಜಾರೋಹಣಗೈದರು. ಚರ್ಚ್...

ನೆಟ್ಟಾರು ನೂರುಲ್ ಇಸ್ಲಾಂ ಮದರಸದಲ್ಲಿ 80ನೇ ಸ್ವಾತಂತ್ರ್ಯೋತ್ಸವ

ನೂರುಲ್ ಇಸ್ಲಾಂ ಮದರಸ ನೆಟ್ಟಾರು, ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ನೂರುಲ್ ಇಸ್ಲಾಂ ಮದ್ರಸದ ವಠಾರದಲ್ಲಿ ಆಚರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದ ಹುತಾತ್ಮರ ನಾಯಕರನ್ನು ಸ್ಮರಿಸಿ ರಫೀಕ್ ಹನೀಫಿ ಸದರ್ ಉಸ್ತಾದ್ ನೆಟ್ಟಾರು...

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಯಿತು. ಅನ್ಸಾರಿಯಾ ಎಜುಕೇಶನ್ ಸೆಂಟರ್ ನ ಪ್ರದಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಲತೀಫ್ ಹರ್ಲಡ್ಕ ಧ್ವಜಾರೋಹಣ ನೆರವೇರಿಸಿದರು  ಶಾಲಾ ಸಂಚಾಲಕ, ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಶಾಲಾ ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿಕಟ ಪೂರ್ವ...

ಸುಳ್ಯ ನಗರ ಪಂಚಾಯತ್ ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್, ನಗರ ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ...

ಶಾಂತಿನಗರ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸ.ಉ.ಹಿ.ಪ್ರಾ ಶಾಲೆ ಶಾಂತಿನಗರದಲ್ಲಿ 80ನೇ ಸ್ವಾತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು. SDMC ಅಧ್ಯಕ್ಷರಾದ ಮೊಹಮ್ಮದ್ ನಝೀರ್ ಧ್ವಜಾರೋಹಣವನ್ನು ಮಾಡಿದರು. ನಂತರ ಪಥಸಂಚಲನ ಮೆರವಣಿಗೆಯು ಶಾಲೆಯಿಂದ ಪೈಚಾರ್ ವರೆಗೆ ಸಾಗಿತ್ತು. ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ SDMC ಅಧ್ಯಕ್ಷರಾದ ಮಹಮದ್ ನಝೀರ್, ಶ್ರೀ ಗೋಪಾಲಕೃಷ್ಣ ಭಟ್, ಅಬೂಬಕ್ಕರ್, ಭಾರತೀಯ ರೆಡ್ ಕ್ರಾಸ್...

ಬೆಳ್ಳಾರೆ ಕೆ.ಪಿ.ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಬೆಳ್ಳಾರೆ ಕೆ.ಪಿ.ಎಸ್ ಸರಕಾರಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ‌ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ‌ ಹರ್ಷ ಜೋಗಿಬೆಟ್ಟು ರವರು ಧ್ವಜಾರೋಹಣ ನೆರವೇರಿಸಿದರು. ಅಮರ ಸುಳ್ಯ ಸಮರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಾ ಕೋಲ್ಚಾರುರವರು ಜಗತ್ ಫೌಂಡೇಶನ್ ಮೂಲಕ ಹತ್ತು ಸಾವಿರ ರೂಪಾಯಿಗಳನ್ನು ಶಾಲಾ ಶಿಕ್ಷಣದ ಕಲಿಕೆಯ ವ್ಯವಸ್ಥೆಗಳಿಗಾಗಿ ನೀಡಿದರು. ಈ  ಸಂದರ್ಭದಲ್ಲಿ ಚಂದ್ರಾ...

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಡಾ.ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯ ಆಗಸ್ಟ್ 16 : ಆಗಸ್ಟ್ 15 ರಂದು ಜರಗಿದ 80ನೇ ಸ್ವಾತಂತ್ರ್ಯೋತ್ಸವ ದಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಸಮಾಜ ಸೇವಕ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಸನ್ಮಾನ ನೆರವೇರಿಸಿದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡುತ್ತಾ...
Loading posts...

All posts loaded

No more posts

error: Content is protected !!