Ad Widget

ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಗಳಾಗಿ  ಕೆ.ಪಿ.ಜಾನಿ ನೇಮಕ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ  ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ....

ಮುರೂರು ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುದಾನ ಮಂಜೂರು

ಮಂಡೆಕೋಲು ಗ್ರಾಮದ ಮುರೂರು ದ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ...
Ad Widget

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...

“ಭಾವ ತೀರ ಯಾನ” ಚಲನಚಿತ್ರ 6ನೇ ವಾರದಲ್ಲಿ ಯಶಸ್ವಿ ಪ್ರದರ್ಶನ – ಏ.03ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.03ರಂದು ಗುರುವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಪೈಕ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.08 ಮತ್ತು 09 ರಂದು ನಡೆಯಲಿದೆ. ಆ ಪ್ರಯುಕ್ತ ಏ.02 ರಂದು ಮೂಹೂರ್ತದ ಗೊನೆ ಕಡಿಯಲಾಯಿತು. ಈ ಸಂದಭ೯ ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆಯಲ್ಲಿ ಸುಳ್ಯಕ್ಕೆ ಬಹುಮಾನ –  ರಾಜ್ಯ ಮಟ್ಟದಲ್ಲಿ  ತೃತೀಯ ಬಹುಮಾನ ಪಡೆದ ಕಾವ್ಯಶ್ರೀ ಬಿ. ಶೇಣಿ

ಭಾರತೀಯ ಅಂಚೆ ಇಲಾಖೆ ವತಿಯಿಂದ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ ಢಾಯಿ  ಆಖರ್ - 2024  ಇದರಲ್ಲಿ ಸುಳ್ಯ ಅಂಚೆ ಉಪ ವಿಭಾಗ ವ್ಯಾಪ್ತಿಯ ಅಮರಮುಡ್ನೂರು  ಗ್ರಾಮದ ಶೇಣಿಯ ಕಾವ್ಯಶ್ರೀ ಬಿ  ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಕಾವ್ಯಶ್ರೀಯವರಿಗೆ ಎ. 2 ರಂದು ಅವರ ಶೇಣಿ ಮನೆಯಲ್ಲಿ ಸುಳ್ಯಉಪ...

ಪೈಕ ಶಿರಾಡಿ ದೈವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ ರಚನೆ – ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಬಿ.ಕೆ.ಬೆಳ್ಯಪ್ಪ ಗೌಡ – ಆಡಳಿತ ಮಂಡಳಿ ಅಧ್ಯಕ್ಷರಾಗಿ ನಾಗಪ್ಪ ಗೌಡ ಕೊಂಬೊಟ್ಟು

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಗ್ರಾಮಾಧಿಕಾರ ದೈವ ಶ್ರೀ ಶಿರಾಡಿ ರಾಜ್ಯೊಂದೈವ ಸಪರಿವಾರ ದೈವಸ್ಥಾನ ಪೈಕ ಇದರ ನೂತನ ಆಡಳಿತ ಮಂಡಳಿ ಆಡಳಿತ ರಚನೆ ನಡೆಯಿತು. ಮೊಕ್ತೇಸರರಾಗಿ ಮೇದಪ್ಪ ಗೌಡ ಪೈಕ, ಅಧ್ಯಕ್ಷರಾಗಿ ನಾಗಪ್ಪ ಗೌಡ ಕೊಂಬೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಬೊಮ್ಮದೇರೆ, ಜತೆ ಕಾರ್ಯದರ್ಶಿಯಾಗಿ ಜಗದೀಶ ಪೈಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಬಾಕಿಲ, ಸದಸ್ಯರುಗಳಾಗಿ...

ಗುತ್ತಿಗಾರು : ನಿರಂತರ ನೋ ಸರ್ವೀಸ್ ನಲ್ಲಿದ್ದ ಕೆನರಾ ಬ್ಯಾಂಕ್ ಎಟಿಎಂ ಗೆ ನೂತನ ಮೆಷಿನ್ ಅಳವಡಿಗೆ – ಅಮರ ಸುದ್ದಿ ವರದಿಯ ಫಲಶ್ರುತಿ!

ಗುತ್ತಿಗಾರಿನಲ್ಲಿರುವ ಕೆನರಾ ಎಟಿಎಂ ಅವ್ಯವಸ್ಥೆ ಬಗ್ಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೆ ನೂತನ ಮೆಷಿನ್ ಅಳವಡಿಕೆಯಾಗುತ್ತಿದೆ. ಗುತ್ತಿಗಾರಿನಲ್ಲಿ ಒಂದೇ ರಾಷ್ಟ್ರೀಕೃತ ಬ್ಯಾಂಕ್,ಒಂದೇ ಎಟಿಎಂ ಇದ್ದು ಉತ್ತಮ ಸೇವೆ ನೀಡುವಲ್ಲಿ ನಿರಂತರ ವಿಫಲವಾಗಿತ್ತು. ಹೆಚ್ಚಿನ ದಿನಗಳಲ್ಲಿ ಎಟಿಎಂ ನೋ ಸರ್ವೀಸ್ ನಲ್ಲಿರುತ್ತದೆ, ನಾಲ್ಕು ಗ್ರಾಮಗಳ ಜನರಿಗೆ ಇರುವುದು ಇದೊಂದೇ ಬ್ಯಾಂಕ್. ಈ ಮೊದಲು ಸಿಂಡಿಕೇಟ್ ಬ್ಯಾಂಕ್...
Loading posts...

All posts loaded

No more posts

error: Content is protected !!