Ad Widget

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.28 ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.28ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಓಡಬಾಯಿ : ಧೂಮಾವತಿ , ಮೂಕಾಂಬಿಕಾ ಗುಳಿಗ ದೈವಸ್ಥಾನದ ದಾರಂದ ಮೂಹೂರ್ತ – ಮೇ 01 ರಂದು ಪ್ರತಿಷ್ಠಾ ಬ್ರಹ್ಮಕಲಶ, ಮೇ 08,09 ರಂದು ದೈವಗಳ ನೇಮ

ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...
Ad Widget

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸಂವಿಧಾನ ಬದಲಾವಣೆ ಕುರಿತು ಡಿಕೆಶಿ  ಹೇಳಿಕೆಗೆ ಸುಳ್ಯ ಬಿಜೆಪಿ ಖಂಡನೆ – ಕ್ಷಮೆಯಾಚನೆಗೆ ಒತ್ತಾಯ

ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಡಿಕೆಶಿ ತಮ್ಮ ಹೇಳಿಕೆ ಹಿಂಪಡೆದು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.‌ಸಭೆಯಲ್ಲಿ ಮುಖಂಡರಾದ ಪಿ.ಕೆ.ಉಮೇಶ್, ಯುವ...

ಪೈಚಾರ್: ವಿದ್ಯುತ್ ತಂತಿ ಮೇಲೆ ಬಿದ್ದ ತೆಂಗಿನ ಮರ – ತಪ್ಪಿದ ಸಂಭಾವ್ಯ ಅಪಾಯ

ಸುಳ್ಯದಲ್ಲಿ ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಪೈಚಾರ್ ಜಂಕ್ಷನ್ ನಲ್ಲಿ ರಸ್ತೆ ಯ ಬದಿಯಲ್ಲಿದ್ದ ತೆಂಗಿನ ಮರವೊಂದು 11ಕೆ.ವಿ. ವಿದ್ಯುತ್ ಲೈನ್  ಮೇಲೆ ಬಿದ್ದು ರಸ್ತೆಯ ಕಡೆ ವಾಲಿ ನಿಂತಿದೆ. ಮರ ಬಿದ್ದ ಸಂದರ್ಭ ವಿದ್ಯುತ್ ತಂತಿ ತುಂಡು ಆಗದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ತೆಂಗಿನ ಮರ ಇನ್ನಷ್ಟೇ ತೆರವುಗೊಳ್ಳಬೇಕಿದೆ.

ಮಿಥುನ್ ಕುಮಾರ್ ಸೋನಾ ರವರಿಗೆ “ಚಂದನ ಪ್ರತಿಭಾ ರತ್ನ ಪ್ರಶಸ್ತಿ”

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ರವರ ನೇತೃತ್ವದಲ್ಲಿ “ಸಾಹಿತ್ಯ ಮತ್ತು ಸಾಂಸ್ಕೃತಿಕ ಮಹಾ ಸಂಭ್ರಮ-2025” ಕಾರ್ಯಕ್ರಮವು ಮಾ.23 ರಂದು ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕಿರುತೆರೆ ಹಾಗೂ ಹಿರಿತೆರೆ ರಂಗದ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ “ಚಂದನ ಪ್ರತಿಭಾ ರತ್ನ ಪ್ರಶಸ್ತಿ” ಯನ್ನು ಯುವ...

ಸುಳ್ಯ : ಭಾರಿ ಗಾಳಿ ಮಳೆ – ಆಲಿಕಲ್ಲು ಸಹಿತ ಮಳೆ – ಕೈಕೊಟ್ಟ ಕರೆಂಟ್

ಸುಳ್ಯ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಬೀಸಿದ್ದು ಆಲಿಕಲ್ಲು ಸಹಿತ ಮಳೆ ಸುರಿದಿದ್ದು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದ್ದು ವಿದ್ಯುತ್ ಕೈಕೊಟ್ಟಿದೆ. ಸುಳ್ಯ ಕೃಷಿ ಇಲಾಖೆಯ ಧ್ವಜಸ್ತಂಭ ಕುಸಿದು ವಿದ್ಯುತ್ ಲೈನ್ ಮೇಲೆ ಬಿದ್ದಿದೆ.  33 ಕೆ.ವಿ.ವಿದ್ಯುತ್ ಲೈನ್ ಗೆ ದೊಡ್ಡೇರಿ ಬಳಿ...

ಬಾಜಿನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ  ದೈವಸ್ಥಾನದ ನೂತನ ಸಮಿತಿ ರಚನೆ  – ಅಧ್ಯಕ್ಷರಾಗಿ ಮೋಹನ್ ಕುಮಾರ್ ಅಡ್ಕಬಳೆ, ಕಾರ್ಯದರ್ಶಿಯಾಗಿ ಸುಂದರ ಬಾಜಿನಡ್ಕ, ಕೋಶಾಧಿಕಾರಿಯಾಗಿ ಕುಸುಮಾಧರ ಬಾಜಿನಡ್ಕ

ಅರಂತೋಡು ಗ್ರಾಮದ ಬಾಜಿನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ನೂತನ ಸಮಿತಿ ರಚನೆಯನ್ನು ಮಾ.23 ರಂದು ಮಾಡಲಾಯಿತು. ನೂತನ  ಅಧ್ಯಕ್ಷರಾಗಿ ಮೋಹನ್ ಕುಮಾರ್ ಅಡ್ಕಬಳೆ, ಉಪಾಧ್ಯಕ್ಷರಾಗಿ ವಾಸುದೇವ ಅಡ್ಕಬಳೆ, ಕಾರ್ಯದರ್ಶಿಯಾಗಿ ಸುಂದರ ಬಾಜಿನಡ್ಕ, ಜತೆ ಕಾರ್ಯದರ್ಶಿಯಾಗಿ ಶಂಕರ ಬಾಜಿನಡ್ಕ, ಕೋಶಾಧಿಕಾರಿಯಾಗಿ ಕುಸುಮಾಧರ ಬಾಜಿನಡ್ಕ, ಆಯ್ಕೆಯಾದರು. ದೈವಸ್ಥಾನ ಆಡಳಿತ ಮೊಕ್ತೇಸರರಾಗಿ ಚೌಕಾರು ಕಟ್ಟಕೋಡಿ ಇವರನ್ನು ಆಯ್ಕೆ...

ಅಡ್ಕಾರು ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಳೆಯ ಅನುಗ್ರಹಕ್ಕಾಗಿ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೊಕ್ತೇಸರ ಗುರುರಾಜ್ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!