Ad Widget

ಕೊಲ್ಲಮೊಗ್ರು : ಮಾ.27 ರಂದು ನೂತನ ಸೇತುವೆಗೆ ಗುದ್ದಲಿಪೂಜೆ

ಕೊಲ್ಲಮೊಗ್ರು ಗ್ರಾಮದ ಅರಳಿಕಟ್ಟೆಯ ಸಮೀಪದ ಮುಖ್ಯರಸ್ತೆಯಲ್ಲಿ ಕೊಲ್ಲಮೊಗ್ರು ಕಲ್ಮಕಾರು-ಸಂಪರ್ಕ ಸೇತುವೆಗೆ ಗುದ್ದಲಿಪೂಜೆಯು ಮಾ.27ನೇ ಗುರುವಾರದಂದು ನಡೆಯಲಿದ್ದು, ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಇವರು ಗುದ್ದಲಿ ಪೂಜೆ ನೆರವೇರಲಿದ್ದಾರೆ.ಅಲ್ಲದೆ ಅದೇ ದಿನ ಗಡಿಕಲ್ಲು ಸಮೀಪದ ಪನ್ನೆ ಎಂಬಲ್ಲಿ ರಸ್ತೆ ಸಮೀಪದ ನದಿಗೆ ತಡೆಗೋಡೆ ರಚನೆಗೂ ಗುದ್ದಲಿ ಪೂಜೆ ಸೇರಿದಂತೆ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆಯುವ ವಿವಿಧ ಕಾಮಗಾರಿ...

ಮಾ.26 ರಂದು “ಭಾವ ತೀರ ಯಾನ” ಎರಡು ಶೋ – ಬೆಳಿಗ್ಗೆ 10.45ಕ್ಕೆ ಹಾಗೂ ಸಂಜೆ 7.30 ಕ್ಕೆ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.26ರಂದು ಬೆಳಿಗ್ಗೆ 10.45ಕ್ಕೆ ಹಾಗೂ ಸಂಜೆ 7.30 ಕ್ಕೆ ಹಾಗೂ ಮಾ.27 ಗುರುವಾರ ಮಧ್ಯಾಹ್ನ 3-30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
Ad Widget

ವಳಲಂಬೆ : ಜಾತ್ರೋತ್ಸವದ ಅಂಗವಾಗಿ ಸತ್ಯನಾರಾಯಣ ದೇವರ ಪೂಜೆ – ದೈವಗಳ ಭಂಡಾರ ಆಗಮನ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ತಳೂರು ಹಾಗೂ ಕಂದ್ರಪ್ಪಾಡಿಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಭಂಡಾರ ಶ್ರೀಕ್ಷೇತ್ರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ...

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಮಾ.25  ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.25ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಕವಯತ್ರಿ ಪ್ರಿಯಾ ಸುಳ್ಯರವರಿಗೆ ಚಂದನ ಸಾಹಿತ್ಯ ರತ್ನ ಪ್ರಶಸ್ತಿ

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಭ್ರಮ-2025 ದಿನಾಂಕ 23-03-2025 ರಂದು ದೇವಮ್ಮ ಕಾಂಪ್ಲೆಕ್ಸ್ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇವರು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ 2025 ನೇ ಸಾಲಿನ ಚಂದನ ಸಾಹಿತ್ಯ ರತ್ನ ಪ್ರಶಸ್ತಿ...

ಬಳ್ಪ : ವ್ಯಕ್ತಿ ಕಾಣೆ – ಪೋಲೀಸ್ ದೂರು

ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿಮನೆ ಚೆನ್ನಕೇಶವ ಜೋಗಿ ಮಾ.11 ರಂದು ಮನೆಯಿಂದ ತೆರಳಿದವರು ಇದುವರೆಗೆ ಪುನಃ ಹಿಂತಿರುಗಿ ಬಾರದೇ ಇದ್ದುದರಿಂದ ಮನೆಯವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರಿಗೆ 61 ವಯಸ್ಸಾಗಿತ್ತು. ದಿನಾಂಕ 11-03-2025 ಮಂಗಳವಾರದಂದು ಮನೆಯಿಂದ ಕೊಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೋದವರು ಇಲ್ಲಿತನಕ ಮನೆಗೆ ಮರಳಿರುವುದಿಲ್ಲ. ಇವರ ಮೊಬೈಲ್...

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಹೆಚ್ಚಿದ ಬೇಡಿಕೆ ಮಾ.24 ರಂದು ಮತ್ತೆ ಎರಡು ಶೋ, ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯರ ನೇಮಕ ವಿಚಾರದಲ್ಲಿ ಕಾರ್ಯಕರ್ತರ ಅಸಮಾಧಾನ – ಕಡಬ ಭಾಗದಿಂದ ಪಕ್ಷದ ಕಾರ್ಯಕರ್ತರ ಹೊರತುಪಡಿಸಿ ಅಯ್ಕೆ ಮಾಡಿದ್ದಾರೆಂದು ಆಕ್ರೋಶ – ಕಡಬ ಬ್ಲಾಕ್ ಅಧ್ಯಕ್ಷರು ಹೇಳಿದ್ದೇನು?

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯರ ನೇಮಕವಾಗಿದೆ ಎಂದು ಉಸ್ತುವಾರಿ ಸಚಿವರು ಕಳುಹಿಸಿದ್ದು ಎನ್ನಲಾದ ಪಟ್ಟಿಯೊಂದು ವೈರಲ್ ಆಗುತ್ತಿದ್ದು, ಈ ಪಟ್ಟಿಯಲ್ಲಿ ಕಡಬ ತಾಲೂಕಿನ ಅಜಿತ್ ಕುಮಾರ್‌ ಪೂಜಾರಿ ವಾಲೇರಿ ಗೋಳಿತೊಟ್ಟು ಎಂಬ ಹೆಸರಿದೆ. ಇದರ ಬಗ್ಗೆ ಕಡಬದ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು ಬರಹವೊಂದು ವೈರಲ್ ಆಗುತ್ತಿದೆ.  ಈ ಬಗ್ಗೆ...

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವುದಕ್ಕೆ ಸೋಲಾರ್ ಅಳವಡಿಸುವುದಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತೀವ್ರ ಆಕ್ಷೇಪ

ಸುಬ್ರಹ್ಮಣ್ಯ ಮಾ.22: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ ಆಹಾರ ಇಲ್ಲ ಹಾಗೂ...

5 ನೇ ವಾರದಲ್ಲಿ ಯಶಸ್ವಿ ತೆರೆ ಕಾಣುತ್ತಿರುವ ಭಾವ ತೀರ ಯಾನ – ಮಾ.23 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 4.30 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಮಾ.23ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...
Loading posts...

All posts loaded

No more posts

error: Content is protected !!