Ad Widget

ಕಾಜಿಮಡ್ಕ : ಕಾರು ಪಲ್ಟಿ – ಮೂವರು ಪ್ರಯಾಣಿಕರು ಪಾರು

ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...
Ad Widget

ಸುಬ್ರಹ್ಮಣ್ಯ : ಬಸ್ಸಿನ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಪ್ರತಿಭಟನೆ – ಸರಿಪಡಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎಚ್ಚರಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ “ಭಾವ ತೀರ ಯಾನ – ಮಾರ್ಚ್ 21ರಂದು ಸಂಜೆ 4.00 ಗಂಟೆಗೆ ಚಿತ್ರ ಪ್ರದರ್ಶನ – 5 ನೇ ವಾರಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ನಾಯಕ, ನಾಯಕಿ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಭೇಟಿ

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ "ಭಾವ ತೀರ ಯಾನ " ಮಾ. 21ರಂದು ಶುಕ್ರವಾರ ಸಂಜೆ 4.00 ಗಂಟೆಗೆ ಪುತ್ತೂರಿನ ಭಾರತ್ ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರ 5 ನೇ ವಾರಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಚಿತ್ರತಂಡದ ನಾಯಕ, ನಾಯಕಿಯರೂ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಆಗಮಿಸಲಿದೆ. ಜತೆಗೆ ತುಳು ಚಿತ್ರರಂಗದ...

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ನೂತನ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ರವರಿಗೆ ಅಭಿನಂದನೆ

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕಿ ಡಾ.ಅಭಿಜ್ಞಾ ಕೆ.ಆರ್ ಮುಖ್ಯ ಕಾರ್ಯನಿರ್ವವಣಾಧಿಕಾರಿ ಡಾ.ಉಜ್ವಲ್ ಯು.ಜೆ,...

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾಗಿ ವಿನುತಾ ಪಾತಿಕಲ್ಲು ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ‌ ಒಕ್ಕೂಟ ‌ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ‌ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು‌ ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು...

ತಿಂಗಳು ಪೂರೈಸುತ್ತಿರುವ ಭಾವ ತೀರ ಯಾನ – ಮಾರ್ಚ್ 20 ರಂದು ಸಂಜೆ 7.30ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 20 ರಂದು ಗುರುವಾರ ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...

ಮಾ.18 ಮತ್ತು 19 ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ – ಮಾ.18 ರಂದು ರಾತ್ರಿ ತುಳು ಜನಪದ ಶೈಲಿಯ ನಾಟಕ ‘ಜೋಡು ಜೀಟಿಗೆ ‘ ಪ್ರದರ್ಶನ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಮಾ.20 : ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಲಿದ್ದು, ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃಷಿ ಮಾಹಿತಿ...
Loading posts...

All posts loaded

No more posts

error: Content is protected !!