Ad Widget

ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ) ಅಧ್ಯಕ್ಷರಾಗಿ ಕೆ. ಎಂ. ಮುಸ್ತಫ ಅಧಿಕಾರ ಸ್ವೀಕಾರ – ಸುಳ್ಯಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಅಭಿವೃದ್ಧಿಯ ಹೊಸ ಶಕೆ ಆರಂಭಕ್ಕೆ ನಾಂದಿ : ಭರತ್ ಮುಂಡೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...

ಭಾವ ತೀರ ಯಾನ ನಾಳೆ ಎರಡು ಶೋ – ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.18 ರಂದು ಮಂಗಳವಾರ ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...
Ad Widget

ಬಿಎಡ್ ನಲ್ಲಿ ನೀತೂ ವಿನೋದ್ ಗೆ ಡಿಸ್ಟಿಂಕ್ಷನ್

ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿ‌ಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.

ಸುಳ್ಯ : ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅವರನ್ನು ಸರಕಾರ ನೇಮಿಸಿದೆ. ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಗರದ ಅಭಿವೃದ್ಧಿಗಾಗಿ ಯೋಜನಾ ಪ್ರಾಧಿಕಾರ ರಚನೆ ಆಗುವಲ್ಲಿ ಶ್ರಮಿಸಿದ್ದರು. ಮಾ. 17 ರಂದು ನಗರ ಪಂಚಾಯತ್ ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುಬ್ರಹ್ಮಣ್ಯ : ಸದಾನಂದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ಮಾ.15 : ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್, ಇನ್ನರ್ವಿಲ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸದಾನಂದ...

4ನೇ ವಾರದಲ್ಲಿ ಮುನ್ನಡೆಯುತ್ತಿರುವ ಭಾವ ತೀರ ಯಾನ – ಮಾ.17 ರಂದು ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.17 ರಂದು ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು...

ಕುಕ್ಕುಜಡ್ಕ : ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಅಂಚೆ ಜನಸಂಪರ್ಕ ಅಭಿಯಾನ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಪಘಾತ ವಿಮೆ ನೊಂದಣಿ ಶಿಬಿರ ಮಾ. 16 ರಂದು ಕುಕ್ಕುಜಡ್ಕ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಾಪಕಾಧ್ಯಕ್ಷರಾದ ಪ್ರದೀಪ್ ಬೊಳ್ಳೂರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಎಂ ಬಿ...

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ಮೃತ್ಯು

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ. ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ...

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025

ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ...

ಏ.01 ರಂದು ಸುಳ್ಯದಲ್ಲಿ ನಿರಂತರ ಯೋಗ ಕೇಂದ್ರದ ಯೋಗ ತರಗತಿ ಆರಂಭ

ಈಗಾಗಲೇ ಏನೆಕಲ್ಲು, ಪಂಜ, ನಿಂತಿಕಲ್ಲು ಹಾಗೂ ಪೆರ್ಲಂಪಾಡಿ ಯಲ್ಲಿ ಯೋಗ ತರಗತಿಯನ್ನು ನಡೆಸುತ್ತಿರುವ ಶರತ್ ಮರ್ಗಿಲಡ್ಕ ರವರ “ನಿರಂತರ ಯೋಗ ಕೇಂದ್ರ”ದ ನೂತನ ಯೋಗ ತರಗತಿಯು ಏಪ್ರಿಲ್ 01 ರಂದು ಸುಳ್ಯದ ಬಸ್ ನಿಲ್ದಾಣದ ಎದುರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪ್ರಾರಂಭಗೊಳ್ಳಲಿದ್ದು, ಯೋಗಾಸಕ್ತರು ಈ ಯೋಗ ತರಗತಿಯು ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಯೋಗ...
Loading posts...

All posts loaded

No more posts

error: Content is protected !!