- Thursday
- March 19th, 2026
ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.13ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ...
ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ...
ಅಮರ ಸಂಘಟನಾ ಸಮಿತಿ (ರಿ.), ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇದರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಮಾ. 16 ಭಾನುವಾರದಂದು ಕುಕ್ಕುಜಡ್ಕದ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು. ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
ಸುಳ್ಯಕ್ಕೆ ವಿದ್ಯುತ್ ಸರಬರಾಜಾಗುವ 33ಕೆ.ವಿ ವಿದ್ಯುತ್ ಮಾರ್ಗದಲ್ಲಿ ಆಗಾಗ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಹಿಂದೆ ಹೊಸ ವಿದ್ಯುತ್ ಮಾರ್ಗ ಎಳೆಯುವ ಸಂದರ್ಭದಲ್ಲಿ ಹಳೆಯ ವಿದ್ಯುತ್ ಮಾರ್ಗವನ್ನು ಸುಸ್ಥಿತಿಯಲ್ಲಿ ಇಡುವುದಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದರೂ, ಹಳೆಯ ವಿದ್ಯುತ್ ಮಾರ್ಗವನ್ನು ಯಾವುದೇ ನಿರ್ವಹಣೆ ಮಾಡದೇ ಇದ್ದುದರಿಂದ ಬದಲಿ ಮಾರ್ಗವಾಗಿ ಹಳೆಯ ವಿದ್ಯುತ್ ಲೈನ್ ಅನ್ನು ಬಳಸಲು ಸಾಧ್ಯವಿಲ್ಲದಂತಾಗಿದೆ.....
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಮಾ. 13 ಮತ್ತು 14 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...
ಏಪ್ರಿಲ್ 26 ಶನಿವಾರ ಹಾಗೂ ಏಪ್ರಿಲ್ 27 ಆದಿತ್ಯವಾರದಂದು ಗೌಡ ಸಮುದಾಯದವರ 10 ತಂಡಗಳ ಲೀಗ್ ಮಾದರಿಯ ಗೌಡ ಪ್ರೀಮಿಯರ್ ಲೀಗ್ -2025 ಓವರ್ ಆರ್ಮ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪಂದ್ಯಾಟದ ಪ್ರಥಮ ಬಹುಮಾನ 50000 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 30000 ನಗದು...
ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.10 ರಂದು ಕಂಚು ಕಲ್ಲಿಗೆ ತೆಂಗಿನಕಾಯಿ ಹೊಡೆಯುವ ಕಾರ್ಯಕ್ರಮ, ಮಾ.02 ರಂದು ಬದಿ ಬಾಗಿಲು ತೆಗೆಯುವ ಕಾರ್ಯಕ್ರಮ, ಮಾ 09 ರಂದು ನಾಗ ತಂಬಿಲ, ಪ್ರತಿಷ್ಠಾ ದಿನಾಚರಣೆ ನಡೆದಿದ್ದು ಮಾ.14 ಮತ್ತು 15 ರಂದು ದೈವಗಳ ನೇಮೋತ್ಸವ ನಡೆಯಲಿದೆ....
ಅಂತಾರಾಜ್ಯ ಸಂಪರ್ಕಿಸುವ ಸುಳ್ಯ ಕೋಲ್ಚಾರು ಬಂದ್ಯಡ್ಕ ರಸ್ತೆಯಲ್ಲಿ ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ನಿರ್ಮಿಸಲಾದ ಸೇತುವೆ ಹಲವು ಕಡೆ ಶಿಥಿಲಗೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಸೇತುವೆಯ ಮೇಲ್ಭಾಗದ ಅಲ್ಲಲ್ಲಿ ಕಾಂಕ್ರೀಟ್ ಎದ್ದು ಹೋಗಿದ್ದು ತಳಭಾಗ ಕಾಣಿಸುತ್ತಿದೆ. ಪಾದಾಚಾರಿಗಳು ಎಚ್ಚರ ತಪ್ಪಿದರೇ ಕಾಲು ಮುರಿದುಕೊಳ್ಳುವ ಹಂತ ತಲುಪಿದೆ. ಸೇತುವೆಯ ಮೇಲೆ ನಿಂತಾಗ ಅಟೋ ರಿಕ್ಷಾ ಸಂಚರಿಸಿದರೂ ಘನ ವಾಹನ ಸಂಚರಿಸಿಂತ...
ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ
ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ 10ಮಾರ್ಚ್ 2025 ರಂದು ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ...
Loading posts...
All posts loaded
No more posts
