- Thursday
- March 19th, 2026
ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರೊಂದಕ್ಕೆ ಸ್ಕೂಟಿ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯದಿಂದ ಹರಿಹರಪಲ್ಲತ್ತಡ್ಕದ ಕಡೆಗೆ ಚಲಿಸುತ್ತಿದ್ದ ಕಾರಿಗೆ (KA21 Z 4868) ಪೈಚಾರು ಕಡೆಯಿಂದ ಬರುತ್ತಿದ್ದ ಸ್ಕೂಟಿ (KA21 EA 6591) ಡಿಕ್ಕಿಯಾಯಿತು. ಢಿಕ್ಕಿಯಾದ ರಭಸಕ್ಕೆ ಸವಾರ ಕಾರಿನ ಮೇಲೆ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಯಿತೆಂದು...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My...
ಸಂದರ್ಶನ ಕೌಶಲ್ಯವಿದ್ದಾಗ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಡಾ.ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರಿಗೆ ನಡೆದ ಸಂದರ್ಶನ ಕೌಶಲ್ಯ ಕಾರ್ಯಾಗರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.ಭವಿಷ್ಯದ ಶಿಕ್ಷಕಿಯರಿಗೆ ಸಂದರ್ಶನ ಎದುರಿಸಲು ಅಗತ್ಯವಿರುವ ಕೌಶಲ್ಯಗಳನ್ನು ಅಭಿವೃದ್ಧಿ ಮಾಡಿಸುವ ಉದ್ದೇಶದಿಂದ ಆಯೋಜಿಸಲಾದ...
ಯುವಕ ಮಂಡಲದ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಸಕ್ರಿಯ ಕಾರ್ಯಕರ್ತರು, ಪ್ರಸ್ತುತ ಐನೆಕಿದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನವೀನ್ ಕಟ್ರಮನೆ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಮಾ.10 ರಂದು ಐನೆಕಿದು ಅಮೃತ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ...
ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್ ವೀಲ್ಸ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಮತ್ತು ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 16 ಭಾನುವಾರದಂದು ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆಯಲ್ಲಿ...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 19 ನೇ ದಿನಕ್ಕೆ ಕಾಲಿರಿಸಿದೆ. ಮಾ. 11ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...
ಬೇಕಾಗಿದ್ದಾರೆ ಸುಳ್ಯದ ಅಮರ ಸುದ್ದಿ ವಾರ ಪತ್ರಿಕೆಯಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಜಾಬ್ ಮಾಡಲು ಅವಕಾಶವಿದೆ. ಸಂಪರ್ಕಿಸಿ 9980344970 ( ಬಯೊಡೇಟ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ) ದ್ವಿಚಕ್ರ ಹೊಂದಿದವರಿಗೆ ಆದ್ಯತೆ
ಮೊಗಪ್ಪೆ: ತುಳುನಾಡಿನ ಜನಪ್ರಿಯ ಭಕ್ತಿ ಪರಂಪರೆಯಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿರುವ *ಕೇಪುಳ ಪ್ರಿಯೆ* ಕೊರಗಜ್ಜನ ತುಳು ಭಕ್ತಿಗೀತೆ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಬಿಡುಗಡೆಯಾಯಿತು. ಈ ಭಕ್ತಿಗೀತೆಯನ್ನು ಆರ್.ಪಿ. ಕ್ರಿಯೇಷನ್ ಗೌರವಪೂರ್ವಕವಾಗಿ ಅರ್ಪಿಸಿದ್ದು, ನಿರ್ದೇಶಕ ಹಾಗೂ ಗಾಯಕ ರವಿ ಪಾಂಬಾರ್ ಅವರ ಮಾರ್ಗದರ್ಶನದಲ್ಲಿ ಈ ಗೀತೆ ಮೂಡಿಬಂದಿದೆ. ಪ್ರಖ್ಯಾತ ಗಾಯಕಿ ಕುಸುಮ ವೈ.ಎಸ್. ಅವರ ಸಹಗಾಯನ, ಯುವ ಸಾಹಿತಿ...
ಸುಬ್ರಹ್ಮಣ್ಯ ಮಾ.9: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿಜಿಸ್ಟರ್ಡ್ ಕರ್ನಾಟಕ ತುಮಕೂರು ನೇತ್ರಾವತಿ ವಲಯ ಮಂಗಳೂರು ನಗರ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಇಂದು ಆದಿತ್ಯವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಆರಂಭವಾಯಿತು.ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ರೋಟರಿ ಕಣ್ಣಿನ ಆಸ್ಪತ್ರೆ ಪುತ್ತೂರು, ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣ ವಿಭಾಗ )ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ಸತೀಶ್ ಪೈ ಡಾ....
Loading posts...
All posts loaded
No more posts
