- Thursday
- March 19th, 2026
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 17 ನೇ ದಿನಕ್ಕೆ ಕಾಲಿರಿಸಿದೆ. ಮಾ. 09ರಂದು ಸಂಜೆ 4.15 ಕ್ಕೆ ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್...
ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್ ಕಲ್ಮಡ್ಕ ...
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ನಗರ ಕಡಬ ತಾಲೂಕು ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಮಾರ್ಚ್ 09 ಕ್ಕೆ ಉದ್ಘಾಟನೆಗೊಂಡು ನಿತ್ಯ ತರಗತಿಯು ಬೆಳಿಗ್ಗೆ ಗಂಟೆ 5:00 ರಿಂದ 6:30ರತನಕ ಜರಗಲಿರುವುದು.ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ...
ಮಹಿಳಾ ದಿನಾಚರಣೆ ಅಂಗವಾಗಿ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ಪ್ರಿಯರಿಗೆ ವಿಶೇಷ ಆಫರ್ ಪ್ರಕಟಿಸಿದ್ದು, ಮಾ.08 ರಂದು ಸಂಜೆ 4.15 ರ ಭಾವ ತೀರ ಯಾನ ಶೋ ವೀಕ್ಷಿಸಲು ಟಿಕೇಟ್ ದರ ಕೇವಲ ರೂ 99/- ಮಾತ್ರ ನಿಗದಿಪಡಿಸಿದೆ. ಮಾ.08 ರಂದು ಮಾತ್ರ ಸುವರ್ಣವಕಾಶವಿದ್ದು ಮಕ್ಕಳು,ಪುರುಷರು, ಮಹಿಳೆಯರು ಸೇರಿದಂತೆ ಎಲ್ಲರೂ ಸದುಪಯೋಗ ಪಡೆಯಬಹುದು. ಸುಳ್ಯದ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ವಿಜ್ಞಾನ ಪ್ರಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ವಿಜ್ಞಾನ ಪ್ರಯೋಗ ಕಾರ್ಯಕ್ರಮವನ್ನು ಸೌರ ಮಂಡಲ ಮಾದರಿ...
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ...
ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿಕೋಶಾಧಿಕಾರಿಯಾಗಿ ಭರತ್ ಕೇಮಟಿ ಹರಿಹರ ಪಳ್ಳತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆಯು ಮಾ.05 ರಂದು ದಯಾನಂದ ಪರಮಲೆ ರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ತಾಲೂಕು ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಅಧ್ಯಕ್ಷರಾದ ಪ್ರಕಾಶ್, ಕಾರ್ಯದರ್ಶಿ ನಾರಾಯಣ.ಎಮ್.ಎಸ್, ಕೋಶಾಧಿಕಾರಿ ರವಿ ಜಾಲ್ಸೂರು ಹಾಗೂ...
ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದ ಹಿಟ್ & ರನ್ ಪ್ರಕರಣ ನಡೆದಿದ್ದು, ಬೈಕ್ ಗೆ ಗುದ್ದಿ ಪಿಕಪ್ ಚಾಲಕ ಪರಾಗರಿಯಾದ ಘಟನೆ ನಡೆದಿದ್ದು, ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಿಕಪ್ ಸಮೇತ ಚಾಲಕ ಪರಾರಿಯಾಗಿದ್ದು, ಈ ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...
ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದು ಮೂರನೇ ವಾರಕ್ಕೆ ಯಾನ ಆರಂಭಿಸಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನಕ್ಕೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾ. 7 ರಂದು ಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದ್ದು, ಕೌಂಟರ್'ನಲ್ಲಿ ಟಿಕೆಟ್...
ಬಾಳಿಲ ಗ್ರಾಮದ ಪಾಜಪಳ್ಳದಲ್ಲಿ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಮಾಲೀಕತ್ವದ ಯಶಿತ ಫ್ಯಾನ್ಸಿ ಮಾ.05ರಂದು ಶುಭಾರಂಭಗೊಂಡಿತು. ಪೂರ್ವಾಹ್ನ ಗಣಹೋಮ ನೆರವೇರಿತು. ಫ್ಯಾನ್ಸಿಯನ್ನು ಬೆಳ್ಳಾರೆ ಅಮ್ಮ ಭಗವಾನ್ ಸತ್ಸಂಗ ಸೆಂಟರಿನ ರಮಾನಾಥ್ ಮಣಿಯಾಣಿ ಅಂಕತ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದೇವಕಿ ಕಾಂಚೋಡು, ಲಕ್ಷ್ಮೀಶ ಕಾಂಚೋಡು, ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು, ರಮೇಶ್ ಕಾಂಚೋಡು, ಗೋಪಾಲಕೃಷ್ಣ ಕರಿಕ್ಕಳ,...
Loading posts...
All posts loaded
No more posts
