- Thursday
- March 19th, 2026
ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಳ್ಯದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗಾಂಧಿನಗರ ಕಡೆಯಿಂದ ಬರುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆ ಬೇಲಿ ಮುರಿದು ಒಳ ಬಂದಿದ್ದು ಸ್ಥಳದಲ್ಲೇ ಇದ್ದ ಸ್ಕೂಟಿ ಒಂದರ ಮೇಲೆ ಮಗಚಿ ಬಿದ್ದಿದೆ. ಸ್ಕೂಟಿ ಸಂಪೂರ್ಣ ನಜ್ಜುಗುಜ್ಜುಯಾಗಿದ್ದು ಸ್ಥಳೀಯ ಬ್ಯಾಂಕಿನ ಕಾಂಪೌಂಡ್ ಗೆ ಹಾನಿಯಾಗಿದೆ. ಪಕ್ಕದಲ್ಲಿ ನಂದಿನಿ ಸ್ಟಾಲ್...
ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು, ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಕ್ಕಾಗಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ರಚನೆ ಮಾಡಲಾಗಿಯಿತು. ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ನಡೆದ ಸ್ವಾಗತ...
ಗುತ್ತಿಗಾರು ಕಮಿಲ ರಸ್ತೆಯ ಪುಚ್ಚಪ್ಪಾಡಿ ಬಸ್ ನಿಲ್ದಾಣದ ಸಮೀಪ ಅಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಜಗದೀಶ್ ಕೊರ್ತ್ಯಡ್ಕ ತಲೆ ಹಾಗೂ ಭುಜಕ್ಕೆ ಗಾಯಗಳಾಗಿದ್ದು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ಕರೆತರಲಾಗಿದೆ. ಅಟೋ ಚಾಲಕ ಶಶಿ ಚಣಿಲ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದೆ ಎಂದು...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...
ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....
ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರಾದ್ಯಂತ ಎಸ್.ಡಿ.ಪಿ.ಐ. ದಿಢೀರ್ ಪ್ರತಿಭಟನೆ ನಡೆಸಿತು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರತಿಭಟನೆಯನ್ನು ಮಾಡಲಾಯಿತು,ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಗಾಂಧಿ ಪಾರ್ಕ್ (ಮಹಾತ್ಮ ಗಾಂಧಿಯವರ ಪುತ್ತಳಿಯ ಮುಂಭಾಗ)ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಜಂಟಿ ಆಶ್ರಯದಲ್ಲಿ 4.03.2025 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ, ಡಾ .ಕೆ ಸೀತಾರಾಮ ಭಟ್...
ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆಯವರು ಅವಿರೋಧವಾಗಿ ಆಯ್ಕೆಯಾದರು.ಸದಸ್ಯರುಗಳಾಗಿ ದೇವಾಲಯದ ಪ್ರಧಾನ ಅರ್ಚಕ ಮಹಾಬಲೇಶ್ವರ ಭಟ್, ರಾಜೇಶ್ ಉತ್ರಂಬೆ, ಸೂರ್ಯಪ್ರಕಾಶ್ ಕೋಡಿಬೈಲು, ಮೋನಪ್ಪ ಚಾರ್ಮತ, ವೆಂಕಪ್ಪ ನಾಯ್ಕ ಅಂಜೇರಿ, ಷಣ್ಮುಖ ಅಂಬೆಕಲ್ಲು, ಚಂದ್ರಕಲಾ ಉತ್ರಂಬೆ, ರತ್ನಾವತಿ ಹುಲ್ಲುಕುಮೇರಿ ಆಯ್ಕೆಯಾಗಿದ್ದಾರೆ.
Loading posts...
All posts loaded
No more posts
