- Saturday
- April 25th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:26-03-2026 ಗುರುವಾರ01,🐏ಮೇಷರಾಶಿ🐏📃,ವ್ಯಾಪಾರದಲ್ಲಿ ಯಾವುದೇ ವಿವಾದಗಳು ನಡೆಯುತ್ತಿದ್ದರೆ, ಮಾತುಕತೆಯ ಮೂಲಕ ಅದನ್ನು ಬಗೆಹರಿಸಲು ಪ್ರಯತ್ನಿಸಿ, ಈ ದಿನ ಮಧ್ಯದಲ್ಲಿ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು, ಅದು ನಿಮ್ಮನ್ನು ದಣಿಸಬಹುದು ಮತ್ತು ಬರಿದಾಗಿಸುತ್ತದೆ. ಸಮಸ್ಯೆಗಳನ್ನು ಅದ್ಭುತ ರೀತಿಯಲ್ಲಿ ಪರಿಹರಿಸಲು ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಮಾಡುವ ಕೆಲಸವು ಮಂದಗತಿಯಲ್ಲಿ...
ಸುಳ್ಯ ದ ಮೊಗರ್ಪಣೆ ಬಳಿ ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕಳೆದ ರಾತ್ರಿ ನಡೆದಿದೆ. ಚಾಲಕನ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸುಳ್ಯದ ಶಿವ ಅಂಬ್ಯುಲೆನ್ಸ್ ನ ಚಾಲಕರು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ರಸ್ತೆ ಬದಿಯಲ್ಲಿದ್ದ ಕಾರಿಗೂ ಸ್ವಲ್ಪ ಹಾನಿಯಾಗಿದೆ. ಕಂಟೈನರ್ ನಲ್ಲಿದ್ದ...
ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾಹಿತಿ ವೈ.ಎಸ್ . ಹರಗಿ ಯವರ "ಇಮಾಮ್ ಸಾಹೇಬರ ಕುದುರೆ" ಕಾದಂಬರಿಗೆ 2025 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಇವರ 2024 ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯಲ್ಲಿ 25 ಸಾವಿರ ನಗದು ಬಹುಮಾನ, ಫಲಕ , ಪ್ರಶಸ್ತಿ ಪ್ರಮಾಣ...
ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಇಂದು(ಮಾ.25) ಸಂಜೆ ಓವರ್ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪಾದಾಚಾರಿ ಪೆರುವಾಜೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಮೂಗಿನ ಬಾಗಕ್ಕೆ ತರಚುವ ರೀತಿಯ ಗಂಭೀರಾವಸ್ಥೆಗೆ ತಲುಪುವ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಳ್ಳಾರೆಯ ಖಾಸಗಿ ಅಂಬುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. (ವರದಿ :...
ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ ಪೌಂಡೇಶನ್ ಟ್ರಸ್ಟ್ ನ ಮೂಲಕ 2026-27ನೇ ಸಾಲಿನ ಯೋಜನೆಯಂತೆ "ಉಚಿತ ಶಿಕ್ಷಣ - ಖಚಿತ ಉದ್ಯೋಗ" ಎಂಬ ವಿಶಿಷ್ಟ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಯೋಜನೆಯನ್ನು ಪರಿಚಯಿಸಿದೆ....
ದಿನಾಂಕ : 25 ಮಾರ್ಚ್ 2025ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:25/03/2026 ಬುಧವಾರ01,🐏ಮೇಷರಾಶಿ🐏📃,ನಿಮಗೆ ಇಂದು ಮಿಶ್ರ ದಿನವಾಗಲಿದೆ. ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಉದ್ಯೋಗವನ್ನು ಪಡೆಯಬಹುದು. ನಿಮ್ಮ ಶ್ರಮದ ಫಲವನ್ನು ನೀವು ಇಂದು ಪಡೆಯುತ್ತಿರ ಮತ್ತು ನೀವು ದೀರ್ಘಕಾಲದವರೆಗೆ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಇಂದು ನೀವು ಅದರಿಂದ ಮುಕ್ತರಾಗುತ್ತೀರಿ. ಈ ದಿನ ಯಾವುದೇ ಕೋರ್ಟು ಕಚೇರಿ...
ಸಾಂಸ್ಕೃತಿಕ ಲೋಕದಲ್ಲಿ ಯಶಸ್ವಿ ಪಯಣದ ಮೂಲಕ ಹತ್ತನೇ ವಸಂತಕ್ಕೆ ಹೆಜ್ಜೆ ಇಡುತ್ತಿರುವ ಕಲಾಮಾಯೆ ಸಂಸ್ಥೆ ಏನೆಕಲ್ ಇದರ “ಕಲಾಮಾಯೆ ದಶ ಸಂಭ್ರಮ -2026” ಕಾರ್ಯಕ್ರಮವು ಏಪ್ರಿಲ್ 12ರಿಂದ 19 ರವರೆಗೆ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ಇಲ್ಲಿ ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ, “ಮಕ್ಕಳ ಗೌಜಿ ಚಿಣ್ಣರ ಬಣ್ಣದ ಬೇಸಿಗೆ ಶಿಬಿರ” ನಡೆಯಲಿದ್ದು, ಮಕ್ಕಳ...
Loading posts...
All posts loaded
No more posts
