ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ...

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಉತ್ಸವಾಚರಣೆಯ ಕುರಿತು ಸಭೆ ; “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶ ಇಲ್ಲ, ಧಾರ್ಮಿಕತೆಗೆ ಒತ್ತು ನೀಡಿ” : ಠಾಣಾಧಿಕಾರಿ ಆಂಜನೇಯ ರೆಡ್ಡಿ

ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಆಚರಣೆಯ ಕುರಿತು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಸೆ.03ರಂದು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ರವರು “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶವಿಲ್ಲ, ಧಾರ್ಮಿಕತೆಗೆ ಒತ್ತು ನೀಡಿ ಆಚರಣೆ ಮಾಡಿ, ಪೋಲೀಸ್ ಇಲಾಖೆಯ ಸಹಕಾರ ಸದಾ ಇದೆ. ಹಬ್ಬಗಳನ್ನು ಭಕ್ತಿಯಿಂದ ಆಚರಿಸಿ, ಸಮಯಪಾಲನೆಗೆ ಹೆಚ್ಚಿನ ಆಧ್ಯತೆ ನೀಡಿ,...
Ad Widget

ಸೈಂಟ್ ಜೋಸೆಫ್ 14ರ ವಯೋಮಾನದ ಬಾಲಕಿಯರ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕಿಯರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ, ಮೌನ, 8ನೇ ತರಗತಿ, ಆದ್ವಿ, ಭುವಿ, ಏಳನೇ,ಸಂಖ್ಯಾ, ಸಾನ್ವಿ 6ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....

ಸೈಂಟ್ ಜೋಸೆಫ್ 14ರ ವಯೋಮಾನದ ಬಾಲಕರ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಸೆಪ್ಟಂಬರ್ 01 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಂಣ್ಮುರುನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತನ್ವಿತ್, ಮಹಮ್ಮದ್ ರೌಶನ್, ರಿಯಾನ್, ಮಹಮ್ಮದ್ ಫರ್ಹಾನ್, ಆರಾಧ್ಯ 8ನೇ ತರಗತಿ, ಪ್ರಜುಲ್, ಅಯಾಝ್...

ಸುಳ್ಯ ಎಲ್.ಡಿ. ಬ್ಯಾಂಕ್ ನ ವಾರ್ಷಿಕ ಮಹಾಸಭೆ ; ಸದಸ್ಯರಿಗೆ ಲಾಭಾಂಶ ವಿತರಣೆ

ಸುಳ್ಯ ಪ್ರಾಥಮಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆ ಬ್ಯಾಂಕಿನ ಅಧ್ಯಕ್ಷ ಜಯರಾಮ ರೈ ಅವರ ಅಧ್ಯಕ್ಷತೆಯಲ್ಲಿ ಆ. 29ರಂದು ಸಿ.ಎ. ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ವರದಿಯನ್ನು ವ್ಯವಸ್ಥಾಪಕಿ ಉಷಾ ಸುವರ್ಣ ಅವರು ಮಂಡಿಸಿದರು. ಈ ಸಂದರ್ಭದಲ್ಲಿ ಸದಸ್ಯರಿಗೆ ಶೇ.3ರಷ್ಟು ಲಾಭಾಂಶ ಹಂಚಿಕೆಯನ್ನು ಘೋಷಿಸಲಾಯಿತು.  ಸಂಘದ ಉಪಾಧ್ಯಕ್ಷ ಅವಿನಾಶ್ ಡಿ.ಕೆ. ಸ್ವಾಗತಿಸಿ,...

ಸಾರಿಗೆ ಸಚಿವರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ – ಹೊಸ ಬಸ್ ಒದಗಿಸುವಂತೆ ಮನವಿ

ಸುಳ್ಯ ಬಸ್ ಘಟಕದಲ್ಲಿ ಬಸ್‌ಗಳು ಹಾಗೂ ಸಿಬ್ಬಂದಿಗಳ ಕೊರತೆ ಇರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಸುಳ್ಯ ಬಸ್ ಘಟಕಕ್ಕೆ 10 ಹೊಸ ಬಸ್‌ಗಳನ್ನು ಮತ್ತು ಚಾಲಕ ಮತ್ತು ನಿರ್ವಾಹಕರನ್ನು ನೇಮಿಸಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ.   ಇನ್ನು...

ಸೆ.05ರಂದು ದ.ಕ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ವತಿಯಿಂದ ಪರವಾನಗಿ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಕೆ

ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ವತಿಯಿಂದ ಬಂದೂಕು ಪರವಾನಗಿ ಸಮಸ್ಯೆಗಳ ಕುರಿತು ಸೆ.05ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿರುವ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಮರ ಸುದ್ದಿಯೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ಸಂಚಾಲಕರಾದ ಜಯಪ್ರಸಾದ್ ಜೋಶಿ ಬೆಳ್ಳಾರೆ ರವರು “ನಮ್ಮ ಜಿಲ್ಲೆಯಲ್ಲಿ...

ಕೆ ಎಸ್ ಎಸ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಚಣಿದಾರರ ಸಂಘ ಮಂಗಳೂರು ಜಂಟಿಯಾಗಿ ದಿನಾಂಕ 01/09/2026ರಂದು ವನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ...

ಸೆ.05ರಂದು ಸುಳ್ಯದಲ್ಲಿ ಪ್ರಜಾಸೇವೆ ಅಭಿಯಾನ ಸಭೆ

ಸುಳ್ಯ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸರ್ಕಾರದ ಸುತ್ತೋಲೆಗಳಂತೆ ಪ್ರತೀ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರಗಳಂದು ಪ್ರಜಾಸೇವೆ ಅಭಿಯಾನ ಸಭೆಗಳನ್ನು ನಡೆಸಲು ಮಾರ್ಗಸೂಚಿ ನೀಡಲಾಗಿದೆ. ಇದರಂತೆ ರಾಜ್ಯಾದ್ಯಂತ ಪ್ರಜಾಸೇವೆ...

ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಸುಳ್ಯ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಕ್ಷೇತ್ರ ಮಟ್ಟದ ಕರಾಟೆ ಕ್ರೀಡಾ ಕೂಟವನ್ನು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆ.27ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಮಾವಿನಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು...
Loading posts...

All posts loaded

No more posts

error: Content is protected !!