- Tuesday
- September 8th, 2026
ಸುಳ್ಯ : ನಗರದ ಪಿಎಂಶ್ರೀ ಕೆಪಿಎಸ್ ಶಾಲೆ ಸುಳ್ಯ ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್ಡಿಎಂಸಿ) ಅಧ್ಯಕ್ಷ ರವಿರಾಜ್ ಅಡ್ಕಾರ್ ಅವರು ಶಾಲಾ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರಿನಿಂದ ಆಗಮಿಸಿದ್ದ...
ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಲಯ ಅರಣ್ಯಾಧಿಕಾರಿಗಳಾದ ಚೇತನ್.ಹೆಚ್.ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಲಯದ ಎಲ್ಲಾ ಕ್ಷೇತ್ರ ಸಿಬ್ಬಂದಿಗಳು ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)
ಹರಿಹರ ಪಳ್ಳತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ವೆಂಕಟೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಬಗ್ಗೆ ತಿಳಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 10ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ...
ಚೊಕ್ಕಾಡಿ ವಿದ್ಯಾ ಸಂಸ್ಥೆಗಳು ಕುಕ್ಕುಜಡ್ಕ 80ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ನಿರಂಜನ ಕೋಡ್ತುಗುಳಿ ಅವರು ಧ್ವಜಾರೋಹಣಗೈದು ಗಾಂಧೀಜಿ ಮತ್ತು ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, "ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಣೆ ಮಾಡಿಕೊಳ್ಳೋದು ಇಂದು ಅಗತ್ಯವಾಗಿದೆ, ಹಾಗೆ ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ದೇಶವನ್ನು ಮುನ್ನಡೆಸಿಕೊಂಡು...
ಜಾಲ್ಸೂರಿನ ಮಹಾಬಲಡ್ಕ ಕಾಪ್ಲೆಕ್ಸ್ ನಲ್ಲಿ 80ನೇ ಸ್ವಾತಂತ್ರ್ಯವನ್ನು ಧ್ವಜಾರೋಹಣಯನ್ನು ಹಿರಿಯ ವರ್ತಕರಾದ ಎಂ.ಎಸ್ ಭಟ್ ಬೆನಕ ರವರು ನೆರವೆಸಿದರು. ಸುತ್ತಮುತ್ತಲಿನ ಹಲವಾರು ಗಣ್ಯರು ಹಾಗೂ ನಾಗರಿಕರು, ವರ್ತಕರು ಹಾಗೂ ಊರಮಹನಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಂ.ಎಸ್ ಶ್ಯಾಮ್ ಕುಮಾರ್ ಸ್ವಾಗತಿಸಿ ಕೆ.ನಾರಾಯಣ ಟೆೃಲರ್ ಧನ್ಯವಾದ ಸಮರ್ಪಿಸಿದರು.
ಸುಳ್ಯ ಮಿಲಿಟರಿ ಗ್ರೌಂಡ್ ನಲ್ಲಿ ಆ.15ರಂದು 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕ ಭವಾನಿ ಶಂಕರ ಕೊಲ್ಚಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇರಿದ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.. ಮಿಲಿಟರಿ ಗ್ರೌಂಡ್ ನ ಹಿರಿಯ ನಾಗರಿಕರು, ಎಂ.ಜಿ ಬಾಯ್ಸ್ ತಂಡದ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ನ ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಸುಶೀಲಾ. ಎನ್ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ,1837 ಅಮರ ಸುಳ್ಯ ಸಮಿತಿ ಅಧ್ಯಕ್ಷ ಚಂದ್ರಾ ಕೋಲ್ಚಾರು, ಬೆಳ್ಳಾರೆ ಗ್ರಾಮ ಪಂಚಾಯತ್...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಯೋಧರಾದ ಪದ್ಮನಾಭ ಗೋಳ್ಯಾಡಿ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಬಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀಶ ಶಿರೂರು, ಕುಶಾಲಪ್ಪ ಬಂಬಿಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಶ್ರೀ ಚಾಂತಾಳ,...
ಪಂಜ ವಲಯಾರಣ್ಯ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಲಯಾರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ವಲಯಾರಣ್ಯಾಧಿಕಾರಿಗಳಾದ ಮಹಮ್ಮದ್ ಮೆಹಬೂಬೇ ಇಲ, ಪ್ರಕಾಶ್ ಅಗಸಮುನಿ, ಸುಬ್ರಹ್ಮಣ್ಯ, ಮಂಜುನಾಥ್, ಹರೀಶ್ ಸವಣೂರು, ಅರಣ್ಯ ಕಛೇರಿ ಪ್ರಥಮ ದರ್ಜೆ ಮೇಲ್ವಿಚಾರಕರಾದ ದೀಪಕ್, ಗಸ್ತು ಅರಣ್ಯ ಪಾಲಕರಾದ ಧನಂಜಯ.ಕೆ, ಧರ್ಣಪ್ಪ.ಕೆ.ಎ, ಬರ್ಮಪ್ಪ, ಮನೋಹರ,...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ವೇದಾವತಿ ಮುಳ್ಳುಬಾಗಿಲು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್, ನಿರ್ದೇಶಕರುಗಳಾದ ರೇಗನ್ ಶೆಟ್ಯಡ್ಕ, ಶೇಷಪ್ಪ ಕಿರಿಭಾಗ, ಹಿಮ್ಮತ್.ಕೆ.ಸಿ, ಗೋಪಾಲಕೃಷ್ಣ, ಡ್ಯಾನಿ ಯಳದಾಳು,...
Loading posts...
All posts loaded
No more posts
