- Saturday
- April 25th, 2026
“ಸ್ವ-ಉದ್ಯೋಗವು ಮಹಿಳೆಯರ ಬದುಕನ್ನು ಸದೃಢಗೊಳಿಸುತ್ತದೆ ಮತ್ತು ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡುತ್ತದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದುಕು ಸಾಗಿಸಬೇಕು” ಎಂದು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಭಾರತಿ ಕೆ.ಸಿ ಹೇಳಿದರು. ಅವರು 21 ಮಾರ್ಚ್ 2026 ರಂದು ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ಬೆಳ್ಳಾರೆಯ ಜ್ಞಾನನದೀಪ ಶಿಕ್ಷಣ...
ಶಿಸ್ತು, ಸಹಕಾರ ಮತ್ತು ಸೇವಾ ಮನೋಭಾವವನ್ನು ಎಳವೆಯಲ್ಲೇ ಮಕ್ಕಳಲ್ಲಿ ಬೆಳೆಸಲು ಪೂರಕವಾದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಒಂದು ದಿನದ ಶ್ರಮದಾನವನ್ನು ಇತಿಹಾಸ ಪ್ರಸಿದ್ಧವಾದ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ನಡೆಸಿದರು. ಎಣ್ಮೂರು ಸರಕಾರಿ ಶಾಲೆಯ ಸುಮಾರು 21 ಸ್ಕೌಟ್ಸ್ ಮತ್ತು 26 ಗೈಡ್ಸ್ ಗಳು ಶ್ರಮದಾನದಲ್ಲಿ ಭಾಗವಹಿಸಿದರು. ಸ್ಕೌಟ್ಸ್ ಶಿಕ್ಷಕರಾದ...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 22-03-2026 ಭಾನುವಾರ01,🐏ಮೇಷರಾಶಿ🐏📃,ಮಾನಸಿಕ ನೆಮ್ಮದಿಗಾಗಿ ದೈವಿಕ ಕಾರ್ಯಕ್ರಮಗಳು ನಿರ್ವಹಿಸುತ್ತೀರಿ. ಸಮರ್ಥನೀಯವಲ್ಲದ ಆಲೋಚನೆಗಳಿಂದ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ. ಸಹಾಯ ಮಾಡಿದ ಆಪ್ತ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ವ್ಯವಹಾರಗಳು ಸುಗಮವಾಗಿ ಸಾಗದೆ ಅತೃಪ್ತಿ ಉಂಟಾಗುತ್ತದೆ,ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತವೆ,ಪರಿಹಾರ:-ಶ್ರೀಕಾಳಿಕಾದೇವಿಯನ್ನು ಸ್ಮರಣೆ ಮಾಡಿ,02,🐂ವೃಷಭರಾಶಿ🐂📃,ಕೌಟುಂಬಿಕ ವಾತಾವರಣ ಊಟಸಾಗದಿಂದ ಕೂಡಿರುತ್ತದೆ....
ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ವಲಯ, ಸ್ಕೌಟ್ ಗೈಡ್ ಯುವದ್ವನಿ , ಯುವಕ ಮಂಡಲ(ರಿ) ಕನಕಮಜಲು, ಗ್ರಾಮ ಪಂಚಾಯತ್ ಕನಕಮಜಲು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅರಣ್ಯ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ ಪೆರ್ನಾಜೆಯಿಂದ ಪಂಜಿಗುಂಡಿಯವರೆಗೆ ಮಾ 21 ರಂದು ನಡೆಯಿತು ಪೆರ್ನಾಜೆಯಿಂದ ಆನೆಗುಂಡಿ ಮೂಲಕ ಪಂಜಿಗುಂಡಿಯವರೆಗೆ ರಸ್ತೆಯ ಎರಡು ಬದಿಗಳಲ್ಲಿದ್ದ ಕಸಗಳನ್ನು ಹೆಕ್ಕಿ ಸ್ವಚ್ಛತಾ...
ಗುತ್ತಿಗಾರು ಆಸರೆ ಇಲೆಕ್ಟ್ರಾನಿಕ್ಸ್ ಗುತ್ತಿಗಾರು ಇದರ ನೂತನ ಉಳಿತಾಯ ಯೋಜನೆಯ ಎರಡನೇ ಫ್ರೀ ಡ್ರಾ ಮಾ.16 ರಂದು ನಡೆಯಿತು. ಯುವ ಉದ್ಯಮಿ ವೀರೇಶ್ ನೆಡ್ಚಿಲ್ ವಿಜೇತರ ಆಯ್ಕೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಜಯಂತ್ ತಳೂರು, ಲೋಹಿತ್ ಮಾವಿನಗೊಡ್ಲು ಮತ್ತಿತರರು ಉಪಸ್ಥಿತರಿದ್ದರು. ಲಿಖಿತ ಅಚಳ್ಳಿ ( ನಂ. 1013) ಉಚಿತ ಡ್ರಾದ ವಿಜೇತರಾಗಿ ಆಯ್ಕೆಯಾದರು. ಉಳಿತಾಯ...
ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಏ.15 ರಿಂದ ಮೇ. 15ರವರೆಗೆ ನಡೆಯಲಿದೆ. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ...
ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿ ತಿಲಕರಾಜ್ (29) ಎಂದು ಗುರುತಿಸಲಾಗಿದೆ.ತಿಲಕರಾಜ್ ಅವರು ಮಾ.20 ರಂದು ಸಂಜೆ ಕಲ್ಲಡ್ಕದಿಂದ ಮಡಿಕೇರಿಗೆ ತೆರಳುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಮಾರ್ಗಮಧ್ಯೆ ಗೂನಡ್ಕದಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದು ತಂಗಿದ್ದರು. ಮಾ.21...
ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ INSPIRE Awards – MANAK ಯೋಜನೆಗೆ ಆಯ್ಕೆಯಾಗಿರುತ್ತಾರೆ.ಈ ಯೋಜನೆಯಡಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಗಳಾದ ಚಿಂತನ್ ಕೆ.ಎಸ್, ತೃಪ್ತಿ ಕೆ.ವಿ, ಯೋಗರಾಜ ಫಕ್ಕಿರೇಶ ಮಾದರ ಹಾಗೂ...
ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫಾ ರಂಜಾನ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಸುಳ್ಯ ನಗರ ಪಂಚಾಯತ್ ನ ಪೌರ ಕಾರ್ಮಿಕರು ನಗರ ಸ್ವಚ್ಛಗೊಳಿಸಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಸಿಹಿ ಹಂಚಿ, ಧನ ಸಹಾಯವನ್ನು ನೀಡಿ ಅವರೊಂದಿಗೆ ಸ್ವಲ್ಪ ಕಾಲ ಬೆರೆತು ಅವರೊಂದಿಗೆ ಅವರ ಕಷ್ಟ-ಸುಖಗಳ ಬಗ್ಗೆ ಅರಿತುಕೊಂಡರು.ಈ ಸಂದರ್ಭದಲ್ಲಿ ಶ್ರೀ ಶಾರದಾoಭ ಸೇವಾ...
ದೇಲಂಪಾಡಿ ಗ್ರಾಮದ ಬಂದ್ಯಡ್ಕ ದಿ.ಹೊನ್ನಪ್ಪ ಗೌಡರ ಪುತ್ರ ಲಿಂಗಪ್ಪ ಗೌಡ ರವರು ಮಾ.19ರಂದು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 58 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ಸೇಸಮ್ಮ, ಪತ್ನಿ ಭಾರತಿ, ಪುತ್ರಿಯರಾದ ಕು.ಭೂಮಿಕಾ, ಕು.ಪೂರ್ವಿಕಾ, ಪುತ್ರ ಹಾರ್ಧಿಕ್ ಹಾಗೂ ನಾಲ್ವರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
Loading posts...
All posts loaded
No more posts
