- Tuesday
- September 8th, 2026
ಸುಳ್ಯ : ನಗರದ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ...
ಸುಳ್ಯ, ಆಗಸ್ಟ್ 14: ಸುಳ್ಯ ತಾಲೂಕಿನ ಪ್ರತಿಭಾವಂತ ಬಾಲಕ ಇಶಾನ್ ಬಿ.ಎ. ಅವರು ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ಕೇವಲ ಬಲಗೈಯನ್ನು ಬಳಸಿ ಎಲೆಕ್ಟ್ರಾನಿಕ್ ಕೀಬೋರ್ಡ್ ನುಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. 13 ವರ್ಷ 5 ತಿಂಗಳ ವಯಸ್ಸಿನ ಇಶಾನ್ ಅವರು 4 ನಿಮಿಷ 17 ಸೆಕೆಂಡುಗಳಲ್ಲಿ ಈ ಸಾಹಸವನ್ನು...
ಭಾರತದ 80ನೇ ವರ್ಷದ ಸ್ವತಂತ್ರತ್ಯೋತ್ಸವ ದ ಸಂದರ್ಭದಲ್ಲಿ ಸುಳ್ಯ ಯುವ ಮೋರ್ಚಾ ವತಿಯಿಂದ ನಗರ ಪಂಚಾಯತ್ ಅವರಣದಲ್ಲಿನ ಯುದ್ಧ ಸ್ಮಾರಕದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮುಲೆ, ಆಶೀಶ್ ಬಸವನಪಾದೆ, ಪ್ರಣೀತ್ ಕಣಕ್ಕೂರು, ಸುನಿಲ್ ಕೇರ್ಪಳ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಭಾಗವಹಿಸಿದ್ದರು.
ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 13ರಂದು ವಿಜ್ಞಾನ ಸಂಘ ಮತ್ತು ಭಾರತ ಸ್ಕೌಟ್ ಗೈಡ್ಸ್ ಕರ್ನಾಟಕ ಇದರ ಗೈಡ್ಸ್ ವತಿಯಿಂದ ಹದಿಹರೆಯ ಆರೋಗ್ಯದ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ಮಾಹಿತಿ ನೀಡಲು ಸಮುದಾಯ ಜಾಲ್ಸೂರು ವಲಯ ಆರೋಗ್ಯಧಿಕಾರಿಯಾದ ರಚನ ರವರು ಯಾವ ವಯಸ್ಸಿನ ಮಕ್ಕಳನ್ನು ಹದಿ ಹರೆಯದವರು ಮತ್ತು ಅವರ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು....
ಜನ ಆಶಾ ಸೌತ್ ನಿಧಿ ಲಿಮಿಟೆಡ್ ನ ಕಾರ್ಯಕರ್ತರಿಗೆ ಮಾಹಿತಿ ಕಾರ್ಯಾಗಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಆ.13ರಂದು ಸುಳ್ಯ ಜನಾಆಶಾ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜನಆಶಾ ಸಂಸ್ಥೆಯ ಡಿ.ಎಂ ನಂದೀಶ್ ಮೈಸೂರು, ಸೀನಿಯರ್ ಪಿ.ಆರ್.ಒ ರಾಜೇಶ್ ಚೊಕ್ಕಾಡಿ, ಪಿ.ಆರ್.ಒ ಪ್ರತಿಷ್ ಮಡಿಕೇರಿ ಹಾಗೂ ಸುಳ್ಯ ಶಾಖಾ ಪ್ರಬಂಧಕರಾದ ಸುಧಾಕರ್ ಅವರು ಉಪಸ್ಥಿತರಿದ್ದರು. ಶಾಖಾ...
ಕೊಲ್ಲಮೊಗ್ರು ಗ್ರಾಮದ ಶಿವಾಲ-ಪಡ್ಪು ಎಂಬಲ್ಲಿ ನಿರ್ಮಾಣವಾದ ಜಲಜೀವನ್ ಮಿಷನ್ ಯೋಜನೆಯು ಆ ಭಾಗದ ಜನರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂಬ ಬಗ್ಗೆ ಇತ್ತಿಚೆಗೆ ನಡೆದ ಗ್ರಾಮಸಭೆಯಲ್ಲಿ ಚರ್ಚೆ ನಡೆದಿದ್ದು, ಇದರ ಮುಂದುವರಿದ ಭಾಗವಾಗಿ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ 28 ಮನೆಗಳಿಗೆ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯತ್ ಗೆ 7 ದಿನಗಳ...
ಐವರ್ನಾಡು ಗ್ರಾಮದ ಬಜಂತಡ್ಕ ಮಡ್ತಿಲ ದುಗ್ಗಪ್ಪ ಗೌಡರವರು ಆ.14 ರಂದು ನಿಧನರಾದರು. ಅವರಿಗೆ 76 ವರ್ಷ ಪ್ರಾಯವಾಗಿತ್ತು. ಮೃತರು ಪತ್ನಿ ಶ್ರೀಮತಿ ಲಕ್ಷ್ಮೀ, ಪುತ್ರ ನಿವೃತ್ತ ಯೋಧರಾದ ಗಣೇಶ ಬಜಂತಡ್ಕ,ಪ್ರವೀಣ ಬಜಂತಡ್ಕ,ಪುತ್ರಿ ಶ್ರೀಮತಿ ಅನಿತ ಸೊಸೆ, ಅಳಿಯ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಆಲೆಟ್ಟಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿಯ ದ್ವಿತೀಯ ವರ್ಷದ ಬಿಕಾಂ ಪದವಿ ವ್ಯಾಸಂಗದಲ್ಲಿರುವ ಅನುಷಾ. ಬಿ ರವರು ಆ.6 ರಂದು ಕೇರಳದ ಕೊಲ್ಲo ನಲ್ಲಿ ನಡೆದ 19 ನೇ ಕೇರಳ ಸ್ಟೇಟ್ ಇಂಟರ್ ಡಿಸ್ಟಿಕ್ ಕ್ಲಬ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಹಾಮ್ಮರ್ ಥ್ರೋ ವಿಭಾಗದಲ್ಲಿ...
ಸುಳ್ಯ ತಾಲೂಕಿನದ್ಯಂತ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು ಗ್ರಾಹಕರು ಪರದಾಡುವಂತಾಗಿದೆ. ಗ್ಯಾಸ್ ಪ್ಲಾಂಟ್ ನಿಂದ ಗ್ಯಾಸ್ ಸರಬರಾಜಿನ ವಿಷಯದಲ್ಲಿ ಗೊಂದಲ ಉಂಟಾಗಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು ಕಳೆದ ನಾಲ್ಕು ದಿನಗಳಿಂದ ಗ್ಯಾಸ್ ಲಾರಿಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯವಾಗಿದೆ. ಏಜೆನ್ಸಿಯವರ ಗೋಡೌನ್ ಗಳಲ್ಲಿ ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ದು ಗ್ರಾಹಕರು ಪರದಾಡುವಂತಾಗಿದೆ.
ದಿನಾಂಕ:14-08-2026 ಶುಕ್ರವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷರಾಶಿ🐏*📃,ಇಂದು ನಿಮ್ಮ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ. ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ.ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ,ಗಮನಿಸಿ:-ಸ್ವಯಂಭರವಸೆಯನ್ನು ಅಭ್ಯಾಸಮಾಡಿಕೊಳ್ಳಿ,ಪರಿಹಾರ:-ಗಣಪತಿಗೆದೇವರಿಗೆ ಗರಿಕೆ ನೀಡಿ,*02,🐂ವೃಷಭರಾಶಿ🐂*📃,ನಿಮ್ಮಲ್ಲಿ ಇಂದು ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ...
Loading posts...
All posts loaded
No more posts
