ಪಂಜ : ಕೆ.ಪಿ.ಎಸ್ ಪ್ರಾಥಮಿಕ ಶಾಲೆಗೆ ಕೊಡುಗೆ ಹಸ್ತಾಂತರ

ಸುಬ್ರಹ್ಮಣ್ಯ ಆಗಸ್ಟ್ 13 : ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಗುಲಾಬಿ.ಎ ಅವರು ಎಕ್ಸಿಕ್ಯೂಟಿವ್ ಟೇಬಲ್ ಅನ್ನು ಕೊಡುಗೆಯಾಗಿ ಬುಧವಾರ ನೀಡಿದರು.  ಕೆ.ಪಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಪೂವಪ್ಪ ಗೌಡ ಕೋಲ್ಪೆ...

ಎಂ.ಯು.ಎಸ್. ಸುಳ್ಯ ಝೋನ್ ಸಅದೀಸ್ ವತಿಯಿಂದ ಸಅದಿ ಸಂಗಮ ಹಾಗು ಮಹಾತ್ಮಾರ ಅನುಸ್ಮರಣೆ

ದಕ್ಷಿಣ ಭಾರತದ ಅತ್ಯುನ್ನತು ಸಮನ್ವಯ ಶಿಕ್ಷಣ ಸಂಸ್ಥೆ ಜಾಮಿಯ ಸಅದಿಯ್ಯ ಇದರ ಶರೀಅತ್ ಕಾಲೇಜು ಹಳೆ ವಿದ್ಯಾರ್ಥಿ ಸಂಘಟನೆ ಎಂ.ಯು.ಎಸ್. ಸುಳ್ಯ ಝೋನ್ ಸಮಿತಿ ವತಿಯಿಂದ ಸಂಪೂರ್ಣ ಸಅದಿ ಸಂಗಮ ಹಾಗು ಮಹಾತ್ಮಾರ ಅನುಸ್ಮರಣಾ ಕಾರ್ಯಕ್ರಮವು ಆಗಸ್ಟ್ 13 ಗುರುವಾರದಂದು, ಸಂಘದ ಅಧ್ಯಕ್ಷರಾದ ಸಯ್ಯಿದ್ ತ್ವಾಹಿರ್ ಸಅದಿ ಯುವರ ಅಧ್ಯಕ್ಷತೆಯಲ್ಲಿ ಸುಳ್ಯ ಅನ್ಸಾರ್ ಭವನದಲ್ಲಿ ನಡೆಯಿತು....
Ad Widget

ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಬಗ್ಗೆ ಬೆಳ್ಳಾರೆಯಲ್ಲಿ ಪೂರ್ವಭಾವಿ ಸಭೆ

ಐತಿಹಾಸಿಕ ಸ್ಥಳವಾದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯು ಆ.10 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಪಿ.ಡಿ.ಓ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷರು ಸದಾನಂದ ಮಾವಜಿ, ಅಮರ ಸುಳ್ಯ ಸಮರ 1837 ಸಮಿತಿ ಅಧ್ಯಕ್ಷ ಚಂದ್ರ ಕೋಲ್ಚಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಆನೆ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.12ರಂದು ಕರ್ನಾಟಕ ಅರಣ್ಯ ಇಲಾಖೆ ಸುಬ್ರಹ್ಮಣ್ಯ ಉಪವಿಭಾಗ, ಮಂಗಳೂರು ವಿಭಾಗ ವತಿಯಿಂದ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷರಾದ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ, ಆನೆಗಳಿಂದ ತಾಲೂಕಿನಲ್ಲಿ ಉಂಟಾಗುವ ಸಮಸ್ಯೆಗಳನ್ನು ಹಾಗೂ ಇದಕ್ಕೆ ತಕ್ಕ ಪರಿಹಾರವಾಗಬೇಕು ಎಂದು ತಿಳಿಸುತ್ತಾ ಅಧ್ಯಕ್ಷೀಯ...

ಸುಳ್ಯ ಎನ್ನೆಂಪಿಯುಸಿಯಲ್ಲಿ “ಆಟಿದ ಸವಿ -2026” ಕಾರ್ಯಕ್ರಮ

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿದ ಸವಿ - 2026ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ.ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಆರ್ಕಿರ್ಟೆಕ್ಟ್ ಅಕ್ಷಯ್ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ....

ಇಂದಿನ(ಆಗಸ್ಟ್ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಹಾಗೂ ಕಾಳುಮೆಣಸು ದರ ಇಳಿಕೆ ; ಅಡಿಕೆ, ಕೊಬ್ಬರಿ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 13 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆಗಸ್ಟ್ 13 ರಿಂದ 15 ರವರೆಗೆ ಎಲ್ಲಾ ನಾಗರಿಕರು ರಾಷ್ಟ್ರದ್ವಜ ಹಾರಿಸಲು ಪ್ರಧಾನಿ  ಕರೆ

ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ 80ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ತನಕ ಎಲ್ಲಾ ನಾಗರಿಕರು ನಮ್ಮ ನಮ್ಮ ಮನೆಗಳಲ್ಲಿ, ವಾಣಿಜ್ಯ ಕಟ್ಟಡಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಸಂಭ್ರಮವನ್ನು ಹಂಚಿಕೊಳ್ಳಬೇಕಾಗಿ ಮಾಜಿ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:13-08-2026 ಗುರುವಾರ*01,🐏ಮೇಷರಾಶಿ🐏*📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ,*02,🐂ವೃಷಭರಾಶಿ🐂*📖,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು...

400 ಮೀಟರ್ ಓಟದಲ್ಲಿ ದಾಖಲೆ ಬರೆದ ಭಾನವಿ

21 ವರುಷದ ಹಿಂದಿನ ದಾಖಲೆಯನ್ನು ಹಿಮ್ಮೆಟ್ಟಿ ಹೊಸ ದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿನಿ ಭಾನವಿ ಪಿ.ಎಸ್ ಸಾಧನೆಗೈದಿದ್ದಾರೆ. ಆ.11 ಹಾಗೂ 12ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 18ರ ವಯೋಮಿತಿಯ 400ಮೀಟರ್ ಓಟದ ಬಾಲಕ ಬಾಲಕೀಯರ ವಿಭಾಗದಲ್ಲಿ ಸಾಧನೆಗೈದಿರುವ ಇವರು ಪ್ರಥಮ ಸ್ಥಾನ ಪಡೆದು ನೂತನ ಧಾಖಲೆಯೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 2005ರ 56.20 ಸೆಕೆಂಡ್‌ಗಳ ಸಾಧನೆಯನ್ನು...

ಸುಳ್ಯ : ಮಂಡೆಕೋಲು ಗ್ರಂಥಾಲಯದಲ್ಲಿ ಕ್ಯೂಆರ್ ಕೋಡ್ ಮೂಲಕ ಸಾವಿರಾರು ಪುಸ್ತಕ, ಪತ್ರಿಕೆಗಳ ಓದಲು ಅವಕಾಶ

ಸುಳ್ಯ : ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯು ಗ್ರಂಥಾಲಯ ಕ್ಷೇತ್ರದಲ್ಲಿ ಮಹತ್ವಾಕಾಂಕ್ಷಿ ಹಾಗೂ ಕ್ರಾಂತಿಕಾರಿ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ಆಯ್ದ ಪುಸ್ತಕಗಳು ಹಾಗೂ ವಿವಿಧ ನಿಯತಕಾಲಿಕಗಳನ್ನು, ಹಳೆಯ ಪತ್ರಿಕೆಗಳ ಸಹಿತ, ಕ್ಯೂಆರ್ ಕೋಡ್ ಮೂಲಕ ಓದುವ ಮತ್ತು ಡೌನ್‌ಲೋಡ್ ಮಾಡಿಕೊಳ್ಳುವ ವಿಶಿಷ್ಟ ಯೋಜನೆ ಇದಾಗಿದೆ. ಈ ಯೋಜನೆಯು ಪ್ರಾಯೋಗಿಕವಾಗಿ ರಾಜ್ಯದ ಹತ್ತು ಗ್ರಂಥಾಲಯಗಳಲ್ಲಿ ಅನುಷ್ಠಾನಗೊಳ್ಳಲಿದ್ದು,...
Loading posts...

All posts loaded

No more posts

error: Content is protected !!