- Tuesday
- September 8th, 2026
ಸುಳ್ಯ : ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ. 8ರಂದು ಸಂಘದ ಪ್ರಧಾನ ಕಚೇರಿಯ ಶ್ರೀ ಎ.ಎಸ್. ವಿಜಯಕುಮಾರ್ ಸಭಾಭವನದಲ್ಲಿ ನಡೆಯಿತು. ಆಡಳಿತ ಮಂಡಳಿ ನಿರ್ದೇಶಕ ಹೇಮಂತ್ ಅವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎ.ವಿ ವಿಕ್ರಂ ಅಧ್ಯಕ್ಷತೆ ವಹಿಸಿದ್ದರು....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಂದಡ್ಕ ನೀರಬಿದಿರೆ ಭಾಗದಲ್ಲಿ ಕಳೆದೆರಡು ವಾರಗಳಿಂದ ಆನೆಗಳ ಹಿಂಡು ಬೀಡುಬಿಟ್ಟಿದ್ದು ನಿರಂತರ ಕೃಷಿ ಹಾನಿ ಮಾಡುತ್ತಿದ್ದು ಇದೀಗ ಕೊಯಿಕುಳಿ ಭಾಗದಲ್ಲಿ ಆನೆ ಸಂಚಾರ ಕಾಣಿಕೊಂಡಿದೆ. ಡಾ. ಗಣೇಶ್ ಶರ್ಮ ನೀರಬಿದಿರೆ ಇವರ ತೋಟಕ್ಕೆ ಕಾಡಾನೆ ಪುನಃ ದಾಳಿ ಮಾಡಿದೆ. ಅಲ್ಲಿಂದ ಕೊಯಿಕುಳಿ ಶಾಲೆಯ ಬಳಿಯ ತೋಟ, ಕೆದ್ಕಾನ ಭಾಗದ ತೋಟಕ್ಕೆ ಆನೆಗಳು ಹೋಗಿವೆ ಎನ್ನಲಾಗುತ್ತಿದ್ದು ಶಾಲೆಗೆ...
ಕಂದಡ್ಕ ನೀರಬಿದಿರೆ ಭಾಗದಲ್ಲಿ ಕಳೆದೆರಡು ವಾರಗಳಿಂದ ಆನೆಗಳ ಹಿಂಡು ಬೀಡುಬಿಟ್ಟಿದ್ದು ನಿರಂತರ ಕೃಷಿ ಹಾನಿ ಮಾಡುತ್ತಿದ್ದು ಇದೀಗ ಕೊಯಿಕುಳಿ ಭಾಗದಲ್ಲಿ ಆನೆ ಸಂಚಾರ ಕಾಣಿಕೊಂಡಿದೆ. ಡಾ. ಗಣೇಶ್ ಶರ್ಮ ನೀರಬಿದಿರೆ ಇವರ ತೋಟಕ್ಕೆ ಕಾಡಾನೆ ಪುನಃ ದಾಳಿ ಮಾಡಿದೆ.. ಅಲ್ಲಿಂದ ಕೊಯಿಕುಳಿ ಶಾಲೆಯ ಬಳಿಯ ತೋಟ, ಕೆದ್ಕಾನ ಭಾಗದ ತೋಟಕ್ಕೆ ಆನೆಗಳು ಹೋಗಿವೆ ಎನ್ನಲಾಗುತ್ತಿದ್ದು ಶಾಲೆಗೆ...
ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ವತಿಯಿಂದ ಯಾದವ ಯುವ ವೇದಿಕೆ ರಚನಾ ಸಭೆ ಮಂಡೆಕೋಲಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಯುವ ವೇದಿಕೆಯ ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಸಭೆಯಲ್ಲಿ ಮಂಡೆಕೋಲು ಯಾದವ ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ, ಸುಳ್ಯ ತಾಲೂಕು ಯಾದವ ಸಮಿತಿಯ ಅಧ್ಯಕ್ಷ ಕರುಣಾಕರ ಹಾಸ್ಪಾರೆ ,...
ವಳಲಂಬೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆ.09 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಲಾಯಿತುಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರವೀಂದ್ರ ಬಲ್ನಾಡು, ಕಾರ್ಯದರ್ಶಿಯಾದ ದಯಾನಂದ ಕನ್ನಡ್ಕ, ಗೌರವಾಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆ, ದೇವಸ್ಥಾನದವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಪ್ರಮುಖರಾದ ಬೆಳ್ಯಪ್ಪ ಗೌಡ ಕಡ್ತಲ್ಕಜೆ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ,...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:10-08-2026ಸೋಮವಾರ*01,🐏ಮೇಷರಾಶಿ🐏*📃,ನಿಮ್ಮ ಸ್ನೇಹಿತರು ಇಂದು ನಿಮ್ಮ ಸಂತೋಷಕ್ಕೆ ಕಾರಣರಾಗುತ್ತಾರೆ. ಮನೆಯವರಿಂದ ಅನುಕೂಲವಾಗುತ್ತದೆ, ಇಂದು ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ದಿನವಾಗಿದೆ, ಹೊಸ ಯೋಜನೆಗಳಿಗೆ ನಾಂದಿ ಹಾಡಬಹುದು. ಇಂದು ನೀವು ನಿಜವಾಗಿಯೂ ಲಾಭ ಪಡೆಯಬಯಸಿದರೆ, ಇತರರು ನೀಡಿದ ಸಲಹೆಯನ್ನು ಕೇಳಿ, ಗಮನಿಸಿ:-ಇಂದು ದನಲಾಭವಾಗುವುದು,ಪರಿಹಾರ:- ಶ್ರೀ ಗುರು ರಾಘವೇಂದ್ರ...
ಸುಳ್ಳದ ಸೈಂಟ್ ಬ್ರಿಜಿಡ್ಸ್ ಚರ್ಚ್ ಶಾಲೆಯ ವಿದ್ಯಾರ್ಥಿ ದರ್ಶಿಕ್ ಸಿ.ಎಸ್ ಚಳ್ಳoಗಾರುವರು ಮೈಸೂರಿನಲ್ಲಿ ನಡೆದ 29ನೇ ಅಖಿಲ ಭಾರತ ಶಿತಾರ್ಯೋ ಕರಾಟೆ ಡು ಚಾಂಪಿಯನ್ಶಿಪ್-2026ರಲ್ಲಿ ಕುಮಿಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಗಾಗಿ ಆಯ್ಕೆಯಾಗಿದ್ದಾರೆ. ಇವರು ಆಲೆಟ್ಟಿ ಗ್ರಾಮದ ಚಳ್ಳoಗಾರು ಸುರೇಶ ಮತ್ತು ಗೀತಾ ದಂಪತಿಯ ಪುತ್ರರಾಗಿದ್ದಾರೆ. ಇವರಿಗೆ ಕರಾಟೆ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ "ಕಾಫಿಕೃಪಾ" ಕಟ್ಟಡ ರಾಜಸೀಟ್ ರಸ್ತೆ, ಮಡಿಕೇರಿ, ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ, ಸಂಧ್ಯಾಚೇತನ ಪ್ರವಾಸ ಬಳಗ ಸುಳ್ಯ ಇವರ ಆಶ್ರಯದಲ್ಲಿ "ಆಟಿ ಕೂಟ -2026" ಆಟಿ ತಿಂಗಳ್ ನ ಆಚರಣೆಗ, ಜನಪದ ಪದ್ದತಿನ ನೆಂಪಿಸುವ ಜಂಬರ ಆಗಸ್ಟ್ 15ರಂದು ಸುಳ್ಯದ ಕನ್ನಡ ಭವನದಲ್ಲಿ ವಿವಿಧ ಆಟಿಕೂಟದ ಪಂತಗಳೊಟ್ಟಿಗೆ...
ಗಡಿನಾಡು ಕಾಸರಗೋಡಿನ ಕನ್ನಡ ಭವನದವರು ಕೊಡಮಾಡಿದ ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಅರಂಬೂರು ಘಟಕ ಗೌಡ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರನ್ನು ಅರಂಬೂರಿನಲ್ಲಿ ಸನ್ನಾನಿಸಲಾಯಿತು. ಅರಂಬೂರು ಘಟಕ ಗೌಡ ಸಮಿತಿಯ ವತಿಯಿಂದ ನಡೆದ ಆಟಿ ಆಚರಣೆಯ ಸಮಾರೋಪ...
Loading posts...
All posts loaded
No more posts
