- Tuesday
- September 8th, 2026
ಆ.08ರಂದು ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದ Codeyoung ಕಂಪೆನಿಯ ಸಂದರ್ಶನದಲ್ಲಿ 2027ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಚಂದನ.ಪಿ, ದೃತಿಕ.ಬಿ, ಖುಷಿ ಕೆ.ಟಿ, ಕುಸುಮ.ಆರ್, ಮಾನ್ಯ ಪಿ.ವಿ, ಮನಸ್ವಿ ಕೊಚ್ಚಿ, ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಫ ಫಾಥಿಮ ಒ.ಎಮ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ...
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣ ಗೌಡರ 13ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಪೂಜ್ಯರ ಭಾವಚಿತ್ರದ ಮುಂದೆದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಉಪ-ಪ್ರಾಂಶುಪಾಲ ಡಾ. ಶ್ರೀಧರ ಕೆ., ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಡಾ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳಿಗೆ ಪ್ರೊಜೆಕ್ಟರ್ ಮತ್ತು ಟ್ರೈ ಪೋಲ್ ಸ್ಟ್ಯಾಂಡ್ ಸಹಿತ ಸ್ಕ್ರೀನ್ ನ್ನು ಕೊಡುಗೆಯಾಗಿ ನೀಡಿರುತ್ತಾರೆ. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಅಧ್ಯಕ್ಷರಾದ ರಾಧಾಕೃಷ್ಣರಾವ್.ಯು ಇವರ ಅಧ್ಯಕ್ಷತೆಯಲ್ಲಿ ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ...
ಸ್ನೇಹಿತರ ಕಲಾಸಂಘ ಬೆಳ್ಳಾರೆಯ ವತಿಯಿಂದ ಸೆಪ್ಟೆಂಬರ್ 5 ರಂದು ನಡೆಯುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಸೆಪ್ಟಂಬರ್ 06 ರಂದು ನಡೆಯುವ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಆಗಸ್ಟ್ 8 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ...
ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಲು ರೋಟರಿ ಕ್ಲಬ್ ಪ್ರಯೋಜಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ ಆರಂಭಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ರೋಟರಿ ಜಿಲ್ಲೆ 3181, ವಲಯ 5ರ ಜಿಲ್ಲಾ ತರಬೇತಿ ತಂಡದ ಸಂಯೋಜಕ ವಿನಯ್ ಕುಮಾರ್ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್...
ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಿದ ಆರೋಪಕ್ಕೊಳಗಾಗಿ ಬಂಧಿತರಾಗಿದ್ದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಜಾಮೀನು ನೀಡಿದೆ ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆ. 5 ರಂದು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್ ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದರು....
ಸುಳ್ಯದಲ್ಲಿ ಆ.7 ರಂದು ಸುರಿದ ಭಾರಿ ಮಳೆಗೆ ತೋಟಗಾರಿಕಾ ಇಲಾಖೆಯ ಬಳಿ ಬ್ರಹ್ಮರಗಯ - ಕೊಡಿಯಾಲಬೈಲು ರಸ್ತೆಗೆ ಅಡ್ಡವಾಗಿ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯರ ಮಾಹಿತಿಗೆ ತಕ್ಷಣವೇ ಸ್ಪಂದಿಸಿ ಸ್ಥಳಕ್ಕೆ ಬಂದ ನಗರ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಶಿಲ್ಪಾ ಸುದೇವ್ ರವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಿ,...
ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್ ಅವರು CUET ಪರೀಕ್ಷೆಯಲ್ಲಿ ಅರ್ಹತೆ ಪಡೆದು, ನವದೆಹಲಿಯಲ್ಲಿರುವ South Asian University(SAU)ಯ ಐದು ವರ್ಷದ Integrated BS-MS(Interdisciplinary Sciences) ಕೋರ್ಸ್ಗೆ ಪ್ರವೇಶ ಪಡೆದಿದ್ದಾರೆ. ಈ ಕೋರ್ಸ್ನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಹಾಗೂ ಇತರೆ ವಿಜ್ಞಾನ ವಿಭಾಗಗಳ ಸಮಗ್ರ ಅಧ್ಯಯನದೊಂದಿಗೆ ಸಂಶೋಧನಾ...
Loading posts...
All posts loaded
No more posts
