- Tuesday
- September 8th, 2026
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ...
ಸುಳ್ಯ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ಜಂಪರ್ ಕೊಡಲು ಲೈನ್ ಮ್ಯಾನ್ ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಎಇ ಸುಪ್ರೀತ್ ಅವರು ಲೈನ್ ಆಪ್ ಮಾಡಿಕೊಟ್ಟ ಸ್ಟೇಷನ್ ಆಪರೇಟರ್ ಗೆ ಹಲ್ಲೆ ನಡೆಸಿದ ಘಟನೆ ಆ. 2 ರಂದು ನಡೆದಿದ್ದು ಸುಳ್ಯ ಠಾಣೆ ಹಾಗೂ ಮೆಸ್ಕಾಂ ಮೇಲಾಧಿಕಾರಿಗಳಿಗೆ ದೂರು ಹೋದ ಬಗ್ಗೆ ವರದಿಯಾಗಿದೆ. ಆ.02 ರಂದು ಕಲ್ಲುಗುಂಡಿ...
ಹರಿಹರ ಪಲ್ಲತ್ತಡ್ಕ ನಡುಗಲ್ಲು ರಸ್ತೆಯ ಕೊರಂಬಠ ಬಳಿ ಬರೆ ಕುಸಿತದಿಂದ ಮರ ರಸ್ತೆಗೆ ಬಿದ್ದು ಬ್ಲಾಕ್ ಆಗಿದೆ ಎಂದು ತಿಳಿದುಬಂದಿದೆ.
ಕಳೆದ 22 ವರ್ಷಗಳಿಂದ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಯಾನಂದ ಜಾಲುಮನೆ ಅವರು ಹವಾಲ್ದಾರ್(ದಫೇದಾರ್) ಆಗಿ ಪದೋನ್ನತಿ ಹೊಂದಿದ್ದಾರೆ. ಪ್ರಸ್ತುತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆರ್ಮಿ ಟ್ರೈನಿಂಗ್ ಕಮಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು 2005ರಲ್ಲಿ ಭಾರತೀಯ ಭೂಸೇನೆಗೆ ಸೇರ್ಪಡೆಯಾಗಿ ತಮ್ಮ ಕರ್ತವ್ಯನಿಷ್ಠೆ ಹಾಗೂ ಉತ್ತಮ ಸೇವೆಯಿಂದ ಕ್ರಮವಾಗಿ SOWAR...
ಕಾವು, ಆಗಸ್ಟ್ 4 : ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ...
ಸುಳ್ಯ : ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಇದರ ಅಧೀನದಲ್ಲಿ ಬರುವ 13 ಜಮಾಅತ್ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಆ.04ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸಾಮಾಜಿಕ, ರಾಜಕೀಯ, ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು...
ಬೆಳ್ಳಾರೆಯಲ್ಲಿ ಬಿ.ಎಸ್.ಎನ್.ಎಲ್ 4G ಸೇವೆ ಲಭ್ಯವಿದ್ದರೂ, ಹೊಸ ಬಿ.ಎಸ್.ಎನ್.ಎಲ್ ಸಿಮ್ ಕಾರ್ಡ್ ಪಡೆಯಲು ಸಾರ್ವಜನಿಕರು ಹಾಗೂ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ಮೊಬೈಲ್ ಅಂಗಡಿಗಳ ಮಾಹಿತಿಯಂತೆ, ಬಿ.ಎಸ್.ಎನ್.ಎಲ್ ಸಿಮ್ ಕಾರ್ಡ್ಗಳ ಸ್ಟಾಕ್ ದೀರ್ಘಕಾಲದಿಂದ ಲಭ್ಯವಾಗುತ್ತಿಲ್ಲ. ಈ ಕುರಿತು ವಿಚಾರಿಸಿದಾಗ, ಸ್ಥಳೀಯ ಬಿ.ಎಸ್.ಎನ್.ಎಲ್ ಡಿಸ್ಟ್ರಿಬ್ಯೂಟರ್ ಸಮರ್ಪಕವಾಗಿ ಸಿಮ್ ಪೂರೈಕೆ ಮಾಡುತ್ತಿಲ್ಲ ಎಂದು...
ಸುಬ್ರಹ್ಮಣ್ಯ ಆಗಸ್ಟ್ 05 : ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಮಂಗಳವಾರ ಗುರುವಂದನಾ ಕಾರ್ಯಕ್ರಮವನ್ನು ಪರ್ವತಮುಕ್ಕಿ ಸ್ಕಂದ ಕೃಪಾದಲ್ಲಿ ಆಯೋಜಿಸಲಾಯಿತು. ಪಂಜ ಕೆ.ಪಿ.ಎಸ್. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಇನ್ನರ್ವೀಲ್ ಕ್ಲಬ್ ಪೂರ್ವ ಅಧ್ಯಕ್ಷರಾದ ಲೀಲಾಕುಮಾರಿ ವಿಶ್ವನಾಥ್ ನಡುತೋಟ ಅವರನ್ನು ಸುಬ್ರಹ್ಮಣ್ಯ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರಾದ ಸೌಮ್ಯ ದಿನೇಶ್ ಅವರು...
ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸಹಯೋಗದಲ್ಲಿ ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಯುವತೇಜಸ್ಸು ಟ್ರಸ್ಟ್, ಬಿ.ಎಂ.ಎಸ್ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಕುಕ್ಕೆಶ್ರೀ ಟ್ಯಾಕ್ಸಿ...
ಆಟಿ ತಿಂಗಳ ವಿಶೇಷತೆಯನ್ನು ಪರಿಚಯಿಸುವ ಹಾಗೂ ತುಳುನಾಡಿನ ಆಚರಣೆ, ಆಹಾರ ಪದ್ಧತಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಚೈತನ್ಯ ಯುವತಿ ಮಂಡಲ(ರಿ.) ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ(ರಿ.) ಕೊಲ್ಲಮೊಗ್ರು ಹಾಗೂ ಕೆವಿಜಿ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಆ.08 ಶನಿವಾರದಂದು ಕೊಲ್ಲಮೊಗ್ರದ ಕೆವಿಜಿ ಪ್ರೌಢಶಾಲೆ ವಠಾರದಲ್ಲಿ ಬೆಳಿಗ್ಗೆ 9:30ರಿಂದ...
Loading posts...
All posts loaded
No more posts
