- Tuesday
- September 8th, 2026
ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಹಿಂದೂಸ್ಥಾನ್ ಸುಳ್ಯ ಸೆಂಟರ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಮರಿಯಂ ಅಬಯ ಪರ್ದಾ ಮಳಿಗೆ ಆ.5 ರಂದು ಶುಭಾರಂಭ ಕಾಣಲಿದೆ. ಮಳಿಗೆಯಲ್ಲಿ ಸಾಂಪ್ರದಾಯಿಕ ಶೈಲಿಯ ಪರ್ದಾಗಳು, ಹಿಜಾಬ್, ಶಾಲುಗಳು, ದೇಶಿ, ವಿದೇಶಿ ಶೈಲಿಯ ಮತ್ತು ಅತ್ಯಾಧುನಿಕ ಮೊಡೆಲ್ ಗಳ ಪರ್ದಾ, ಹಿಜಾಬ್ ಭಾರೀ ರಿಯಾಯಿತಿಯ ದರದಲ್ಲಿ ದೊರೆಯುತ್ತದೆ. ಮಳಿಗೆ ಗ್ರಾಹಕರ...
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಸುಬ್ರಹ್ಮಣ್ಯ ಉಪ ವಿಭಾಗದ ಹಾಗೂ ಶಾಖೆಯ ಸೀನಿಯರ್ ಮೆಕ್ಯಾನಿಕ್ ಪಾಲಾಕ್ಷರವರು ಜುಲೈ 31ರಂದು ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪಾಲಾಕ್ಷ ದಂಪತಿಗಳನ್ನು ಗೌರವಿಸಲಾಯಿತು. ಸನ್ಮಾನ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ "ಸೇವೆಗಳಲ್ಲಿ ಆರೋಗ್ಯ ಸೇವೆ ಎಷ್ಟು ಮುಖ್ಯವೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 04 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ: ಎಲಿಮಲೆ ಮುಖ್ಯಪೇಟೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೃಹತ್ ಮರದ ರೆಂಬೆಗಳು ಮುರಿದು ಬೀಳಲು ಆರಂಭವಾಗಿದ್ದು, ಸಮೀಪದ ಅಂಗಡಿಗಳು ಹಾಗೂ ಮರದ ಕೆಳಗೆ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗುವ ಆತಂಕ ಎದುರಾಗಿತ್ತು. ಅಲ್ಲದೆ, ಬಸ್ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಇದೇ ಮರದ ಕೆಳಗೆ ನಿಲ್ಲಬೇಕಾಗಿದ್ದರಿಂದ ಯಾವುದೇ ಕ್ಷಣದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. https://amarasuddi.com/2026/06/09/elimale-36/ ಈ...
ಕಂದಡ್ಕ ಪರಿಸರದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟ ಆನೆಗಳ ಹಿಂಡು ಈ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ನಡೆಸಿ ಹಾನಿ ಮಾಡುತ್ತಿದೆ. ಹೇಮಂತ್ ಕಂದಡ್ಕ, ಅಜಯ್ ಕೃಷ್ಣ ಕಂದಡ್ಕ, ನೀರಬಿದಿರೆ, ಮದಕ ಭಾಗದ ಹಲವು ಕೃಷಿ ತೋಟಗಳಿಗೆ ಆನೆಗಳ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡುತ್ತಿದೆ. ಈ ಭಾಗದ ನಿವಾಸಿಗಳು ಭಯದಲ್ಲಿ ಬದುಕುವಂತಾಗಿದೆ....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ 2021-22 ಸಾಲಿನ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು ಆ. 3ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಸಭಾಧ್ಯಕ್ಷತೆ...
ಆ. 31ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ಬೆಂಗಳೂರಿನ ಕೆ.ವಿ.ಜಿ. ಸಹ ಸಂಸ್ಥೆ ಎನ್.ಎಸ್.ವಿ.ಕೆ. ಕಾಲೇಜಿನಲ್ಲಿ ನಡೆಸಿದ ImpleVista IT India Pvt. Ltd. ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅನನ್ಯ ನಾಮಧಾರ್ ಹೆಚ್.ಆರ್., ಜಯಮಾಲ ಎಂ.ಬಿ., ಕಾರ್ತಿಕ ಕೆ.ಹೆಚ್., ಮಂಜನಾಥ್ ಕೆ., ಪ್ರತೀಕ್ಷ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಆ.04) ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ...
ಬೆಳ್ಳಾರೆ ಗ್ರಾಮದ ನೆಟ್ಟಾರು ದೇವರಗುಂಡಿ ಸಂಪರ್ಕ ರಸ್ತೆಗೆ ನಾಲ್ಕು ದಿನಗಳ ಹಿಂದೆ ವಿದ್ಯುತ್ ಕಂಬವೊಂದು ಗಾಳಿ, ಮಳೆಗೆ ಅಡ್ಡಲಾಗಿ ಬಿದ್ದಿದ್ದು ಇಲ್ಲಿನ ಹಲವು ಮನೆಗಳವರು ನಾಲ್ಕು ದಿನಗಳಿಂದ ಕುಡಿಯುವ ನೀರು, ಸಂಚಾರ, ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿದ್ದಾರೆ. ಸ್ಥಳೀಯ ಶಾಲೆ,ಮದರಸ ವಿದ್ಯಾರ್ಥಿ,ವಿದ್ಯಾರ್ಥಿನಿಗಳು,ಸಾರ್ವಜನಿಕರಿಗೆ ಸಂಚಾರ ಕಷ್ಟಕರವಾಗಿದೆ. ಸ್ಥಳೀಯರು ಬೆಳ್ಳಾರೆಯ ಮೆಸ್ಕಾಂ ಶಾಖಾ ಕಛೇರಿಗೆ ಈ ಕುರಿತು ದೂರು ನೀಡಿದ್ದರೂ...
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಹಾಗೂ ಗುತ್ತಿಗೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಲು ಆಗಸ್ಟ್ 15ರಂದು ಸಾರ್ವಜನಿಕ ಸಭೆ ಕರೆಯುವಂತೆ ಆಗ್ರಹಿಸಿ ಭಕ್ತರು ಸೋಮವಾರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ, ಹಣಕಾಸಿನ...
Loading posts...
All posts loaded
No more posts
