- Monday
- June 8th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಶ್ರೀಮತಿ ತೀರ್ಥಕುಮಾರಿ.ವೈ ರವರು ಮೇ.30 ರಂದು ಅಧಿಕಾರ ಸ್ವೀಕರಿಸಿದರು. ಇವರು ಕಳೆದ 29 ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮೂಲತಃ ನಾಲ್ಕೂರು ಗ್ರಾಮದ ಎರ್ಧಡ್ಕ ರುಕ್ಮಯ್ಯ ಗೌಡ ಹಾಗೂ ಶ್ರೀಮತಿ ಸುಶೀಲಾ ದಂಪತಿಗಳ ಪುತ್ರಿಯಾಗಿರುವ ಇವರ ಪತಿ ಸೀತಾರಾಮ ಗೌಡ ರವರು...
ದಿನಾಂಕ : 04 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 03-06-2026 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಅಗದ ತಂತ್ರ ವಿಭಾಗ, ಕಾಲೇಜಿನ ತಂಬಾಕು ನಿಯಂತ್ರಣ ಸಮಿತಿ ಹಾಗೂ ಜೆ ಸಿ ಐ ಸುಳ್ಯ ಪಯಸ್ವಿನಿಯ ಸಹಯೋಗದೊಂದಿಗೆ ಆಚರಿಸಲಾಯಿತು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...
ಅಂತಾರಾಷ್ಟೀಯ ಖ್ಯಾತಿಯ ಟೈಲ್ಸ್ ಗಳ ಅಪೂರ್ವ ಸಂಗ್ರಹದೊಂದಿಗೆ ಸ್ಟಾರ್ ಟೈಲ್ಸ್ ಮಳಿಗೆ ಸುಳ್ಯದಲ್ಲಿ ಜೂ.01ರಂದು ಶುಭಾರಂಭಗೊಂಡಿತು. ಕೆವಿಜಿ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರು ರೆ.ಫಾ. ಅಲ್ವಿನ್ ಡಿಕುನ್ಹಾ ನೂತನ ಮಳಿಗೆಯನ್ನು ಉದ್ಘಾಟನೆ ಮಾಡಿದರು. ಕುಂಬೊಳ್ ತಂಙಳ್ ಪರಂಪರೆಯ ಸಯ್ಯದ್ ಉಮ್ಮರ್ ಕುಂಞಕೋಯ ತಂಙಳ್...
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...
ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಆಟೋ ರಿಕ್ಷಾ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಲ್ಯ ಬೂತ್ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಪಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈಮನವಳಿಕೆ, ಬಿಜೆಪಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಮ್.ಅರ್, ಶ್ರೀ...
ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...
ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು, ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್ ನೇಮಕಾತಿಯ ಫಲಿತಾಂಶ ಸಾಕ್ಷಿಯಾಗಿದೆ. ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿಯ ಫಲವಾಗಿ ಅಕಾಡೆಮಿಯ 5 ವಿದ್ಯಾರ್ಥಿಗಳು...
ದಿನಾಂಕ : 03 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...
All posts loaded
No more posts
