ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ; ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕ್ಯಾಮೆರಾ ಕಣ್ಗಾವಲು – ನೋಟೀಸ್ ಜಾರಿ…!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ...

ಇಂದಿನ(ಜುಲೈ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಭರ್ಜರಿ ಚೇತರಿಕೆ..! ; ಅಡಿಕೆಯ ಉಪ ಉತ್ಪನ್ನ ಹಾಗೂ ಕೊಬ್ಬರಿ ದರದಲ್ಲಿ ದಿಢೀರ್ ಕುಸಿತ..!! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೆಆರ್‌ಎಸ್ ಪತ್ರಿಕಾಗೋಷ್ಠಿ; ಕಠಿಣ ಕ್ರಮಕ್ಕೆ ಆಗ್ರಹ

2026ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಹೋರಾಟದಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಸ್ಪಂದನೆ ಅತ್ಯಂತ ಅಗತ್ಯವಾಗಿದೆ" ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು. ಅವರು ಸುಳ್ಯದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪಕ್ಷದ ಮುಖಂಡರು, ಬೆಂಗಳೂರಿನ...

ದ್ವಾದಶ ರಾಶಿಗಳ ದಿನಭವಿಷ್ಯ

ದಿನಾಂಕ : 24-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ*,ಒಂದು ವ್ಯವಹಾರದಲ್ಲಿ ಸಮಾಜದಲ್ಲಿ, ಪ್ರತಿಷ್ಟಿತವ್ಯಕ್ತಿಗಳ ನೆರವಿನಿಂದ ಕಾರ್ಯಸಿದ್ಧಿ ಉಂಟಾಗುತ್ತದೆ ವೃತ್ತಿವ್ಯವಹಾರದಲ್ಲಿ ಹಠಾತ್ ಲಾಭ ಪಡೆಯುತ್ತೀರಿ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ, ಗಮನಿಸಿ:- ನಿಮ್ಮ ಹೊಸ ಉದ್ಯೋಗ ಪ್ರಯತ್ನಗಳು ವೇಗಗೊಳ್ಳಲಿವೆ, ಪರಿಹಾರ:-ಗ್ರಾಮ ದೇವತೆಗೆ ನಿಂಬೆಹಣ್ಣಿನ...

ಮುಂದುವರಿದ ಮಳೆ – ಜು.24 ರಂದು ಶಾಲೆ,ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ  ಜುಲೈ 24 ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ನೇಮಕ – ಅಧ್ಯಕ್ಷರಾಗಿ ಅಬ್ದುಲ್ ಗಪೂರ್ ಕಲ್ಮಡ್ಕ, ಉಪಾಧ್ಯಕ್ಷರುಗಳಾಗಿ ಪರಶುರಾಮ ಚಿಲ್ತಡ್ಕ ಹಾಗೂ ಕರುಣಾಕರ ಅಡ್ಡಂಗಾಯ, ಖಜಾಂಜಿಯಾಗಿ ರಜಿತ್ ಭಟ್ ಪಂಜಬೀಡು

ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್‌ರವರ ಸೂಚನೆಯಂತೆ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆಯವರ ಆದೇಶದಂತೆ, ದ.ಕ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಗಳಾದ ಸುಧೀರ್ ಕುಮಾರ್ ಮರೋಳಿಯವರೊಂದಿಗೆ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರೊಂದಿಗೆ ಸಮಾಲೋಚಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳನ್ನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಇಂದಿನ(ಜುಲೈ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್, ಕಾಳುಮೆಣಸು, ಕೊಬ್ಬರಿ ಸಂಪೂರ್ಣ ಸ್ಥಿರ..! ; ಅಡಿಕೆಯ ಉಪ ಉತ್ಪನ್ನಗಳ ಬೆಲೆಯಲ್ಲಿ ದಿಢೀರ್ ಇಳಿಕೆ..!! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 23 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಮಂಗಳೂರು: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಜು.26ರಂದು ಆಟಿ ಆಷಾಡ ಸಂತೋಷ ಕೂಟ-2026

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ.), ಒಕ್ಕಲಿಗ ಗೌಡರ ಭವನ, ಚಿಲಿಂಬಿ, ಲೇಡಿಹಿಲ್, ಮಂಗಳೂರು ಇದರ ವತಿಯಿಂದ ಜು. 26ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನ ಸೈಂಟ್ ಸೆಬಾಸ್ಟಿನ್ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ (ಸೈಂಟ್ ಆಗ್ನೆಸ್ ಕಾಲೇಜು ಸಮೀಪ)ದಲ್ಲಿ "ಆಟಿ ಆಷಾಡ ಸಂತೋಷ ಕೂಟ-2026" ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕಿರಣ್...

ಸಂಪಾಜೆ : ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣ – ಮೂವರ ಬಂಧನ

ಜು‌18 ರಂದು ಸಂಪಾಜೆ ಗ್ರಾಮದ ಕಡೆಪಾಲ ಸಮೀಪ ನಡೆದ ಮಹಿಳೆಯ ಸಂಶಯಾಸ್ಪದ ಸಾವಿನ ಪ್ರಕರಣದ ಬೆನ್ನತ್ತಿದ್ದ ಪೋಲೀಸರು ಸತತ ತನಿಖೆಯ ಬಳಿಕ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಮೃತ ಮಹಿಳೆಯ ಮಾವ ಸಿ.ಪಿ ಅಲವಿ(54), ಅತ್ತೆ ಅಯಿಷಾ ಸಿ.ಎ ಹಾಗೂ ನಾದಿನಿ ಫಸಿಲಾ.ಸಿ ಎ(29) ಎಂಬವರುಗಳನ್ನು ಜು.22 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...
Loading posts...

All posts loaded

No more posts

error: Content is protected !!