Ad Widget

“ಅಮರ ಸುದ್ದಿ ವಿಶೇಷ ವರದಿ” ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕುಂಠಿತವಾಗುತ್ತಿದೆ ಅಡಿಕೆ ಫಸಲು – ಹಂತಹಂತವಾಗಿ ನಾಶವಾಗುತ್ತಿದೆ ಅಡಿಕೆ ಕೃಷಿ…!! ; ಭವಿಷ್ಯದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾದರೆ ಜಿಲ್ಲೆಯ ಅರ್ಥವ್ಯವಸ್ಥೆಗೆ ಬೀಳಬಹುದೇ ಬಹುದೊಡ್ಡ ಹೊಡೆತ…!? ; ಅಪಾಯ ಸಂಭವಿಸುವ ಮೊದಲೇ ಎಲ್ಲರೂ ಒಂದಾಗಿ ಎಚ್ಚೆತ್ತುಕೊಂಡರೆ ಒಳಿತಲ್ಲವೇ…!? – ✍️ಉಲ್ಲಾಸ್ ಕಜ್ಜೋಡಿ

ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...

“ಪಂಚಸಪ್ತತಿ ಸ್ವಚ್ಛತಾ ಅಭಿಯಾನ”ದ ಅಂಗವಾಗಿ ಕುಕ್ಕುಜಡ್ಕ ಅಂಗನವಾಡಿ ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಜಾಗೃತಿ

ಸುಳ್ಯ : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ “ನಮ್ಮ ಊರು ಸ್ವಚ್ಛ ಊರು” ಎಂಬ ಧ್ಯೇಯವಾಕ್ಯದೊಂದಿಗೆ ದಿನಾಂಕ ಡಿ.19ರಂದು ಕುಕ್ಕುಜಡ್ಕ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳಿಗಾಗಿ ವೈಯಕ್ತಿಕ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ...
Ad Widget

ಡಿ.31 ರಂದು ಬೆಳ್ಳಾರೆಯಲ್ಲಿ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಶತಮಾನೋತ್ಸವ ಪ್ರಚಾರ ಸಂಗಮ

ಝಕರಿಯ ಜುಮುಅ: ಮಸೀದಿ ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರುಸ್ಟ್ ಬೆಳ್ಳಾರೆ ಮತ್ತು ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ಘಟಕದ ವತಿಯಿಂದ ಡಿ. 31 ರಂದು ಸಂಜೆ 4:30ಕ್ಕೆ ಬೆಳ್ಳಾರೆಯಲ್ಲಿ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಶತಮಾನೋತ್ಸವ ಪ್ರಚಾರ ಸಂಗಮ ಜರುಗಲಿದೆ. ಸಯ್ಯದ್ ಸಾಬಿಖ್ ಅಲಿ ಶಿಹಾಬ್ ತಂಙಲ್, ಸಯ್ಯದ್ ಅಮೀರ್ ತಂಙಲ್, ಶೈಖುನಾ ಬಂಬ್ರಾಣ ಉಸ್ತಾದ್,...

ಸುಬ್ರಹ್ಮಣ್ಯ : ಕುಕ್ಕೆ ಕಿರುಷಷ್ಠಿ ಸಾಂಸ್ಕೃತಿಕ ವೈಭವ ಉದ್ಘಾಟನೆ ; “ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” : ಶ್ರೀ ವಿಖ್ಯಾತಾನಂದ ಸ್ವಾಮೀಜಿ ; “ವೈವಿಧ್ಯತೆಯಲ್ಲಿ ಏಕತೆ ಸಾಧಿಸಿರುವುದು ಭಾರತದ ಹಿರಿಮೆ” : ಶ್ರೀ ಬಸವಾನಂದ ಸ್ವಾಮೀಜಿ

ಸುಬ್ರಹ್ಮಣ್ಯ : “ಕ್ಷೇತ್ರದಲ್ಲಿನ ವೈದಿಕ ವಿದಿ ವಿಧಾನಗಳು, ಅರ್ಚಕರು ಹೇಳುವ ಮಂತ್ರ, ಉತ್ಸವಗಳು, ಅನ್ನದಾನ ಈ ಪಂಚ ಸಂಗತಿಗಳು ಕ್ಷೇತ್ರದ ಪಾವಿತ್ರ್ಯತೆಯನ್ನು ಹೆಚ್ಚಿಸುತ್ತದೆ. ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” ಎಂದು  ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಕಿರುಷಷ್ಠಿ...

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮಿಯರನ್ನು ಆಹ್ವಾನಿಸಿರುವುನ್ನು ಖಂಡಿಸಿ ಪ್ರತಿಭಟನೆ – ಮನವಿ ಸಲ್ಲಿಕೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಕಿರುಷಷ್ಠಿ ಮಹೋತ್ಸವದ  ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.      ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿಯ ಪ್ಲಾಸ್ಟಿಕ್ ಹೆಕ್ಕುವ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ  ಸ್ವಚ್ಚತೆಯನ್ನು ಮಾಡಲಾಯಿತು.            ‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾ ಧ್ಯಕ್ಷ...

ಗುತ್ತಿಗಾರಿನಲ್ಲಿ ಟೀಂ ಇಂಪಾರ್ಟೆಂಟ್ ಎಫ್.ಸಿ ತಂಡದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಗುತ್ತಿಗಾರು ಗ್ರಾಮ ಪಂಚಾಯತ್ ಆವರಣದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪಂಚಸಪ್ತತಿ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಇಂಪೋರ್ಟ್‌ಂಟ್ ಎಫ್‌ಸಿ(ರಿ.) ಗುತ್ತಿಗಾರು ವತಿಯಿಂದ ನಡೆಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ ಮತ್ತು ಶ್ರೀಶರಣ ಮೊಗ್ರ, ಮೋನಿಷ್ ಬಾಕಿಲ, ನಿರ್ದೇಶಕರಾದ ಚರಣ್ ಕೊಂಬೊಟ್ಟು, ಸದಸ್ಯರಾದ ನಿಖಿಲ್, ಅನಿಲ್, ರೆನ್ವಿತ್, ವೈಭವ್, ಚಿರಾಗ್ ಸೇರಿದಂತೆ ಹಲವರು...

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ

ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮವು ಸುಳ್ಯ ತಾಲೂಕಿನ ಸ. ಹಿ.ಪ್ರಾಥಮಿಕ ಶಾಲೆ ಮುಳ್ಯ ಅಟ್ಲೂರಿನಲ್ಲಿ ನಡೆಯಿತು.ಟ್ರಸ್ಟ್‌ನ ಗೌರವ ಅಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರರಾದ ಫಾಲಚಂದ್ರ ವೈ.ವಿ, ಸಲಹಾ ಸಮಿತಿ ಸದಸ್ಯರಾದ ಡಾ.ಅನುರಾಧಾ ಕುರುಂಜಿ, ಸ್ಥಳೀಯ ಸಮಿತಿಯ...

ಉಮೇಶ್ ಮಣಿಕ್ಕಾರ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರ ಪ್ರದಾನ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿಯು ತನ್ನ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪ್ರತಿಮ ಸಾಧಕರಿಗೆ ನೀಡುವ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಭಾಜನರಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ವಿದ್ಯಾ ವಿಕಾಸ  ಶಿಕ್ಷಣ ಸಂಸ್ಥೆಯ...

ಏನೆಕಲ್ಲು ಪ್ರೌಢಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಾಲಕಿಯರ ಶೌಚಾಲಯಕ್ಕೆ ಏನೆಕಲ್ಲು ಪರಮಲೆ ಸಹೋದರರ ವತಿಯಿಂದ ನೀರಿನ ಟ್ಯಾಂಕನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!