ರಾಜ್ಯ ಮಟ್ಟದ ಕರಾಟೆಯಲ್ಲಿ ಹವನ್ ಅಳ್ಪೆ ಪ್ರಥಮ ಸ್ಥಾನ – ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ...

ಮಡಪ್ಪಾಡಿಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಪೂರ್ವಭಾವಿ ಸಭೆ ; ಕಸ್ತೂರಿರಂಗನ್ ವರದಿ, 7ನೇ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ — ಪಶ್ಚಿಮ ಘಟ್ಟಗಳ ಗಡಿರೇಖೆ ಗುರುತಿಸಲು ಆಗ್ರಹ

ಮಡಪ್ಪಾಡಿ, ಆ.30: ಮಡಪ್ಪಾಡಿಯ ಶೆಟ್ಟಿಮಜಲು ಕ್ರೀಡಾಂಗಣದ ಬಳಿ ಭಾನುವಾರ ಸಂಜೆ 6.30ಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮಡಪ್ಪಾಡಿ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಚರ್ಚೆ ನಡೆಸಲಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಪತ್ರ...
Ad Widget

ಇಂದಿನ(ಆಗಸ್ಟ್ 31) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಏನೆಕಲ್ಲು : ಕೃಷ್ಣೋತ್ಸವ-2026 ಶ್ರೀಕೃಷ್ಣ ವೇಷ ಸ್ಪರ್ಧಾ ಕಾರ್ಯಕ್ರಮ

ಕಲಾಮಾಯೆ ಸಾಂಸ್ಕೃತಿಕ ವಿದ್ಯಾಸಂಸ್ಥೆ(ರಿ ) ಏನೆಕಲ್ ವತಿಯಿಂದ 5 ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧಾ ಕಾರ್ಯಕ್ರಮ ದಿನಾಂಕ 30, ಆಗಸ್ಟ್ 2026:ಆದಿತ್ಯವಾರ ಶ್ರೀ ಆದಿಶಕ್ತಿ ಭಜನಾ ಮಂದಿರ (ರಿ ) ಏನೆಕಲ್ ಇಲ್ಲಿ ನಡೆಯಿತುಕಾರ್ಯಕ್ರಮದ ಉದ್ಘಾಟನೆಯನ್ನು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಭವಾನಿ ಶಂಕರ್ ಪೂಂಬಾಡಿ ನೆರವೇರಿಸಿದರು,...

ಕೃಷಿಕರ ಬದುಕಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ಮರುಜಾರಿಗೆ ಆಕ್ರೋಶ – ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ವೆಂಕಟ್ ವಳಲಂಬೆ

ಜನತೆ ನೂರಾರು ವರ್ಷಗಳಿಂದ ಪರಿಸರ, ಕಾಡು, ಜಲ ಮತ್ತು ನೈಸರ್ಗಿಕ ಕೃಷಿಗೆ ಒಗ್ಗಿಕೊಂಡು ಹಲವಾರು ತಲೆಮಾರುಗಳಿಂದ ಜೀವನ ನಡೆಸಿಕೊಂಡಿದ್ದು, ಆರ್ಥಿಕ ಸಮಸ್ಯೆಯನ್ನು ಹೊಂದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬೆವರು ಸುರಿಸಿ ಜೀವನ ಸಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಮತ್ತೆ ಮತ್ತೆ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಆಗುತ್ತಿದೆ. ಯಾವುದೇ ಸರ್ಕಾರವಿರಲಿ ಅದಕ್ಕೆ ಸರಿಯಾದ ಇಚ್ಛಾ ಶಕ್ತಿಯನ್ನು...

ಗೀತಾ-ಗಾಯನ ಸ್ಪರ್ಧೆಯಲ್ಲಿ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ರೋವರ್ ಮತ್ತು ರೇಂಜರ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ...

ದೇವರಗದ್ದೆ ಕೊರಗಜ್ಜ ದೈವಸ್ಥಾನಕ್ಕೆ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣ ನಿರ್ಮಾಣ – 16 ಲಕ್ಷ ರೂಪಾಯಿ ವೆಚ್ಚದಲ್ಲಿ ಚಾವಣಿ ಕಾಮಗಾರಿ ಆರಂಭ ; ಮುಂದಿನ ದಿನಗಳಲ್ಲಿ ಶಾಶ್ವತ ಕಾಂಪೌಂಡ್, ನೆಲಹಾಸು

ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಸ್ಥಾನಮಾನವೀದ್ದು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿರುವ ಆದಿ ಮೊಗೇರ್ಕಳ, ಕೊರಗಜ್ಜ, ಚಾಮುಂಡಿ ದೈವಸ್ಥಾನ ಹಾಗೂ ನಾಗನ ಕಟ್ಟೆ ಆವರಣದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಸುಮಾರು ಎಂಟು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ದೈವಸ್ಥಾನಗಳನ್ನು ಅಂದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ನಿತ್ಯಾನಂದ ಮುಂಡೋಡಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾಗಿದ್ದ ಶಿವರಾಮ...

ಸುಬ್ರಹ್ಮಣ್ಯ : ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಲ್ಕುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಮಾರ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸಂಕೀರ್ತ...

ಪಂಜ : ಸ್ಕೌಟ್ ಗೈಡ್ ಗೀತಗಾಯನ ಸ್ಪರ್ಧೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು.  ಈ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಎಸ್ ಪಿ.ಯು ಪ್ರೌಢಶಾಲಾ...

ಸುಳ್ಯ ಜೇಸಿಐ ಪಯಸ್ವಿನಿಯಿಂದ ಜೇಸಿಐ ಸಪ್ತಾಹ-2026 : ವಿವಿಧ ಸಮಾಜಮುಖಿ ಕಾರ್ಯಕ್ರಮ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಪಯಸ್ವಿನಿ ಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ ಸಪ್ತಾಹ-2026 ಅಂಗವಾಗಿ ವಿವಿಧ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜೇಸಿಐ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಆ. 29ರಂದು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅಂಗವಾಗಿ ವಿವಿಧ ಶಿಬಿರಗಳು, ಮಾಹಿತಿ...
Loading posts...

All posts loaded

No more posts

error: Content is protected !!