- Sunday
- September 6th, 2026
ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ...
ಮಡಪ್ಪಾಡಿ, ಆ.30: ಮಡಪ್ಪಾಡಿಯ ಶೆಟ್ಟಿಮಜಲು ಕ್ರೀಡಾಂಗಣದ ಬಳಿ ಭಾನುವಾರ ಸಂಜೆ 6.30ಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮಡಪ್ಪಾಡಿ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಚರ್ಚೆ ನಡೆಸಲಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಪತ್ರ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಲಾಮಾಯೆ ಸಾಂಸ್ಕೃತಿಕ ವಿದ್ಯಾಸಂಸ್ಥೆ(ರಿ ) ಏನೆಕಲ್ ವತಿಯಿಂದ 5 ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧಾ ಕಾರ್ಯಕ್ರಮ ದಿನಾಂಕ 30, ಆಗಸ್ಟ್ 2026:ಆದಿತ್ಯವಾರ ಶ್ರೀ ಆದಿಶಕ್ತಿ ಭಜನಾ ಮಂದಿರ (ರಿ ) ಏನೆಕಲ್ ಇಲ್ಲಿ ನಡೆಯಿತುಕಾರ್ಯಕ್ರಮದ ಉದ್ಘಾಟನೆಯನ್ನು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಭವಾನಿ ಶಂಕರ್ ಪೂಂಬಾಡಿ ನೆರವೇರಿಸಿದರು,...
ಜನತೆ ನೂರಾರು ವರ್ಷಗಳಿಂದ ಪರಿಸರ, ಕಾಡು, ಜಲ ಮತ್ತು ನೈಸರ್ಗಿಕ ಕೃಷಿಗೆ ಒಗ್ಗಿಕೊಂಡು ಹಲವಾರು ತಲೆಮಾರುಗಳಿಂದ ಜೀವನ ನಡೆಸಿಕೊಂಡಿದ್ದು, ಆರ್ಥಿಕ ಸಮಸ್ಯೆಯನ್ನು ಹೊಂದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬೆವರು ಸುರಿಸಿ ಜೀವನ ಸಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಮತ್ತೆ ಮತ್ತೆ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಆಗುತ್ತಿದೆ. ಯಾವುದೇ ಸರ್ಕಾರವಿರಲಿ ಅದಕ್ಕೆ ಸರಿಯಾದ ಇಚ್ಛಾ ಶಕ್ತಿಯನ್ನು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ...
ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಸ್ಥಾನಮಾನವೀದ್ದು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿರುವ ಆದಿ ಮೊಗೇರ್ಕಳ, ಕೊರಗಜ್ಜ, ಚಾಮುಂಡಿ ದೈವಸ್ಥಾನ ಹಾಗೂ ನಾಗನ ಕಟ್ಟೆ ಆವರಣದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಸುಮಾರು ಎಂಟು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ದೈವಸ್ಥಾನಗಳನ್ನು ಅಂದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ನಿತ್ಯಾನಂದ ಮುಂಡೋಡಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾಗಿದ್ದ ಶಿವರಾಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಲ್ಕುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಮಾರ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸಂಕೀರ್ತ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಈ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಎಸ್ ಪಿ.ಯು ಪ್ರೌಢಶಾಲಾ...
ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಪಯಸ್ವಿನಿ ಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ ಸಪ್ತಾಹ-2026 ಅಂಗವಾಗಿ ವಿವಿಧ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜೇಸಿಐ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಆ. 29ರಂದು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅಂಗವಾಗಿ ವಿವಿಧ ಶಿಬಿರಗಳು, ಮಾಹಿತಿ...
Loading posts...
All posts loaded
No more posts
