- Wednesday
- September 9th, 2026
ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 14ರಂದು ನಡೆಯಿತು.ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು...
ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಸಾಮಾಜಿಕ ಧುರೀಣ ಎಂ.ಬಿ. ಸದಾಶಿವ ಅವರು ಆಯ್ಕೆಯಾಗಿದ್ದಾರೆ. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಲಿಂಗಪ್ಪ ಗೌಡ ಕೇರ್ಪಳ ಅವರು ವಯೋಸಹಜ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಕಾರ್ಯಾಧ್ಯಕ್ಷರಾಗಿ ಎಂ.ಬಿ. ಸದಾಶಿವ ಅವರನ್ನು ಆಯ್ಕೆ...
ವಾರ್ಷಿಕ ವ್ಯವಹಾರ ರೂ. 37.83 ಕೋಟಿ, 1.17 ಕೋಟಿ ವ್ಯಾಪಾರ ಲಾಭ, ನಿವ್ವಳ ಲಾಭ 20.92 ಲಕ್ಷ. ಶೇಕಡಾ 22% ಡಿವಿಡೆಂಡ್, ಸದಸ್ಯರುಗಳಿಗೆ ಕೆ.ಜಿ 1 ರಂತೆ ರೂ.11 ಬೋನಸ್ ವಿತರಣೆ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ 88ನೇ ವಾರ್ಷಿಕ ಮಹಾಸಭೆ ಶ್ರೀಯುತ. ಚಂದ್ರ ಕೋಲ್ಟಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 15-07-2026ರ ಬುಧವಾರ ಪೂರ್ವಾಹ್ನ...
ಜು.18 : ಗುತ್ತಿಗಾರಿನಲ್ಲಿ ಜೇಸಿಐ ಪಂಜ ಪಂಚಶ್ರೀ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ
ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ (ರಿ), ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗುತ್ತಿಗಾರು ಘಟ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಗುತ್ತಿಗಾರು, ಆದರ್ಶ ಯೂತ್ ಕ್ಲಬ್ (ರಿ) ಹಾಲೆಮಜಲು, ಬಿ.ಎಂ.ಎಸ್. ಆಟೋ...
ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಿಸಲಾಯಿತು. ಸಂಘದ ಮೀಡಿಯಾ ಕಾರ್ಯದರ್ಶಿ ಪುನೀತ್ ಸಂಕೇಶ ಅವರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಹಸ್ತಾಂತರಿಸಿದರು. ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನ ಸಂಕೀರ್ಣ ಎ.ಎಲ್. ಹಾಗೂ ಶಾಲೆಯ ಸಂಚಾಲಕ ಸುಪ್ರೀತ್ ಮೊಂಟೆಡ್ಕ ಅವರು ಪೆಟ್ಟಿಗೆಯನ್ನು ಸ್ವೀಕರಿಸಿದರು....
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ ಯೂನಿಯನ್ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಲಿಗೋದರ ಆಚಾರ್ಯ ಅವರು ಇಂದು ನಿಧನರಾದರು. ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಜಯಂತಿ, ಪುತ್ರಿ ಅರ್ಚನಾ, ಪುತ್ರ ಅಭಿಷೇಕ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ...
ಶ್ರೀ ಜಲದುರ್ಗಾದೇವೀ ದೇವಸ್ಥಾನ ಪೆರುವಾಜೆಯಲ್ಲಿ ಆಷಾಢ ಮಾಸದ ವಿಶೇಷ ಅಂಗವಾಗಿ 48 ದಿನಗಳ ಕಾಲ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ ಕಾರ್ಯಕ್ರಮವು ಜುಲೈ 17 ಶುಕ್ರವಾರದಿಂದ ಆರಂಭಗೊಂಡು ಸೆಪ್ಟೆಂಬರ್ 2 ಬುಧವಾರದವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 8:00 ಗಂಟೆಗೆ ಶ್ರೀ ಗಣಪತಿ ಹೋಮ ಹಾಗೂ ರಾತ್ರಿ 7:30 ಗಂಟೆಗೆ ಶ್ರೀ ದುರ್ಗಾಪೂಜೆ ನೆರವೇರಲಿದ್ದು,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
2025-26 ನೇ ಸಾಲಿನ ಲೆಕ್ಕ ಶೀರ್ಷಿಕೆ 5054 ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅನುಮೋದನೆಗೊಂಡ ಕಾಮಗಾರಿಗಳ ವಿವರ.ಕಾಮಗಾರಿ ಮೊತ್ತ 210ಲಕ್ಷ ಸ.ಕಿ.ಪ್ರಾ ಶಾಲೆ ರಂಗತ್ತಮಲೆ ಬಳಿ 300 ಮೀಟರ್ ರಸ್ತೆ ಡಾಂಬರೀಕರಣ -10.00ಲಕ್ಷ ಸುಳ್ಯ ತಾಲ್ಲೂಕು ಮುರುಳ್ಯ ಗ್ರಾಮದ ಮಾಣಿಯಡ್ಕ - ಪುಣಚತ್ತಾರು ರಸ್ತೆ ಕಾಮಗಾರಿ — 25.00 ಲಕ್ಷ...
ಆಯುರ್ವೇದ ವೈದ್ಯಕೀಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಯೋಗ ಮತ್ತು ಸ್ವಸ್ತ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ಡಾ. ಹಿತಾ ಮಡ್ತಿಲ ಇವರಿಗೆ ಐವರ್ನಾಡು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನವನ್ನು ಶ್ರೀಮತಿ ರೇವತಿ ಬೋಳುಗುಡ್ಡೆ ಮತ್ತು ಶ್ರೀಮತಿ ಭಾರತಿ ಗುತ್ತಿಗಾರು ಮೂಲೆ ನೆರವೇರಿಸಿದರು. ಈ ಸಂದರ್ಭದಲ್ಲಿ...
Loading posts...
All posts loaded
No more posts
