Ad Widget

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಂಚಸಪ್ತತಿ-2025 ರ 75ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು. ವತಿಯಿಂದ ನಿರಂತರ 65ನೇ ದಿನದಲ್ಲಿ ಗುತ್ತಿಗಾರು ಪೇಟೆಯ ಮಧ್ಯಭಾಗದಲ್ಲಿ ಕಳೆಗಳನ್ನು ಮಿಷನ್ ಮೂಲಕ ತೆರವುಗೊಳಿಸಿ ಪ್ಯಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ; “ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ವಿಕಸನ ಸಾಧ್ಯ” :  ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

“ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ವಿಕಸನಕ್ಕೆ ಪೂರಕ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ  ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ  ಚಾಲನೆ ನೀಡಿ ಮಾತನಾಡಿದರು.ಅಧ್ಯಕ್ಷತೆಯನ್ನು  ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ...
Ad Widget

“ರೈತರಿಗೆ ಸರಿಯಾದ ಬೆಳೆ ವಿಮೆ ಕೂಡಲೇ ಪಾವತಿಸಿ ವಿಳಂಬವಾದಲ್ಲಿ ಉಗ್ರ ಪ್ರತಿಭಟನೆಗೆ ಸಜ್ಜು” : ಕಿಶೋರ್ ಶಿರಾಡಿ

ಸುಬ್ರಹ್ಮಣ್ಯ ಡಿಸೆಂಬರ್ 12 : “ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಈ ಭಾಗದ ಸಣ್ಣ, ಅತಿ ಸಣ್ಣ ರೈತರು ಇಂದು ಕೃಷಿಗೆ ಬಂದಿರತಕ್ಕಂತ ಎಲೆ ಚುಕ್ಕಿರೋಗ, ಕೊಳೆರೋಗ ಇತ್ಯಾದಿಗಳಿಂದ ಮಾನಸಿಕವಾಗಿ  ಕುಗ್ಗಿರುವುದೊಂದಿಗೆ ದಿವಾಳಿ ಕೂಡ ಆಗಿರುತ್ತಾರೆ. ಇದಕ್ಕಾಗಿ ಈ ಹಿಂದಿನ ವರ್ಷಗಳಲ್ಲಿ ಬೆಳೆ ವಿಮೆ ಕಟ್ಟಿ ಸರಿಯಾದ ವಿಮಾ ಪರಿಹಾರ ಕೂಡ...

ಜಯನಗರ ಗಜಾನನ ಭಜನಾ ಮಂದಿರದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ಮೊತ್ತದ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ಮೊತ್ತದ ಚೆಕ್ ವಿತರಣೆಯನ್ನು ಡಿ.12 ರಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿ ಕ್ಷೇತ್ರದ ಇತಿಹಾಸದ ಬಗ್ಗೆ ಕ್ಷೇತ್ರದ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಭಿವೃದ್ಧಿ...

ಪಂಚಸಪ್ತತಿ ರಸಪ್ರಶ್ನೆ ಕಾರ್ಯಕ್ರಮದ 6ನೇ ಸುತ್ತಿನ ಅದೃಷ್ಟಶಾಲಿಗಳ ಆಯ್ಕೆ

ಚೈತ್ರಯುವತಿ ಮಂಡಲ(ರಿ.) ಅಜ್ಜಾ ವರ, ಪ್ರತಾಪ ಯುವಕ ಮಂಡಲ(ರಿ.) ಅಜ್ಜಾವರ ಇದರ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಇದರ ಅಂಗವಾಗಿ ನಡೆಯುತ್ತಿರುವ ರಸಪ್ರಶ್ನೆ ಕಾರ್ಯಕ್ರಮದ ಅದೃಷ್ಟಶಾಲಿಗಳ ಆಯ್ಕೆ ಶ್ರೀ ಶಾಸ್ತಾವೇಶ್ವರ ಸಭಾಭವನ ಕರ್ಲಪ್ಪಾಡಿಯಲ್ಲಿ ನಡೆಯಿತು. ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಶ್ರೀಮತಿ ಚಿತ್ರಲೇಖ ಕೆ.ಎಸ್  ಹಾಗೂ ಶ್ರೀ ಶಾಸ್ತಾವೇಶ್ವರ ...

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪದಗ್ರಹಣ ಸಮಾರಂಭ ; ಅಧ್ಯಕ್ಷರಾಗಿ ನವೀನ್ ರೈ, ಕಾರ್ಯದರ್ಶಿಯಾಗಿ ಅಜಯ್ ಕುಮಾರ್, ಸಂಚಾಲಕರಾಗಿ ಗೋಪಾಲ್

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್(ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಇದರ 2025-27ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳೂರಿನ ಕದ್ರಿ ಛಾಯಾಭವನದಲ್ಲಿ ಮಂಗಳವಾರ ನಡೆಯಿತು.ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಪುತ್ತೂರು, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಮಂಗಳೂರು, ಜಿಲ್ಲಾ ಸಂಚಾಲಕರಾಗಿ ಗೋಪಾಲ ಸುಳ್ಯ,...

ಮೈಸೂರಿನಲ್ಲಿ ನಡೆದ ಅಪಘಾತ – ಸುಳ್ಯದ ಯುವಕ ಮೃತ್ಯು

ಮೈಸೂರಿನಿಂದ ಬೆಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸುಳ್ಯದ ಯುವಕನೋರ್ವ ಮೈಸೂರು ಸಮೀಪದ ಬನ್ನೂರು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಘಟನೆ ಡಿ.12 ರಂದು ಮುಂಜಾನೆ ನಡೆದಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ಮೃತ ಸುರ್ದೈವಿ. ಈತ ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ನಲ್ಲಿ ಉದ್ಯೋಗಿಯಾಗಿದ್ದರು. ದೀಕ್ಚಿತ್ ಚಲಾಯಿಸುತ್ತಿದ್ದ...

ಎಲಿಮಲೆಯಲ್ಲಿ ಶ್ರೀ ಗುರುದೇವ ಅಟೋ ವರ್ಕ್ಸ್ & ಕಾರ್ ವಾಶ್ ಶುಭಾರಂಭ

ಎಲಿಮಲೆಯ ಜಾಕೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ಗುರುದೇವ ಅಟೋ ವರ್ಕ್ಸ್ & ಕಾರ್ ವಾಶ್ ಡಿ.12 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಕಾಂಪ್ಲೆಕ್ಸ್ ಮಾಲಕರಾದ  ನವೀನ್ ಜಾಕೆ, ಪ್ರಮೋದ್ ಅಡ್ಡನಪಾರೆ, ಅಟೋವರ್ಕ್ಸ್ ಮಾಲಕ ರಂಜನ್.ಎಸ್ ಹಾಗೂ ಮನೆಯವರು ಉಪಸ್ಥಿತರಿದ್ದರು.    ಇಲ್ಲಿ ಎಲ್ಲಾ 4 ಚಕ್ರದ ವಾಹನಗಳ ದುರಸ್ತಿ...

ಕೊಲ್ಲಮೊಗ್ರು : ಮಾಹಿತಿ ನೀಡದೇ ಅರಣ್ಯ ಇಲಾಖೆಯಿಂದ ಸರ್ವೆ ಕಾರ್ಯ – ಗ್ರಾಮಸ್ಥರ ಆಕ್ರೋಶ – ಪ್ರತಿಭಟನೆಗೆ ಸಿದ್ಧತೆ

ಕೊಲ್ಲಮೊಗ್ರು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಕೃಷಿಕರು ಹಾಗೂ ಸ್ಥಳೀಯಾಡಳಿತಕ್ಕೆ ಯಾವುದೇ ಮಾಹಿತಿ ನೀಡದೆ ಸರ್ವೆ ಕಾರ್ಯ ಪ್ರಾರಂಭಿಸಿರುವುದರ ವಿರುದ್ಧ ಗ್ರಾಮಸ್ಥರು ಆಕ್ರೋಶಿತರಾಗಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ.    ಗ್ರಾಮ ಪಂಚಾಯತ್ ಗೂ ಮಾಹಿತಿ ನೀಡದೆ ಸರ್ವೆ ಕಾರ್ಯ ಮಾಡುತ್ತಿರುವುದರಿಂದ ಕೃಷಿ ಭೂಮಿಗೆ ತೊಂದರೆಯಾಗಬಹುದೆಂದು  ಕೃಷಿಕರು ಆತಂಕಗೊಂಡಿದ್ದಾರೆ. ಈ ಬಗ್ಗೆ ಡಿ.12ರಂದು ಮಧ್ಯಾಹ್ನ  2:30ಕ್ಕೆ ಮಯೂರ ಕಲಾಮಂದಿರದಲ್ಲಿ  ಮಲೆನಾಡು ಜನಹಿತ ರಕ್ಷಣಾ...

ಅಜ್ಜಾವರ : ಹಲ್ಲಿನ ಸ್ವಚ್ಛತೆ ಅರಿವು ಮತ್ತು ತಪಾಸಣಾ ಕಾರ್ಯಕ್ರಮ

ಚೈತ್ರ ಯುವತಿ ಮಂಡಲ ಅಜ್ಜಾವರ, ಪ್ರತಾಪ ಯುವಕ ಮಂಡಲ ಅಜ್ಜಾವರ, ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಇವುಗಳ ಸಹಯೋಗದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಹಲ್ಲಿನ ಸ್ವಚ್ಛತೆ ಅರಿವು ಮತ್ತು ತಪಾಸಣಾ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಇಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ...
Loading posts...

All posts loaded

No more posts

error: Content is protected !!