Ad Widget

ಆಯುಧ ಪರವಾನಿಗೆ ನವೀಕರಿಸಲು ಡಿಸೆಂಬರ್ 31ರ ಒಳಗೆ ಅರ್ಜಿ ಸಲ್ಲಿಸಲು ಸೂಚನೆ

ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ದಂಡಾಧಿಕಾರಿಯಿಂದ ಮಂಜೂರಾತಿಯಾದ ಆಯುಧ ಪರವಾನಿಗೆಯನ್ನು ಹೊಂದಿ ಡಿ. 31 ರಂದು ನವೀಕರಣ ಮುಕ್ತಾಯಗೊಳ್ಳುವ ಪರವಾನಿಗೆದಾರರು ಡಿ. 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕು. ದಿನಾಂಕ 01.01.2026 ರಿಂದ ಸ್ವೀಕೃತಿಯಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ 2025 ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್...

ಪ್ರತಿಭಾ ಕಾರಂಜಿಯಲ್ಲಿ ಆದ್ಯಾ ಬಾಬ್ಲುಬೆಟ್ಟು ಹಾಗೂ ಕುಶಿತ್ ಮಲ್ಲಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳಾದ ಆದ್ಯಾ ಬಾಬ್ಲುಬೆಟ್ಟು ಭಾಗವಹಿಸಿ ಗಝಲ್ ಮತ್ತು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡರು....
Ad Widget

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆಯು ಡಿ.08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಶಿಬಿರವನ್ನು ಸಂಸ್ಕೃತ ಭಾರತಿ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ...

ಮಂಡೆಕೋಲು : ದಾಸ ಸಂಕೀರ್ತನೆ ಹಾಗೂ
ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ...

ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ  ಜಮಾವಣೆಗೊಂಡ ಭಕ್ತಾದಿಗಳು

ಸುಬ್ರಹ್ಮಣ್ಯ ಡಿಸೆಂಬರ್ 9 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಜಮಾವನೆಗೊಂಡಿದ್ದರು. ಬೆಳಗ್ಗೆ 6:00 ಯಿಂದ ಆರಂಭವಾದ ಆಶ್ಲೇಷ ಬಲಿ ಸೇವೆಯು ನಿರಂತರವಾಗಿ ಮೂರು ಹಂತಗಳಲ್ಲಿ( ಬ್ಯಾಚ್) 11 ಗಂಟೆ ತನಕ ಭಕ್ತರು ಸೇವೆಗಾಗಿ ಸರತಿ ಸಾಲಿನಲ್ಲಿ ಇದ್ದದು ಕಂಡು ಬಂತು. ಇತ್ತ...

ಸುಳ್ಯದ ಓಡಬಾಯಿಯಲ್ಲಿ ಬಿ.ಎಂ.ಎ ಫ್ರೆಶ್ ಮಾರ್ಟ್ ಶುಭಾರಂಭ

ಸುಳ್ಯದ ಓಡಬಾಯಿಯಲ್ಲಿ ಕುಂಭಕ್ಕೋಡು ಕಸ್ತೂರಿ ಸಭಾಭವನದ ಮುಂಭಾಗ ಬಿಎಂಎ ವೆಜ್ ಗ್ರೂಪ್ಸ್ ನವರ ನೂತನ ಹೋಲ್ಸೇಲ್ ಮಳಿಗೆ ಬಿ.ಎಂ.ಎ ಫ್ರೆಶ್ ಮಾರ್ಟ್ ಡಿ.8ರಂದು ಶುಭಾರಂಭಗೊಂಡಿತು.ಇಲ್ಲಿ ತರಕಾರಿ, ಹಣ್ಣುಹಂಪಲು, ಜ್ಯೂಸ್, ಐಸ್ ಕ್ರೀಂ, ಸಲಾಡ್, ಡ್ರೈ ಫ್ರುಟ್ಸ್, ಟೀ, ಕಾಫಿ ಎಲ್ಲವೂ ಒಂದೇ ಮಳಿಗೆಯಲ್ಲಿ ದೊರೆಯುತ್ತದೆ. ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದು ಮ್ಹಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ – “ಮಾಸ್ ಸಂಸ್ಥೆಯೂ ರೈತರಿಂದ ಉತ್ತಮ ಬೆಲೆಗೆ ಅಡಿಕೆ ಖರೀದಿಸುತ್ತಿದೆ” : ಸವಣೂರು ಸೀತಾರಾಮ ರೈ

“ಉಬರಡ್ಕದಲ್ಲಿಯೇ ಅಡಿಕೆ ಖರೀದಿ ಕೇಂದ್ರ ಆಗಿರುವುದರಿಂದ ರೈತರಿಗೆ ಸಹಕಾರಿಯಾಗಲಿದೆ ಎಲ್ಲರೂ ಸದುಪಯೋಗ ಮಾಡಿಕೊಳ್ಳಿ, ಮಾಸ್ ನಲ್ಲಿಯೂ ಉತ್ತಮ ಬೆಲೆ ನೀಡಿ ಅಡಿಕೆ ಖರೀದಿ ಮಾಡುತ್ತೇವೆ” ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ  ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಉಬರಡ್ಕದಲ್ಲಿ ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ...

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ “ಅರೆಭಾಷೆ ದಿನಾಚರಣೆ”

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವುಗಳ ಸಹಯೋಗದೊಂದಿಗೆ  ಆಂತರಿಕ ಗುಣಮಟ್ಟ ಭರವಸಾಕೋಶದ ಅಡಿಯಲ್ಲಿ ಅರೆಭಾಷೆ ಸಂಘದ ವತಿಯಿಂದ ಡಿ.08ರಂದು “ಅರೆಭಾಷೆ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ...

ಪ್ರತಿಭಾ ಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಬೆಳ್ಳಾರೆ ಬೀಡುವಿನಲ್ಲಿ ಶ್ರೀ ಜಲದುರ್ಗಾ ದೇವಿ ನರ್ಸರಿ ಶುಭಾರಂಭ

ಬೆಳ್ಳಾರೆಯ ಬೀಡುವಿನಲ್ಲಿ ಶ್ರೀ ಜಲದುರ್ಗಾ ದೇವಿ ಪ್ರಸನ್ನ ನರ್ಸರಿ ಡಿ.8ರಂದು ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು.ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.ಮಾಲಕರಾದ ಪದ್ಮನಾಭ ಬೀಡು ಮತ್ತು ಸುಧೀರ್ ರವರು ಅತಿಥಿಗಳನ್ನು ಸ್ವಾಗತಿಸಿದರು.ಇಲ್ಲಿ ಎಲ್ಲಾ ತರದ ಹೂವಿನ ಗಿಡಗಳು, ಹಣ್ಣಿನ ಗಿಡಗಳು, ಮನೆ ಅಲಂಕಾರಿಕ ಗಿಡಗಳು, ವಿವಿಧ ಜಾತಿಯ ಅಡಿಕೆ ಗಿಡಗಳು, ತೆಂಗಿನ ಗಿಡಗಳು, ಕಾಫಿ ಗಿಡಗಳು, ಕಾಳು...
Loading posts...

All posts loaded

No more posts

error: Content is protected !!