- Wednesday
- April 29th, 2026
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ.) ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ(ರಿ.) ಮಂಗಳೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದೊಂದಿಗೆ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಸಹಕಾರದೊಂದಿಗೆ “ರಾಜ್ಯ ಮಟ್ಟದ ಯುವ ಸಂಭ್ರಮ”ದ ಸಂದರ್ಭದಲ್ಲಿ...
“ಕಡುಬಡತನದ ನಡುವೆ ತನ್ನ ಕಠಿಣ ಪರಿಶ್ರಮದ ಮೂಲಕ ಓರ್ವ ಕಾರ್ಯಕರ್ತೆಯಾಗಿ ಪ್ರಾರಂಭಿಸಿ, ಗ್ರಾಮ ಪಂಚಾಯತ್ ,ಜಿಲ್ಲಾ ಪಂಚಾಯತ್ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿರುವ ಶಾಸಕಿ ಕು. ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಾಲಗೆ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಜಿಲ್ಲಾ ಪೊಲೀಸರು ತಕ್ಷಣ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು 'ಬಿಲ್ಲವ ಸಂದೇಶ್' ಎನ್ನುವ ಫೇಸ್ಟುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಖಂಡನೀಯವಾಗಿದೆ. ಇದು ಆತನ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದು ಸಾಧ್ಯವಾದರೆ ಸೈದ್ಧಾಂತಿಕವಾಗಿ ಚರ್ಚೆಗೆ ಬರಲಿ ಅದು ಬಿಟ್ಟು ಹೇಡಿಗಳಂತೆ ಆಡಗಿ ಕುಳಿತು ಈ ರೀತಿಯ ಪೋಸ್ಟ್ ಮಾಡಿ ಹಿಟ್& ರನ್ ಮಾಡುವುದು...
ಸುಳ್ಯ ಗಾಂಧಿನಗರ ಗಾಂಧಿ ಪಾರ್ಕ್ ಬಳಿ ಸುಸಜ್ಜಿತವಾದ ಆಧುನಿಕ ಶೈಲಿಯ ಸರ್ವ ಋತು ಸುರಕ್ಷತೆಯ ಮಾಡು, ಸುಸಜ್ಜಿತ ಇಂಟರ್ ಲಾಕ್ ಅಳವಡಿಸಿದ ನೆಲ, ಉತ್ತಮ ಪಾರ್ಕಿಂಗ್ ಸೌಲಭ್ಯವನ್ನು ಒಳಗೊಂಡ ಆಟೋ ರಿಕ್ಷಾ ನಿಲ್ದಾಣವನ್ನು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಅನುದಾನ, ನಗರ ಪಂಚಾಯತ್ ಸಹಕಾರವನ್ನು, ಸಂಪೂರ್ಣ ಸರ್ವಸನ್ನದ್ದವಾಗಿ ಲೋಕಾರ್ಪಣೆಗೊಳ್ಳುವವರೆಗೆ ಶ್ರಮ ವಹಿಸಿದ ಸುಳ್ಯ ನಗರ...
ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜರವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಸಂಪಾಜೆ ಗ್ರಾಮದ ಗೂನಡ್ಕ–ದರ್ಖಾಸ್ತು–ಕೊಪ್ಪದಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ 20 ಲಕ್ಷ ರೂ.ಗಳು ಹಾಗೂ ಪೇರಡ್ಕ–ಪೆರುಂಗೋಡಿ ರಸ್ತೆ ಕಾಂಕ್ರೀಟಿಕರಣಕ್ಕೆ 20 ಲಕ್ಷ ರೂ.ಗಳು ಸೇರಿದಂತೆ ಒಟ್ಟು 40 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಂಡಿದೆ. ದರ್ಖಾಸ್ತು ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಸಂಪಾಜೆ...
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಹಿಂದುಳಿದ ಸಮುದಾಯದಿಂದ ಬಂದು ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಇಂತಹ ಸಜ್ಜನ ಮಹಿಳಾ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಪೋಸ್ಟ್ ಹಾಕಿರುವುದು ಅತ್ಯಂತ ಖಂಡನೀಯ. ರಾಜಕೀಯ ಕ್ಷೇತ್ರದಲ್ಲಿ ಟೀಕೆಗಳು ಸಹಜ, ಪೂರ್ವಾಗ್ರಹ ಪೀಡಿತ ಮತ್ತು ಸಂಸ್ಕಾರವಿಲ್ಲದ, ಕೀಳು ಮಟ್ಟದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ, ಅವು...
ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, " ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ...
ಸುಳ್ಯ ತಾಲೂಕು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಚುನಾಯಿತರಾಗಿರುವ ಶಾಸಕಿ ಆಗಿರುವ ಕು.ಭಾಗೀರಥಿ ಮುರುಳ್ಯರವರ ಕುರಿತು ಬಿಲ್ಲವ ಸಂದೇಶ್ ಎಂಬ ಹೆಸರಿನ ಪೇಸ್ಟುಕ್ ಖಾತೆಯಲ್ಲಿ ದಲಿತ ಸಮುದಾಯದ ಸುಳ್ಯ ಶಾಸಕರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಎಂದು ಹಾಕಿದ್ದಾರೆ. ಅವಹೇಳನ ಮಾಡಿದ ಬಿಲ್ಲವ ಸಂದೇಶ್ ಎಂಬ ವ್ಯಕ್ತಿಯನ್ನು ದಲಿತ ದೌರ್ಜನ್ಯ (Atrocity Case) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ...
ಸುಳ್ಯ ತಾಲೂಕು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಚುನಾಯಿತರಾಗಿರುವ ಶಾಸಕಿ ಆಗಿರುವ ಕು.ಭಾಗೀರಥಿ ಮುರುಳ್ಯರವರ ಕುರಿತು ಬಿಲ್ಲವ ಸಂದೇಶ್ ಎಂಬ ಹೆಸರಿನ ಪೇಸ್ಟುಕ್ ಖಾತೆಯಲ್ಲಿ ದಲಿತ ಸಮುದಾಯದ ಸುಳ್ಯ ಶಾಸಕರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಎಂದು ಹಾಕಿದ್ದಾರೆ. ಅವಹೇಳನ ಮಾಡಿದ ಬಿಲ್ಲವ ಸಂದೇಶ್ ಎಂಬ ವ್ಯಕ್ತಿಯನ್ನು ದಲಿತ ದೌರ್ಜನ್ಯ (Atrocity Case) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ...
ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಸೇರಿದಂತೆ ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ಜ.18ನೇ ಆದಿತ್ಯವಾರದಂದು ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಹಿಂದೂ ಸಂಗಮ” ಕಾರ್ಯಕ್ರಮ ಏರ್ಪಡಿಸಲಾಗಿದೆ...
Loading posts...
All posts loaded
No more posts
